Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

    ಯುಎಇ : ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ನೊರೊನ್ಹಾ ಅಲ್ಲಿಪಾದೆ ಆಯ್ಕೆ..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು

November 27, 2024
in ಕ್ರೈಮ್
0
ಮಹಿಳೆಯರ ಒಳಉಡುಪು ಧರಿಸಿ ನಡುರಸ್ತೆಯಲ್ಲೇ ರೀಲ್ಸ್​ ಮಾಡಲು ಹೊರಟ ಯುವಕನಿಗೆ ಬಿತ್ತು ಸ್ಥಳೀಯರಿಂದ ಧರ್ಮದೇಟು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಹರಿಯಾಣ: ಕಿಕ್ಕಿರಿದ ಮಾರುಕಟ್ಟೆಯಲ್ಲಿ ಮಹಿಳೆಯರ ಒಳಉಡುಪು ಧರಿಸಿ ರೀಲ್ಸ್​​​ ಮಾಡಲು ಮುಂದಾಗಿದ್ದ ಯುವಕನಿಗೆ ಸ್ಥಳೀಯರು ಸೇರಿ ಮನಬಂದಂತೆ ಥಳಿಸಿರುವ ಘಟನೆ ಹರಿಯಾಣದ ಪಾಣಿಪತ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ಯುವಕ ಮಹಿಳೆಯರ ಬ್ರಾ ಹಾಗೂ ಲಂಗ ಧರಿಸಿ ಆಶ್ಲೀಲವಾಗಿ ನೃತ್ಯ ಮಾಡಲು ಪ್ರಾರಂಭಿಸುತ್ತಿದ್ದಂತೆ ಕೋಪಗೊಂಡ ಸ್ಥಳೀಯ ಮಾರಾಟಗಾರರು ಯುವಕನನ್ನು ಹಿಡಿದು ಥಳಿಸಿದ್ದಾರೆ.

Advertisement
Advertisement

ಈ ಘಟನೆಯು ಪಾಣಿಪತ್‌ನ ಇನ್ಸಾರ್ ಮಾರ್ಕೆಟ್‌ನಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಕಿಕ್ಕಿರಿದು ತುಂಬಿದ್ದ ಮಾರುಕಟ್ಟೆಯ ಮಧ್ಯದಲ್ಲಿ ಈತನ ಅಶ್ಲೀಲ ಕೃತ್ಯದಿಂದ ಮಾರುಕಟ್ಟೆಯಲ್ಲಿದ್ದ ಮಹಿಳೆಯರಿಗೆ ಮುಜುಗರ ಉಂಟಾಗಿದ್ದು, ಸ್ಥಳೀಯ ಪುರುಷರೆಲ್ಲ ಸೇರಿ ಧರ್ಮದೇಟು ನೀಡಿದ್ದಾರೆ.

ಮಾರುಕಟ್ಟೆಯಲ್ಲಿ ಇರುವ ಜನಸಮೂಹದ ಮುಂದೆ ಯುವಕ ಸ್ತ್ರೀಯರ ಒಳ ಉಡುಪನ್ನು ಮಾತ್ರ ಧರಿಸಿ ಅರೆಬೆತ್ತಲೆಯಾಗಿದ್ದು, ಸ್ಥಳೀಯ ಮಾರಾಟಗಾರರು ಯುವಕನಿಗೆ ಚಪ್ಪಲಿಯಿಂದ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಯುವಕ ಅಂಗಡಿಯವರಲ್ಲಿ ಕ್ಷಮೆಯಾಚಿಸಿ ತನ್ನನ್ನು ಬಿಟ್ಟುಬಿಡುವಂತೆ ಮನವಿ ಮಾಡುವುದನ್ನು ಸಹ ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ದೂರು ವರದಿಯಾಗಿಲ್ಲ.

Advertisement

Previous Post

ವಿಟ್ಲ- ಉಕ್ಕುಡ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ರಸ್ತೆ ತಡೆ : ಪ್ರತಿಭಟನೆ

Next Post

ಚೆಲ್ಯಡ್ಕ ಸೇತುವೆಯಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡುವಂತೆ ಸಹಾಯಕ ಆಯುಕ್ತರಿಗೆ ಮನವಿ :ದ.5ರೊಳಗೆ ಪರಿಹಾರ ಸಿಗದಿದ್ದರೆ ಹೋರಾಟ..!!

OtherNews

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!
ಕ್ರೈಮ್

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!
Featured

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು..!!
ಕ್ರೈಮ್

ದುಬಾರೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆ ಸಾವು..!!

May 18, 2026
ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!
Featured

ಮಿತ್ತೂರು ಸಮೀಪ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್ ಸವಾರ ಮೃತ್ಯು..!!

May 18, 2026
ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!
Featured

ಬಸ್ ನಿಲ್ದಾಣದಲ್ಲಿ ಜಟಾಪಟಿ : ಮಹಾರಾಷ್ಟ್ರ ಮೂಲದ ಚಾಲಕನಿಂದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಹಲ್ಲೆ..!!

May 18, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

ಬೆಳ್ತಂಗಡಿಯಲ್ಲಿ ರಾತ್ರೋರಾತ್ರಿ ಕಳ್ಳರ ಕೈ ಚಳಕ: ವಕೀಲರ ಕಚೇರಿ, ಹೋಟೆಲ್, ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿ..!!

May 19, 2026
ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

ಪುತ್ತೂರು : ಬಪ್ಪಳಿಗೆ ನಿವಾಸಿ ಆರತಿ ಎ ನಾಯ್ಕ (ಚೇತನ) ನಿಧನ..!!

May 19, 2026
ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: 16.10 ಲಕ್ಷ ರೂ.ದಂಡ..!!

May 19, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕರಿಗೆ ಬೈಕ್ ಚಾಲನೆಗೆ ಅವಕಾಶ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25,000 ದಂಡ..!!

May 18, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.