Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

    ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಕಂಟೈನರ್ ನಲ್ಲಿದ್ದ 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ

November 29, 2024
in ಕ್ರೈಮ್
0
ಕಂಟೈನರ್ ನಲ್ಲಿದ್ದ 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಚಿಕ್ಕಬಳ್ಳಾಪುರ: ಕಂಟೈನರ್​ ಸಮೇತ ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್​ ಕಳತನವಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಎನ್​ಎಲ್ 01, ಎಎಫ್ 2743 ಕಂಟೇನರ್​ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನವಾಗಿದೆ. ಸದ್ಯ ಪೆರೇಸಂದ್ರೆ ಠಾಣೆ ಪೊಲೀಸರು ಖಾಲಿ ಕಂಟೇನರ್ ವಶಕ್ಕೆ ಪಡೆದುಕೊಂಡಿದ್ದಾರೆ.

Advertisement
Advertisement
Advertisement

ನ. 22ರಂದು ಕಂಟೈನರ್​ ಒಂದರಲ್ಲಿ 3 ಕೋಟಿ ರೂ. ಮೌಲ್ಯದ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್ ಗಳನ್ನು ತುಂಬಿಕೊಂಡು ದೆಹಲಿಯಿಂದ ಬೆಂಗಳೂರಿನತ್ತ ಹೊರಟಿದ್ದ ಕಂಟೈನರ್ ಸಕಾಲಕ್ಕೆ ಬೆಂಗಳೂರಿಗೆ ತಲುಪಲಿಲ್ಲ.

ಹಾಗಾಗಿ ಅನುಮಾನಗೊಂಡ ಕಂಪನಿಯ ಅಧಿಕಾರಿಗಳು ಕಂಟೈನರ್ ಜಿ.ಪಿ.ಎಸ್ ಪರಿಶೀಲನೆ ನಡೆಸಿದಾಗ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ಕಂಟೈನರ್​ ನಿಂತಿದ್ದು ಗೊತ್ತಾಗಿದೆ. ಕಂಟೈನರ್ ಪರಿಶೀಲನೆ ನಡೆಸಿದಾಗ ಅದರಲ್ಲಿದ್ದ 3 ಕೋಟಿ ರೂ. ಮೌಲ್ಯದ ಮೊಬೈಲ್​ಗಳು ಕಾಣೆಯಾಗಿದ್ದು, ಕಂಟೈನರ್ ಚಾಲಕನೂ ನಾಪತ್ತೆಯಾಗಿದ್ದಾನೆ.

Advertisement

ಚಾಲಕ ನಾಪತ್ತೆ

ಸೇಪ್ ಸ್ಪೀಡ್ ಕ್ಯಾರಿಯರ್ಸ್ ಪ್ರೈ. ಲಿಮಿಟೆಡ್ ಕಂಪನಿ ಶಿಯೋಮಿ ಕಂಪನಿಗೆ ಸೇರಿದ ಮೊಬೈಲ್​ಗಳನ್ನು ಸಾಗಾಟ ಹೊಣೆ ಹೊತ್ತಿತ್ತು. ಇದೇ ಕಂಪನಿಯಲ್ಲಿ ರಾಹುಲ್​ ಎಂಬಾತ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಲಾರಿ ಪತ್ತೆಯಾದರು ಚಾಲಕ ನಾಪತ್ತೆಯಾಗಿದ್ದು, ಸದ್ಯ ಪೊಲೀಸರು ಚಾಲಕನ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ.

Previous Post

ವಿಠ್ಠಲ್ ಜೇಸಿ ಶಾಲೆ :ಅಗ್ನಿ ಸುರಕ್ಷತಾ ಕಾರ್ಯಕ್ರಮ

Next Post

ಪತ್ನಿ ಮೇಲೆ ಅನುಮಾನ.. ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಪತಿ

OtherNews

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!
ಕ್ರೈಮ್

ನಟಿ ರುಕ್ಮಿಣಿ ವಸಂತ ಡೀಪ್‌ಫೇಕ್ ಪ್ರಕರಣ: ಸಿಕ್ಕಿಬಿದ್ದ ಹೈಟೆಕ್ ಕಿಲಾಡಿಗಳ ಹಿನ್ನೆಲೆ ನೋಡಿ ಪೊಲೀಸರೇ ಶಾಕ್..!!!

June 20, 2026
ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!
ಕ್ರೈಮ್

ನಾಪತ್ತೆಯಾಗಿದ್ದ ಕೊಡಗಿನ ತಾಯಿ-ಮಗು ಕೇರಳದಲ್ಲಿ ಮತಾಂತರಗೊಂಡು ಪತ್ತೆ..!!

June 20, 2026
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

June 19, 2026
ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!
ಕ್ರೈಮ್

ಬಾಯ್‌ಫ್ರೆಂಡ್‌ ಜೊತೆ ಸಲುಗೆ ಬೆಳೆಸಿದ್ದಕ್ಕೆ ಮಹಿಳೆಯ ಖಾಸಗಿ ಫೋಟೋ ವೈರಲ್‌ ಬೆದರಿಕೆ : ಮಹಿಳೆ ಅರೆಸ್ಟ್‌..!!

June 19, 2026

Leave a Reply Cancel reply

Your email address will not be published. Required fields are marked *

Recent News

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.