Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಅಂಕಣ

‘ಸಂಚಾರ’ಮುಗಿಸಿದ ವಿಜಯ್ ಜತೆಗಿನ ಯಾನ ಮರೆಯಲಾಗದ ನೆನಪು :; ಸಂಚಾರಿ ವಿಜಯ್ ಜೊತೆ ನಟಿಸಿದ ಪುತ್ತೂರಿನ ಕಲಾವಿದನ ಮನಸಿನ ಮಾತು

June 15, 2021
in ಅಂಕಣ
0
‘ಸಂಚಾರ’ಮುಗಿಸಿದ ವಿಜಯ್ ಜತೆಗಿನ ಯಾನ ಮರೆಯಲಾಗದ ನೆನಪು :; ಸಂಚಾರಿ ವಿಜಯ್ ಜೊತೆ ನಟಿಸಿದ ಪುತ್ತೂರಿನ ಕಲಾವಿದನ ಮನಸಿನ ಮಾತು
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು : ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಯಾದ ಲಕ್ಷ್ಮಿ ಅರ್ಪಣ್ ರವರು ಎರಡು ವರ್ಷಕ್ಕಿಂತ ಮುಂಚೆ “ಮೇಲೊಬ್ಬ ಮಾಯಾವಿ” ಚಲನಚಿತ್ರದಲ್ಲಿ ಸಂಚಾರಿ ವಿಜಯ್ ಅವರ ಜೊತೆ ನಟನೆ ಮಾಡಿದ್ದು, ಈ ಚಲನಚಿತ್ರವನ್ನು ಭರತ್ ಪುತ್ತೂರು ಇವರು ನಿರ್ಮಾಣ ಮಾಡಿದ್ದರು ಹಾಗೂ ನವೀನ್ ಕೃಷ್ಣ ಇವರು ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ವಿಲನ್ ಪಾತ್ರವನ್ನು ಚಕ್ರವರ್ತಿ ಚಂದ್ರಚೂಡ್ ರವರು ನಟನೆ ಮಾಡಿದ್ದಾರೆ. ಮೇಲೊಬ್ಬ ಮಾಯಾವಿ ಚಿತ್ರದಲ್ಲಿ ನಾಯಕ ನಟ ಸಂಚಾರಿ ವಿಜಯ್ ಅವರು ‘ಇರುವೆ’ ಪಾತ್ರದಲ್ಲಿ ಅಭಿನಯಿಸಿದ್ದು, ನಾಯಕಿ ನಟಿ ಅನನ್ಯ ಶೆಟ್ಟಿ ಅವರು ‘ಸಕ್ಕರೆ’ ಪಾತ್ರದಲ್ಲಿ ಹಾಗೂ ನಾಯಕಿಯ ತಮ್ಮನ ಪಾತ್ರದಲ್ಲಿ “ಕಿವಿ” ಎಂಬ ಹೆಸರಿನಲ್ಲಿ ಲಕ್ಷ್ಮಿ ಅರ್ಪಣ್ ನಟನೆ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಇದೀಗ ವಿಜಯ್ ಅವರ ಅಕಾಲಿಕ ಸಾವಿಂದಾಗಿ ನೊಂದಿರುವ ಇವರು ವಿಜಯ್ ಅವರ ಜತೆಗಿನ ಬಾಂಧವ್ಯವನ್ನು ಬರವಣಿಗೆ ಮೂಲಕ ಬಿತ್ತರಿಸಿದ್ದಾರೆ-” ಚಲನಚಿತ್ರದ ಮೂಲಕ ನಾನು ವಿಜಯ್ ಅವರಿಗೆ ಪರಿಚಯವಾದೆ, ಮೇಲೊಬ್ಬ ಮಾಯಾವಿ ಚಿತ್ರೀಕರಣದ ವೇಳೆ ಅವರು ನನ್ನನ್ನು ಸ್ವಂತ ತಮ್ಮನ ಹಾಗೇ ನೋಡಿಕೊಳ್ಳುತ್ತಿದ್ದರು. ಚಿತ್ರೀಕರಣ ವೇಳೆ ನಟನೆಯ ಬಗ್ಗೆ ಸಾಕಷ್ಟು ವಿಷಯಗಳನ್ನು ನನಗೆ ಹೇಳಿಕೊಡುತ್ತಿದ್ದರು. “ನಟನೆ ಎಂಬುದು ಕೇವಲ ನಟನೆ ಆಗಬಾರದು ನಮ್ಮ ನಟನೆಯ ಪಾತ್ರವು ಪ್ರೇಕ್ಷಕರ ಮನಸ್ಸಿಗೆ ಮುಟ್ಟುವಂತಿರಬೇಕು”. ಆವಾಗ ಮಾತ್ರ ನಮ್ಮ ನಟನೆಗೆ ಸಾರ್ಥಕವಾಗುತ್ತದೆ ಎನ್ನುವ ಈ ಅದ್ಭುತ ಮಾತನ್ನು ನನಗೆ ಚಿತ್ರೀಕರಣದ ಪ್ರಾರಂಭದಲ್ಲಿಯೇ ಹೇಳಿದ್ದರು. ವಿಜಯ್ ಸರ್ ನ ಈ ಮಾತನ್ನು ನಾನು ಪೂರ್ತಿ ಚಿತ್ರೀಕರಣದ ಸಮಯದಲ್ಲಿ ಪಾಲನೆ ಮಾಡಿದ್ದೇನೆ. 2 ತಿಂಗಳುಗಳ ಕಾಲ ರಾತ್ರಿ ಹಗಲು ನಾವು ಜೊತೆಯಲ್ಲಿಯೇ ನಟನೆ ಮಾಡಿದ್ದೇವೆ ಪ್ರತಿ ಶೂಟಿಂಗ್ ನಲ್ಲಿಯೂ ನನಗೆ ಅವರು ಒಳ್ಳೆಯ ಆದರ್ಶದ ಮಾತುಗಳನ್ನು ಹೇಳುತ್ತಿದ್ದರು. ನನ್ನ ತಪ್ಪನ್ನು ತಿದ್ದಿ ಸರಿ ಪಡಿಸುತ್ತಿದ್ದರು. ಈ ಅವರ ಒಳ್ಳೆಯ ಗುಣ ನನಗೆ ತುಂಬಾ ಖುಷಿ ಕೊಡುತ್ತಿತ್ತು. ಶೂಟಿಂಗ್ ಸೆಟ್ ನಲ್ಲಿ ಜೊತೆಯಲ್ಲಿಯೇ ನಾವು ಟೀ ಕುಡಿಯುತ್ತಿದ್ದೆವು, ಊಟ ಮಾಡುತ್ತಿದ್ದೆವು. ನನ್ನ ಮೇಲೆ ತುಂಬಾ ಕಾಳಜಿಯನ್ನು ವಹಿಸುತ್ತಿದ್ದರು. ರಾತ್ರಿ ವೇಳೆ ಶೂಟಿಂಗ್ ನಡೆಯುತ್ತಿರುವಾಗ ನಾನು ನಿದ್ದೆ ಮಾಡುತ್ತಿದ್ದರೆ, ನನ್ನನ್ನು ಎಬ್ಬಿಸಿ ಬಾ ಎಂದು ಕರೆದುಕೊಂಡು ಹೋಗುತ್ತಿದ್ದರು. ನನಗೆ ಅವರೆಂದರೆ ತುಂಬಾ ಪ್ರೀತಿ ಒಂದೇ ಟೇಕ್ ನಲ್ಲಿ ನನ್ನ ನಟನೆ ಸರಿ ಆಗುತ್ತಿದ್ದಕ್ಕೆ ಅವರಿಗೆ ತುಂಬಾ ಸಂತೋಷ ಆಗುತಿತ್ತು. ನನ್ನನ್ನು ಪ್ರೀತಿಯಿಂದ ಅಪ್ಪಿಕೊಳ್ಳುತ್ತಿದ್ದರು. ಅವರು ಯಾವಾಗಲೂ ಯಾರಿಗೂ ಬೇಸರವಾಗುವಂತಹ ಮಾತುಗಳನ್ನು ಯಾವತ್ತೂ ಆಡುತ್ತಿರಲಿಲ್ಲ ಚಿತ್ರ ತಂಡದಲ್ಲಿ ನಾವೆಲ್ಲರೂ ಜೊತೆಯಾಗಿಯೇ ಸಂತೋಷದಿಂದ ಇರುತ್ತಿದ್ದೆವು.

ನಮ್ಮ ಚಿತ್ರದ ಹಾಡು ಬೆಂಗಳೂರಿನಲ್ಲಿ ಬಿಡುಗಡೆ ಆಗುವ ಸಂದರ್ಭದಲ್ಲಿ ವೇದಿಕೆಯಲ್ಲಿ ನನ್ನನ್ನು ಅವರ ಬಳಿಗೆ ಕರೆದುಕೊಂಡು ಅವರ ಜೊತೆಯಲ್ಲಿ ನಿಲ್ಲಿಸುತ್ತಿದ್ದರು. ನಮ್ಮ ಚಿತ್ರ ‘ಮೇಲೊಬ್ಬ ಮಾಯಾವಿ’ ಮೇ ತಿಂಗಳಲ್ಲಿ ರಿಲೀಸ್ ಆಗುವಂತೆ ಡೈರೆಕ್ಟರ್ ಹಾಗೂ ಪ್ರೊಡ್ಯೂಸರ್ ರವರು ತೀರ್ಮಾನಿಸಿದ್ದರು. ಆದರೇ ಕೊರೊನಾದ ಎರಡನೇ ಅಲೆ ಬಂದ ಕಾರಣ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ, ‘ಮೇಲೊಬ್ಬ ಮಾಯಾವಿ’ ಚಲನಚಿತ್ರದಲ್ಲಿ ಎಲ್. ಎನ್ ಶಾಸ್ತ್ರೀಯವರು ಹಾಡಿದ್ದು, ಅವರ ಕೊನೆಯ ಹಾಡು ‘ಕೈಯ ಕೊಳಲು ಹಿಡಿದವನೊಬ್ಬ ಗೋಪಾಲ’ ಎಂಬ ಹಾಡು ಈಗ ನೆನೆಸುವಾಗ ಮನಸ್ಸಿಗೆ ತುಂಬಾ ಬೇಸರವಾಗುತ್ತದೆ. ವಿಜಯ್ ಸರ್ ಇಲ್ಲ ಎಂದು ನೆನೆಸಿಕೊಳ್ಳಲು ಕೂಡ ನನಗೆ ಸಾಧ್ಯವಾಗುತ್ತಿಲ್ಲ, “ಕಲೆ ಉಳಿದಿದೆ ಕಲಾವಿದ ಉಳಿಯಲಿಲ್ಲ, ಸಾಧನೆ ಉಳಿದಿದೆ ಸಾಧಕ ಉಳಿಯಲಿಲ್ಲ, ಪ್ರಶಸ್ತಿ ಉಳಿದಿದೆ ಪ್ರಶಸ್ತಿ ವಿಜೇತ ಉಳಿಯಲಿಲ್ಲ” ಎಂದು ಹೇಳಿದ್ದಾರೆ.

Advertisement
Advertisement

    “ಕಲೆ ಉಳಿದಿದೆ ಕಲಾವಿದ ಉಳಿಯಲಿಲ್ಲ, ಸಾಧನೆ ಉಳಿದಿದೆ ಸಾಧಕ ಉಳಿಯಲಿಲ್ಲ, ಪ್ರಶಸ್ತಿ ಉಳಿದಿದೆ ಪ್ರಶಸ್ತಿ ವಿಜೇತ ಉಳಿಯಲಿಲ್ಲ”

        Advertisement
        Previous Post

        ವೀರಮಂಗಲ : ಪಲಸಡ್ಕ ನಿವಾಸಿ ಆಟೋ ಚಾಲಕ ಜಗದೀಶ್ ಗೌಡ ನಿಧನ

        Next Post

        ಕೊರೊನಾ ನಿಯಂತ್ರಣಕ್ಕಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ವತಿಯಿಂದ ದ.ಕ ಜಿಲ್ಲಾಡಳಿತಕ್ಕೆ ದೇಣಿಗೆ ಹಸ್ತಾಂತರ

        OtherNews

        ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ
        ಅಂಕಣ

        ವಿದ್ಯಾಭಾರತಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ

        October 22, 2024
        66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!
        ಅಂಕಣ

        66 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾಕಾಂಕ್ಷಿಗಳಿಗೆ ಗುಣಮಟ್ಟದ ಶಿಕ್ಷಣ : ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿಗೆ ಸ್ವಾಯತ್ತ ಮಾನ್ಯತೆ!

        September 27, 2024
        “ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ
        ಅಂಕಣ

        “ಕಲಾಶ್ರಯ” ಎಂಬ ಸುವ್ಯವಸ್ಥಿತ ಧಾರ್ಮಿಕ, ಸಾಂಸ್ಕೃತಿಕ ಕಲಾ ಕೇಂದ್ರ

        September 13, 2024
        “ಮಾನವೀಯತೆ” ಎಂಬ ಬೊಗಳೆ
        ಅಂಕಣ

        “ಮಾನವೀಯತೆ” ಎಂಬ ಬೊಗಳೆ

        July 6, 2024
        ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ
        ಅಂಕಣ

        ಪುಸ್ತಕಪಾಣಿಗೆ ಗುರು ನಮನ : ಆಯಿತು ವಿದ್ಯಾ ದೇಗುಲ ಪಾವನ

        October 21, 2023
        ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ
        ಅಂಕಣ

        ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣ : ಹಳಿಯಾಳ ಸಬ್ ಇನ್ಸ್ಪೆಕ್ಟರ್ ವಿನೋದ ರೆಡ್ಡಿ ರವರಿಂದ ಸೈಬರ್ ಕ್ರೈಂ ಬಗ್ಗೆ ಮಾಹಿತಿ

        September 29, 2023

        Leave a Reply Cancel reply

        Your email address will not be published. Required fields are marked *

        Recent News

        ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

        ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

        July 2, 2025
        ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

        ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

        July 2, 2025
        ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

        ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

        July 2, 2025
        ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

        ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

        July 2, 2025
        Zoomin Tv

        Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

        Browse by Category

        • Featured
        • VIRAL
        • ಅಂಕಣ
        • ಅಂತಾರಾಷ್ಟ್ರೀಯ
        • ಆರೋಗ್ಯ
        • ಆವಿಷ್ಕಾರ
        • ಉದ್ಘಾಟನೆ
        • ಕರಾವಳಿ
        • ಕೃಷಿ
        • ಕ್ರೀಡೆ
        • ಕ್ರೈಮ್
        • ದಿನ ಭವಿಷ್ಯ
        • ಧಾರ್ಮಿಕ
        • ನಿಧನ
        • ನ್ಯೂಸ್
        • ಪುತ್ತೂರು
        • ಬಂಟ್ವಾಳ
        • ಬೆಂಗಳೂರು
        • ಬೆಳ್ತಂಗಡಿ
        • ಮಂಗಳೂರು
        • ರಾಜಕೀಯ
        • ರಾಜ್ಯ
        • ರಾಷ್ಟ್ರೀಯ
        • ವಾಣಿಜ್ಯ
        • ಶಿಕ್ಷಣ
        • ಶುಭವಿವಾಹ :
        • ಸಿನಿಮಾ
        • ಸುಳ್ಯ

        Contact for News/Advertisements

        2nd Floor, Shree Krishna Complex,
        Behind Kanavu Skin Clinic, Main Road, Puttur.

        +91 7892570932 | +91 7411060987

        Email: zoominputtur@gmail.com

        Follow Us

        • Terms & Conditions

        © 2020 Zoomin TV. All Rights Reserved. Website made with ❤️ by The Web People.

        No Result
        View All Result

        © 2020 Zoomin TV. All Rights Reserved. Website made with ❤️ by The Web People.

        You cannot copy content of this page