Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

    ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

    ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ಫೇಸ್ ಬುಕ್ ಪೇಜ್ ವಿರುದ್ಧ ಜೀವಂಧರ್ ಜೈನ್ ದೂರು: ಕೇಸು ದಾಖಲು ..!!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

    ಕೂರತ್ ತಂಞಳ್ ಉರೂಸ್ ಮಹಾ ಅನ್ನದಾನದ ವೇಳೆ ನೂಕುನುಗ್ಗಲು- ಕೆಲವರು ಅಸ್ವಸ್ಥ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಶೋ ರೂಮ್‌ ಮುಂದೆಯೇ ಓಲಾ ಇ-ಸ್ಕೂಟರ್‌ ಅನ್ನು ಸುತ್ತಿಗೆಯಿಂದ ಒಡೆದು ಹಾಕಿದ ಗ್ರಾಹಕ; ವಿಡಿಯೋ ವೈರಲ್

November 25, 2024
in VIRAL
0
ಶೋ ರೂಮ್‌ ಮುಂದೆಯೇ ಓಲಾ ಇ-ಸ್ಕೂಟರ್‌ ಅನ್ನು ಸುತ್ತಿಗೆಯಿಂದ ಒಡೆದು ಹಾಕಿದ ಗ್ರಾಹಕ; ವಿಡಿಯೋ ವೈರಲ್
Share on WhatsAppShare on FacebookShare on Twitter
Advertisement
Advertisement
Advertisement

ಇತ್ತೀಚಿಗಂತೂ ಓಲಾ ಕಂಪೆನಿಯ ಎಲೆಕ್ಟ್ರಿಕ್‌ ಸ್ಕೂಟರ್‌ಗಳ ಬಗ್ಗೆ ಗ್ರಾಹಕರ ಅಸಮಾಧಾನ ಹೆಚ್ಚಾಗಿದೆ. ಕೆಲವರು ಆ ಕಂಪೆನಿಯ ಗ್ರಾಹಕರ ಸೇವೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರೆ ಇನ್ನೂ ಕೆಲವರು ಓಲಾ ಒಂದು ಡಬ್ಬಾ ಗಾಡಿ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಹೀಗೆ ಕೆಲ ತಿಂಗಳುಗಳ ಹಿಂದೆಯಷ್ಟೆ ಓಲಾ ಎಲೆಕ್ಟ್ರಿಕ್‌ ಗಾಡಿಯಿಂದ ಬೇಸತ್ತಾ ಗ್ರಾಹಕನೊಬ್ಬ ಸಿಟ್ಟಿನಿಂದ ಓಲಾ ಇ-ಸ್ಕೂಟರ್‌ ಶೋರೂಮ್‌ಗೆ ಬೆಂಕಿ ಹಚ್ಚಿದ್ದ ಸುದ್ದಿಯೊಂದು ಭಾರೀ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ನಡೆದಿದ್ದು, ಗ್ರಾಹಕನೊಬ್ಬ ಶೋ ರೂಮ್‌ ಮುಂದೆಯೇ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ ಅನ್ನು ಸುತ್ತಿಗೆಯಿಂದ ಒಡೆದು ಹಾಕಿ ತನ್ನ ಆಕ್ರೋಶವನ್ನು ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಭಾರೀ ವೈರಲ್‌ ಆಗುತ್ತಿದೆ.

ಇ-ಸ್ಕೂಟರ್‌ ರಿಪೇರಿಗೆ ಓಲಾ ಶೋ ರೂಮ್‌ 90 ಸಾವಿರ ಬಿಲ್‌ ಮಾಡಿದ್ದು, ಈ ದುಬಾರಿ ಬಿಲ್‌ ನೋಡಿ ಸಿಟ್ಟಿಗೆದ್ದ ಗ್ರಾಹಕ ಶೋ ರೂಮ್‌ ಮುಂದೆಯೇ ಓಲಾ ಸ್ಕೂಟರ್‌ ಅನ್ನು ಸುತ್ತಿಗೆಯಿಂದ ಒಡೆದು ಹಾಕಿದ್ದಾನೆ. ಈ ಕುರಿತ ವಿಡಿಯೋವನ್ನು nedricknews ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

Advertisement
Advertisement

शोरूम ने 90000 का बनाया बिल ग्राहक ने परेशान होकर शोरूम के सामने ही तोड़ दी स्कूटी
– सोशल मीडिया पर वायरल हुआ वीडियो.#ola #OlaScooter #viralvideo #ViralVideos #socialmedia #Nedricknews @OlaElectric pic.twitter.com/7JPPtRSf9E

— Nedrick News (@nedricknews) November 22, 2024

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಒಂದಷ್ಟು ಯುವಕರು ಒಬ್ಬರ ಹಿಂದೆ ಒಬ್ಬರಂತೆ ಬಂದು ಶೋ ರೂಮ್‌ ಮುಂದೆಯೇ ಓಲಾ ಎಲೆಕ್ಟ್ರಿಕ್‌ ಸ್ಕೂಟರ್‌ ಅನ್ನು ಸುತ್ತಿಗೆಯಿಂದ ಒಡೆದು ಹಾಕುತ್ತಿರುವಂತಹ ದೃಶ್ಯವನ್ನು ಕಾಣಬಹುದು.

Advertisement
Previous Post

ದಾರಿ ತಪ್ಪಿಸಿದ ಗೂಗಲ್‌ ಮ್ಯಾಪ್‌ – ನಿರ್ಮಾಣ ಹಂತದ ಸೇತುವೆಯಿಂದ ನದಿಗೆ ಕಾರು ಬಿದ್ದು 3 ಸಾವು

Next Post

ಮೊಬೈಲ್ ನೋಡ್ತಾ ಮನೆಮುಂದೆ ಕೂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ – 2 ಕಾಲುಗಳು ಕಟ್

OtherNews

ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು..!!
VIRAL

ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು..!!

June 25, 2025
Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!
VIRAL

Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!

June 4, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!
VIRAL

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್
VIRAL

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

May 7, 2025
ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!
Featured

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!

May 4, 2025
ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ :  ಆರೋಪಿ ಪೊಲೀಸ್ ಬಲೆಗೆ..!!
Featured

ಕೆಎಸ್​ಆರ್​ಟಿಸಿ ಬಸ್​ನಲ್ಲಿ ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್ : ಆರೋಪಿ ಪೊಲೀಸ್ ಬಲೆಗೆ..!!

April 24, 2025

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ : ಆರೋಪಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಜು.3ಕ್ಕೆ ಮುಂದೂಡಿಕೆ..!!

July 1, 2025
ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

ವಿಟ್ಲ: ಯುವವಾಹಿನಿ, ಬಿಲ್ಲವ ಸಂಘ ವಿಟ್ಲ ವತಿಯಿಂದ ರಕ್ತದಾನ ಶಿಬಿರ..!!

July 1, 2025
ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ – ಸವಾರ ಸಾವು..!!

July 1, 2025
ಸೌಜನ್ಯಾ ಕೊಲೆ ಪ್ರಕರಣ : ಮರುತನಿಖೆ ನಡೆಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸುವೆ ;ಕುಟುಂಬಕ್ಕೆ ನ್ಯಾಯ ಸಿಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು – ಶಾಸಕ ಅಶೋಕ್ ರೈ

ಮದುವೆಗೆ ಒಪ್ಪಿದರೆ ಕೇಸು ಯಾಕೆ? ಎಂದು ಹೇಳಿದ್ದೆ | ಮದುವೆಗೆ ಒಪ್ಪದಿದ್ದರೆ ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದೇನೆ – ಅಶೋಕ್ ರೈ..!!

June 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page