Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

    ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಕೇಂದ್ರ ಮತ್ತು ರಾಜ್ಯ ಸರಕಾರ 33 ರೂ ಪೆಟ್ರೋಲ್ ಗೆ 60 ರೂಪಾಯಿ ಟ್ಯಾಕ್ಸ್ ಹಾಕಿ ಜನರಿಂದ ದರೋಡೆ ಮಾಡುತ್ತಿದೆ – ಮಹಮ್ಮದ್ ಅಲಿ

June 15, 2021
in ಪುತ್ತೂರು
0
ಕೇಂದ್ರ ಮತ್ತು ರಾಜ್ಯ  ಸರಕಾರ 33 ರೂ ಪೆಟ್ರೋಲ್ ಗೆ  60 ರೂಪಾಯಿ ಟ್ಯಾಕ್ಸ್ ಹಾಕಿ ಜನರಿಂದ ದರೋಡೆ ಮಾಡುತ್ತಿದೆ –  ಮಹಮ್ಮದ್ ಅಲಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು : ಪೆಟ್ರೋಲ್ ನ ಮೂಲ ಬೆಲೆ 33 ರೂಪಾಯಿ ಆಗಿದ್ದು ಇದಕ್ಕೆ 60 ರೂಪಾಯಿಗಿಂತಲೂ ಹೆಚ್ಚು ತೆರಿಗೆಗಳನ್ನು ಹಾಕಿ ಕೇಂದ್ರ ಮತ್ತು ರಾಜ್ಯ ಸರಕಾರ ಜನರ ಹಣವನ್ನು ದರೋಡೆಗೈಯುತ್ತಿದೆ ಎಂದು ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಆರೋಪಿಸಿದ್ದಾರೆ.ಅವರು ನೆಹರು ನಗರದ ಸಂಜೀವಿನಿ ಪೆಟ್ರೋಲ್ ಬಂಕ್ ನಲ್ಲಿ ಕಾಂಗ್ರೆಸ್ ನ ಎನ್.ಎಸ್.ಯು.ಐ ಘಟಕ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

Advertisement
Advertisement
Advertisement

ಭಾರತದಿಂದ ಕೊಂಡು ಹೋದ ಪೆಟ್ರೋಲ್ ಅನ್ನು ಶ್ರೀಲಂಕಾ ಸರಕಾರ ಲೀಟರ್ ಗೆ 60 ರೂಪಾಯಿಯಂತೆ ಜನರಿಗೆ ನೀಡುತ್ತಿದೆ. ಪಕ್ಕದ ಪಾಕಿಸ್ತಾನ ತನ್ನ ದೇಶದ ಜನರಿಗೆ 56 ರೂಪಾಯಿ ಬೆಲೆಗೆ ಪೆಟ್ರೋಲ್ ನೀಡುತ್ತಿದೆ ಆದರೆ ಕೇಂದ್ರ ಸರಕಾರ ದುಪ್ಪಟ್ಟು ತೆರಿಗೆ ವಿಧಿಸಿ ನಮ್ಮ ದೇಶದ ಜನರಿಗೆ 100 ರೂಪಾಯಿ ಬೆಲೆಗೆ ಪೆಟ್ರೋಲ್ ಮಾರಿ ಅನ್ಯಾಯ ಮಾಡುತ್ತಿದೆ. ವಿಶ್ವಗುರು ಎಂದು ತನ್ನನ್ನು ತಾನೇ ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ಮೋದಿ ಎಲ್ಲಾ ಅಗತ್ಯ ವಸ್ತುಗಳಿಗೆ ವಿಪರೀತ ಬೆಲೆ ಏರಿಸಿ ಈ ದೇಶದಲ್ಲಿ ಶ್ರೀಮಂತರು ಮಾತ್ರ ಬದುಕ ಬೇಕು, ಬಡವರು ಬದುಕಲೇ ಬಾರದೆಂಬ ನಿಲುವು ತಳೆದಿದ್ದಾರೆ ಎಂದರು.

ತೈಲ ಬೆಲೆ ಏರಿರುವುದರಿಂದ ಕಾರ್ ಹಾಗೂ ದೊಡ್ಡ ದೊಡ್ಡ ವಾಹನಗಳಿರುವ ಶ್ರೀಮಂತರಿಗೆ ಮಾತ್ರ, ತೊಂದರೆ ನಮಗೇನು ತೊಂದರೆ ಇಲ್ಲಾ ಎಂದು ಜನಸಾಮಾನ್ಯರು ಭಾವಿಸಿರಬಹುದು, ಪೆಟ್ರೋಲ್ ಮತ್ತು ಡಿಸೇಲ್ ಗೆ ಬೆಲೆ ಏರಿದರೆ ಸಾಗಾಟವೆಚ್ಚ ದುಬಾರಿಯಾಗಿ ದಿನನಿತ್ಯ ಉಪಯೋಗಿಸುತ್ತಿರುವ ಆಹಾರ ಧಾನ್ಯಗಳು , ಹಣ್ಣು ಹಂಪಲು, ತರಕಾರಿ ಮೊದಲಾದವುಗಳಿಗೆ ಬೆಲೆ ಜಾಸ್ತಿ ಆಗುತ್ತದೆ ಇದರಿಂದ ಜನಸಾಮಾನ್ಯರಿಗೆ ಹಾಗೂ ಬಡವರಿಗೆ ಜೀವಿಸಲು ಕಷ್ಟ ಆಗುತ್ತದೆ ಎಂದೇ ಕಾಂಗ್ರೆಸ್ ಪಕ್ಷ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದೆ ಎಂದು ಹೇಳಿದರು.

Advertisement

ಪುರಸಭೆಯ ಮಾಜಿ ಉಪಾಧ್ಯಕ್ಷ ಲ್ಯಾನ್ಸಿ ಮಸ್ಕರೇನಸ್, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಂತೋಷ ಭಂಡಾರಿ ಚಿಲ್ಮೆತಾರು, ಎನ್.ಎಸ್.ಯು.ಐ ಪುತ್ತೂರು ಅಧ್ಯಕ್ಷ ಕೌಶಿಕ್ ಗೌಡ, ಮೊದಲಾದವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆ ಆಯೋಜಿಸಿರುವ ಎನ್.ಎಸ್.ಯು.ಐ ನ ಪುತ್ತೂರು ಉಸ್ತುವಾರಿ ಬಾತೀಶ ಅಳಕೆಮಜಲು, ತಮೀಜ್ ಕೋಲ್ಫೆ , ನಗರಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಪುತ್ತೂರು ಯಂಗ್ ಬ್ರಿಗೇಡ್ ನ ಅಧ್ಯಕ್ಷ ರಂಜಿತ್ ಬಂಗೇರ, ಪದಾಧಿಕಾರಿಗಳಾದ ಅಭಿಷೇಕ್ ಬೆಳ್ಳಿಪ್ಪಾಡಿ, ಶೆರೀಫ್ ಬಲ್ನಾಡ್, ಪ್ರಹ್ಲಾದ್ ಬೆಳ್ಳಿಪ್ಪಾಡಿ, ವಿಶಾಖ್ ಭಟ್, ಕೇಶವ ಪಡೀಲ್, ಮಾಜಿ ನಗರ ಸಭಾ ಸದಸ್ಯ ಅನ್ವರ್ ಖಾಸಿಂ, ಎನ್.ಎಸ್.ಯು.ಐ ನ ಫಾರೂಕ್ ಬಯಬೆ. ಜಾಬೀರ್ ಸಾಲ್ಮರ, ಶಕೀಲ್ ಪೋಲ್ಯ, ರಶೀದ್ ಮುರ, ಸಿದ್ದೀಕ್ ಸುಲ್ತಾನ್ ಕೂಡುರಸ್ತೆ , ಮೋನು ಬಪ್ಪಳಿಗೆ, ಹಂಝತ್ ಸಾಲ್ಮರ, ಮೊದಲಾದವರು ಭಾಗವಹಿಸಿದ್ದರು.

Previous Post

ಮಾಜಿ ಕ್ರಿಕೆಟಿಗ ಸುರೇಶ್​​ ರೈನಾ ಆತ್ಮಕಥನ ಬಿಡುಗಡೆ:; ದ್ರಾವಿಡ್ ನನ್ನನ್ನ ಬೈದರು; ಟೀಮ್ ಇಂಡಿಯಾ ಕಟ್ಟಿದ್ದು ಗಂಗೂಲಿ ಅಲ್ಲ..!- ರೈನಾ

Next Post

ಮರವೂರು ಸೇತುವೆ ಕುಸಿತ:; ಶಾಸಕರು ಮತ್ತು ಸಂಸದರಿಂದ ಪರಿಶೀಲನೆ:; ವಿಮಾನ ನಿಲ್ದಾಣಕ್ಕೆ ಪರ್ಯಾಯ ರಸ್ತೆ ವ್ಯವಸ್ಥೆ

OtherNews

ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!
Featured

ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

June 12, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!
ಪುತ್ತೂರು

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

June 12, 2026
ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!
Featured

ಹೃದಯಾಘಾತದಿಂದಾಗಿ ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ನಿಧನ..!!

June 12, 2026
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ
ಪುತ್ತೂರು

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಯ ಲೋಗೋ ಹಾಗೂ ಟ್ಯಾಗ್ ಲೈನ್ ( ಧ್ಯೇಯ ವಾಕ್ಯ) ವಿನ್ಯಾಸ ಸ್ಪರ್ಧೆ

June 11, 2026
ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!
ನಿಧನ

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

June 11, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!
ಧಾರ್ಮಿಕ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

June 11, 2026

Leave a Reply Cancel reply

Your email address will not be published. Required fields are marked *

Recent News

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್..!

June 12, 2026
ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

ಪುತ್ತೂರು : ಸಾಕು ನಾಯಿ ಚಿನ್ನು ಕಾಣೆ; ಹುಡುಕಿಕೊಟ್ಟವರಿಗೆ ₹50 ಸಾವಿರ ನೀಡುವ ಘೋಷಣೆ..!!

June 12, 2026
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಮುಂಗಾರು ಮೇಳ ಆರಂಭ..!!

June 12, 2026
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಷಕಿಗೆ ಲೈಂಗಿಕ ಕಿರುಕುಳ ಆರೋಪ: ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

June 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.