ಪುತ್ತೂರು: ಜ.12 ರಂದು ನಡೆಯಲಿರುವ ಕಲ್ಲೇಗ ಮಾಡತ್ತಾರು ಶ್ರೀ ಪುಣ್ಯ ಕುಮಾರ ಹಾಗೂ ಧರ್ಮ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕಲ್ಲೇಗ ಮಾಡತ್ತಾರಿನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅರ್ಚಕರಾದ ಶ್ರೀ ಕೃಷ್ಣ ಶೇವಿರೆ , ಅಧ್ಯಕ್ಷರಾದ ಯು. ಶ್ರೀಧರ್ ಹೆಗ್ಡೆ ಉಳಿಯ, ಕಾರ್ಯದರ್ಶಿ ಉಮೇಶ್ ಆಚಾರ್ಯ ಕಲ್ಲೇಗ, ಉಪಾಧ್ಯಕ್ಷ ಜಿನ್ನಪ್ಪ ಪೂಜಾರಿ ಮುರ , ತಿಮ್ಮಪ್ಪ ಗೌಡ ಪೋಳ್ಯ ಹಾಗೂ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.