Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಉದ್ಘಾಟನೆ

(ನ.24) ಕುಂಬ್ರದಲ್ಲಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 23ನೇ ಶಾಖೆ ಶುಭಾರಂಭ

November 23, 2024
in ಉದ್ಘಾಟನೆ, ಪುತ್ತೂರು, ಬೆಳ್ತಂಗಡಿ
0
(ನ.24) ಕುಂಬ್ರದಲ್ಲಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 23ನೇ ಶಾಖೆ ಶುಭಾರಂಭ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತವಾದ ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರುದೇವ ವಿವಿಧೋzಶ ಸಹಕಾರ ಸಂಘದ ೨೩ನೇ ಶಾಖೆಯು ನ.24ರಂದು ಕುಂಬ್ರದಲ್ಲಿರುವ ಅಕ್ಷಯ್ ಆರ್ಕೆಡ್‌ನ ನೆಲಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ.


2007-08ರಲ್ಲಿ ಬೆಳ್ತಂಗಡಿಯಲ್ಲಿ ಪ್ರಾರಂಭವಾದ ಸಂಘವು ಮೈಸೂರು ಪ್ರಾಂತ್ಯದ ಕಾರ್ಯವ್ಯಾಪ್ತಿಯನ್ನು ಹೊಂದಿದೆ. ಸಂಘದಲ್ಲಿ 42000ಕ್ಕೂ ಅಧಿಕ ಸದಸ್ಯರನ್ನು ಹೊಂದಿದ್ದು ರೂ.210ಕೋಟಿ ಠೇವಣಿ, ರೂ.186ಕೋಟಿ ಸಾಲ ಹಂಚಿಕೆ ಹಾಗೂ ರೂ.1350 ಕೋಟಿಗೂ ಮಿಕ್ಕಿದ ವ್ಯವಹಾರ ನಡೆಸುತ್ತಿದೆ.

Advertisement
Advertisement

ಸಂಘವು ಪ್ರಸ್ತುತ ಬೆಳ್ತಂಗಡಿಯಲ್ಲಿ ಪ್ರಧಾನ ಕಚೇರಿ ಹಾಗೂ ಶಿರ್ತಾಡಿ, ಕಲ್ಲಡ್ಕ, ಕಕ್ಕಿಂಜೆ, ಬೆಳುವಾಯಿ, ನೆಲ್ಯಾಡಿ, ಮುಡಿಪು, ವೇಣೂರು, ಉಪ್ಪಿನಂಗಡಿ, ಕಡಬ, ಬ್ರಹ್ಮಾವರ, ಹಳೆಯಂಗಡಿ, ಕುಪ್ಪೆಪದವು, ಬಜಗೋಳಿ, ಅರಸಿನಮಕ್ಕಿ, ಸಿದ್ದಕಟ್ಟೆ, ಅಜೆಕಾರು, ಹಿರಿಯಡ್ಕ, ಪಡೀಲ್, ಕಬಕ, ಹೊಸ್ಮಾರು ಹಾಗೂ ಪುರುಷರಕಟ್ಟೆಗಳಲ್ಲಿ ಶಾಖೆಗಳನ್ನು ಹೊಂದಿದ್ದು 23ನೇ ಶಾಖೆ ಕುಂಬ್ರದಲ್ಲಿ ಪ್ರಾರಂಭಗೊಳ್ಳುತ್ತಿದ್ದು ಇದು ಪುತ್ತೂರು ತಾಲೂಕಿನ 4ನೇ ಶಾಖೆಯಾಗಿದೆ.

ಕಳೆದ 17 ವರ್ಷಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಸಂಘವು ಇನ್ನೂ ಎರಡು ಶಾಖೆಗಳನ್ನು ಪ್ರಾರಂಭಿಸಲಿದ್ದು ಜ.28ರಂದು ವಾಮದಪದವುನಲ್ಲಿ 24ನೇ ಶಾಖೆ ಪ್ರಾರಂಭಗೊಳ್ಳಲಿದೆ.

ಬಂಟ್ವಾಳದ ಸರಪಾಡಿಯ ಮಾವಿನಕಟ್ಟೆಯಲ್ಲಿ 25ನೇ ಶಾಖೆಯು ಶೀಘ್ರದಲ್ಲಿ ಪ್ರಾರಂಭಗೊಳ್ಳಲಿದೆ ಎಂದರು.


ಸಂಘದ ಉತ್ತಮ ಸೇವೆ ಹಾಗೂ ಸಾಧನೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉತ್ತಮ ಸಹಕಾರ ಸಂಘ ಪ್ರಶಸ್ತಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತ ೭ ವರ್ಷದಿಂದ ಸಾಧನಾ ಪ್ರಶಸ್ತಿ, ಯುವವಾಹಿನಿ ಕೇಂದ್ರ ಸಮಿತಿಯಿಂದ ಸಾಧನಾ ಶ್ರೇಷ್ಠ ಪ್ರಶಸ್ತಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಬ್ರಹ್ಮಶ್ರೀ ಸಹಕಾರ ಸಾಧನಾ ಪ್ರಶಸ್ತಿ ಹಾಗೂ ಯುವವಾಹಿನಿ ಘಟಕದಿಂದ ಸಾಧನಾ ಪ್ರಶಸ್ತಿಗಳು ಲಭಿಸಿದೆ.


ಸಂಘದ ವೈಶಿಷ್ಠ್ಯತೆ ಹಾಗೂ ಸೌಲಭ್ಯಗಳು: ಸಂಘವು ಲೆಕ್ಕಪರಿಶೋಧನೆಯಲ್ಲಿ `ಎ’ ಶ್ರೇಣಿ, ದುಡಿಯುವ ಬಂಡವಾಳದಲ್ಲಿ ನಿರಂತರ ಪ್ರಗತಿ, ಕೋರ್ ಬ್ಯಾಂಕಿಂಗ್ ಸೌಲಭ್ಯ, ಎಲ್ಲಾ ಶಾಖೆಗಳಲ್ಲೂ ಸಿ.ಸಿ ಕ್ಯಾಮರಾ ಮತ್ತು ಭದ್ರತಾ ಕೋಡಿಯೊಂದಿಗೆ ಭದ್ರತೆಗೆ ಹೆಚ್ಚು ಪ್ರಾಶಸ್ತ್ಯ, ಕ್ರಿಯಾಶೀಲ ನಿರ್ದೇಶಕರು, ಶೀಘ್ರದಲ್ಲಿ ಸಾಲ ಮಂಜೂರಾತಿ, ಕೃಷಿಯೇತರ ಎಲ್ಲಾ ರೀತಿಯ ಸಾಲ ಸೌಲಭ್ಯಗಳನ್ನು ಹೊಂದಿದೆ. ಗ್ರಾಹಕರ ಅನುಕೂಲಕ್ಕಾಗಿ ಶೀಘ್ರದಲ್ಲಿ ಚಿನ್ನಾಭರಣ ಸಾಲ, ಇ-ಸ್ಟಾಂಪಿಂಗ್, ಠೇವಣಿಗೆ ಆಕರ್ಷಕ ಬಡ್ಡಿ, ಆರ್‌ಟಿಜಿಎಸ್, ನೆಫ್ಟ್ ಸೌಲಭ್ಯ, ಸ್ಪರ್ಧಾತ್ಮಕ ಬಡ್ಡಿದರದಲ್ಲಿ ಕೃಷಿಯೇತರ ಸಾಲ ಸೌಲಭ್ಯ, ಹಿರಿಯ ನಾಗರಿಕರಿಗೆ, ಸಂಘ ಸಂಸ್ಥೆಗಳ ಶೇ.0.5 ಹೆಚ್ಚುವರಿ ಬಡ್ಡಿ, ಮಲ್ಟಿಸಿಟಿ ಚೆಕ್, ಡಿಡಿ ಸೌಲಭ್ಯ, ವೆಸ್ಟರ್ನ್ ಯೂನಿಯನ್, ಎಕ್ಸ್‌ಪ್ರೆಸ್ ಮನಿರಿಯಾ ಮನಿ ಟ್ರಾನ್ಸ್‌ಫರ್ ಮೂಲಕ ವಿದೇಶಿ ಹಣ ವರ್ಗಾವಣೆ, ಆಯ್ದ ಶಾಖೆಗಳಲ್ಲಿ ಸೇಫ್ ಲಾಕರ್, ಇಪ್ಕೋ-ಟೋಕಿಯೋ ವಿಮಾ ಸೌಲಭ್ಯ ಹಾಗೂ ಆರ್‌ಟಿಸಿ(ಪಹಣಿ ಪತ್ರ) ಮೊದಲಾದ ಸೌಲಭ್ಯಗಳನ್ನು ಸಂಘದ ಮೂಲಕ ನೀಡಲಾಗುತ್ತಿದೆ ಎಂದರು.


ನೂತನ ಶಾಖಾ ಕಚೇರಿಯನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಶ್ರೀಗುರುದೇವ ವಿವಿಧೋzಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ ನಡುಬೈಲು ಗಣಕ ಯಂತ್ರವನ್ನು ಉದ್ಘಾಟಿಸಲಿದ್ದಾರೆ.

ಒಳಮೊಗ್ರು ಗ್ರಾ.ಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ನಿರಖು ಠೇವಣಿ ಸರ್ಟಿಫಿಕೇಟ್ ವಿತರಿಸಲಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್.ಬಿ ಜಯರಾಮ ರೈ ಉಳಿತಾಯ ಖಾತೆ ಪುಸ್ತಕ ವಿತರಿಸಲಿದ್ದಾರೆ. ಕೆದಂಬಾಡಿ ಗ್ರಾ.ಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈಕೈಕಾರ, ಪ್ರಗತಿಪರ ಕೃಷಿಕ ವಾಸು ಪೂಜಾರಿ ಗುಂಡ್ಯಡ್ಕ, ಉದ್ಯಮಿಗಳು, ಪಂಚಮಿ ಗ್ರೂಪ್ಸ್‌ನ ಮ್ಹಾಲಕ ಪುರಂದರ ರೈ, ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆರ್.ಸಿ ನಾರಾಯಣ, ಕುಂಬ್ರ ವರ್ತಕ ಸಂಘದ ಅಧ್ಯಕ್ಷ ರಫೀಕ್ ಅಲ್‌ರಾಯ, ಪರ್ಪುಂಜ ರಾಮಜಾಲು ಗರಡಿಯ ಆಡಳಿತ ಮೊಕ್ತೇಸರ ಸಂಜೀವ ಪೂಜಾರಿ ಕೂರೇಲು ಹಾಗೂ ಕೆಯ್ಯೂರು ವರ್ತಕ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕೆ. ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಂಘದ ವಿಶೇಷಾಧಿಕಾರಿ ಯಂ.ಮೋನಪ್ಪ ಪೂಜಾರಿ ಕಂಡೆತ್ಯಾರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ತಿಳಿಸಿದ್ದಾರೆ.

Advertisement
Previous Post

(ನ.25) ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನ ನೂತನ ಕಟ್ಟಡ “ಸಮೃದ್ಧಿ” ಉದ್ಘಾಟನೆ…!!!

Next Post

Video: ತಂದೆಯ ಶವ ಸುಟ್ಟ ಬೂದಿಯಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ ಯೂಟ್ಯೂಬರ್

OtherNews

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!
Featured

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026

Leave a Reply Cancel reply

Your email address will not be published. Required fields are marked *

Recent News

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ವ್ಯಕ್ತಿ ಬಂಧನ – 180 ಗ್ರಾಂ ಗಾಂಜಾ ವಶಕ್ಕೆ..!

February 20, 2026
ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

ಪುತ್ತೂರು : ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ : ಮೃತ್ಯು..!!

February 20, 2026
ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page