Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

    ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

    ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

    ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

    ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

    ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಮತದಾರರ ಪಟ್ಟಿ ಪರಿಷ್ಕರಣೆ ವೇಳೆ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ FIR..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

    ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

    ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

    ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

    ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

    ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!

    ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಮತದಾರರ ಪಟ್ಟಿ ಪರಿಷ್ಕರಣೆ ವೇಳೆ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ FIR..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಅಶೋಕ್ ರೈ ಯಂತೆ ಗೆಲ್ಲಿನಿಂದ ಗೆಲ್ಲಿಗೆ ಹಾರುವ ರಾಜಕಾರಣಿ ನಾನಲ್ಲ : ಅವರಿಗೆ ಕಾಂಗ್ರೆಸ್ ನಲ್ಲಿ ಭವಿಷ್ಯವಿಲ್ಲ ಅಂತ ಏನೇನೋ ಮಾತಾಡ್ತಿದಾರೆ- ದಯಾನಂದ್ ಶೆಟ್ಟಿ ಉಜಿರೆಮಾರ್

February 2, 2025
in Featured, ಪುತ್ತೂರು, ರಾಜಕೀಯ
0
ಅಶೋಕ್ ರೈ ಯಂತೆ ಗೆಲ್ಲಿನಿಂದ ಗೆಲ್ಲಿಗೆ ಹಾರುವ ರಾಜಕಾರಣಿ ನಾನಲ್ಲ : ಅವರಿಗೆ ಕಾಂಗ್ರೆಸ್ ನಲ್ಲಿ ಭವಿಷ್ಯವಿಲ್ಲ ಅಂತ ಏನೇನೋ ಮಾತಾಡ್ತಿದಾರೆ- ದಯಾನಂದ್ ಶೆಟ್ಟಿ ಉಜಿರೆಮಾರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement

ಪುತ್ತೂರು : ನಾನು ನನ್ನ ಜೀವಮಾನದಲ್ಲಿ ಸಂಘಟನೆಯ ಶಿಸ್ತು ಮತ್ತು ರಾಜಕೀಯವಾಗಿ ನಂಬಿಕೊಂಡು ಬಂದಿರುವಂತಹ ಪಾರ್ಟಿಯ ಸಿದ್ಧಾಂತಕ್ಕೆ ಬದ್ಧನಾಗಿ ಕೆಲಸ ಮಾಡಿಕೊಂಡು ಬಂದಿರುವಂತಹ ವ್ಯಕ್ತಿಯಾಗಿದ್ದು ಪುತ್ತೂರಿನ ಶಾಸಕರಾದ ಅಶೋಕ್ ರೖಯವರ ಹಾಗೆ ಗೆಲ್ಲಿನಿಂದ ಗೆಲ್ಲಿಗೆ ಹಾರುವ ರಾಜಕಾರಣಿ ಅಲ್ಲ ಎಂದು ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿಯವರು ಹೇಳಿದ್ದಾರೆ.

ನಿನ್ನೆ ವಿಟ್ಲ ಸಮೀಪದ ಚಂದಳಿಕೆಯಲ್ಲಿ ನಡೆದಿರುವಂತಹ ಯುವಕ ಮಂಡಲದ ದಶಮಾನೋತ್ಸವದ ಕಾರ್ಯಕ್ರಮದ ವೇದಿಕೆಯಲ್ಲಿ ಯುವ ಜನಾಂಗಕ್ಕೆ ಪೂರಕವಾಗಿ ಮಾತನಾಡಬೇಕಿದ್ದ ಶಾಸಕರು ರಾಜಕೀಯ ಮಾತನಾಡಿ ಸಾರ್ವಜನಿಕರ ಬಾಯಲ್ಲಿ ತಾನೊಬ್ಬ ಜೋಕರ್ ರಾಜಕಾರಣಿ ಎಂದು ಜನಜನಿತವಾಗಿರುವುದು ಸುಳ್ಳಲ್ಲ.

Advertisement

ಇತ್ತೀಚಿನ ದಿನಗಳಲ್ಲಿ ಅವರ ನಡೆಯನ್ನ ಗಮನಿಸುವಾಗ ಪುತ್ತೂರಿನಲ್ಲಿ ಕಾಂಗ್ರೇಸ್ ಪಾರ್ಟಿ ಒಂದು ಕಡೆ ಹೋಗುತ್ತಾ ಇದ್ದರೆ ಅಶೋಕ್ ರೈ ಅವರು ಇನ್ನೊಂದು ಕಡೆ ಹೋಗ್ತಾ ಇರುವುದನ್ನು ಗಮನಿಸುವಾಗ ಅವರಿಗೆ ಮುಂದಿನ ದಿನಗಳಲ್ಲಿ ಆ ಪಾರ್ಟಿಯಲ್ಲಿ ಭವಿಷ್ಯವಿಲ್ಲ ಎಂದು ಗೊತ್ತಾಗಿ ಎಲುಬಿಲ್ಲದ ನಾಲಿಗೆಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಉಜಿರೆಮಾರ್ ತಿಳಿಸಿದರು.

Previous Post

ನಾನು ಶಾಸಕನಾಗಬೇಕೆಂದು ಹೆಚ್ಚು ಆಸೆ ಪಟ್ಟವರು ಪುತ್ತೂರಿನ ಬಿಜೆಪಿ ಅಧ್ಯಕ್ಷರು : ಅವರು ನನಗೇ ವೋಟ್ ಹಾಕಿರಬಹುದು – ಶಾಸಕ ಅಶೋಕ್ ರೈ

Next Post

ಕುವೈತ್​​ನಲ್ಲಿ ಅರಳಿದ್ದ ಪ್ರೀತಿ ವಿಜಯಪುರದಲ್ಲಿ ಅಂತ್ಯ: ಪ್ರೇಮಿಯನ್ನೇ ನಂಬಿ ಮೋಸ ಹೋದ ಆಂಧ್ರ ಬೆಡಗಿ

OtherNews

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!
ಪುತ್ತೂರು

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

July 8, 2026
ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!
Featured

ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

July 8, 2026
ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!
ಪುತ್ತೂರು

ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

July 8, 2026
ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!
ಪುತ್ತೂರು

ನಿರಂಜನ್ ರೈ ಮಠಂತಬೆಟ್ಟು ನಿಧನಕ್ಕೆ ಶಾಸಕ ಅಶೋಕ್ ರೈ ಸಂತಾಪ..!!!

July 8, 2026
ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ..!!!
Featured

ಹೃದಯಾಘಾತದಿಂದ ಕುಸಿದು ಬಿದ್ದು ಕಾಂಗ್ರೆಸ್ ಮುಖಂಡ ನಿರಂಜನ ರೈ ಮಠಂತಬೆಟ್ಟು ನಿಧನ..!!!

July 8, 2026
ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ನಿಧನ: ಸಾವಿನಲ್ಲಿ ಸಂಶಯ : ತಾಯಿಯಿಂದ ದೂರು..!!
ಕ್ರೈಮ್

ಜಿಮ್ ಟ್ರೈನ‌ರ್ ಸಚಿನ್ ರೈ ಸಾವಿನಲ್ಲಿ ಸಂಶಯ ತಾಯಿ ದೂರು : ಪ್ರಕರಣ ದಾಖಲು..!!

July 8, 2026

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರಿನಲ್ಲಿ ಯುವತಿ ದೂರು–ಪ್ರತಿದೂರು ಪ್ರಕರಣ ದಾಖಲು..!!

July 8, 2026
ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

ವಿದ್ಯುತ್ ಸಮಸ್ಯೆ ಪರಿಹರಿಸಲು ಮೆಸ್ಕಾಂ ಅಧಿಕಾರಿಗಳಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮನವಿ..!!

July 8, 2026
ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

ಪುತ್ತೂರಿನಲ್ಲಿ ಪೊಲೀಸ್ ನೇಮಕಾತಿ ಅಭ್ಯರ್ಥಿಗಳಿಗೆ ಉಚಿತ ತರಬೇತಿ ಕಾರ್ಯಾಗಾರ..!!

July 8, 2026
ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

ನಿರಂಜನ್ ರೈ ಮಠಂತಬೆಟ್ಟು ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಬಿ. ರಮಾನಾಥ ರೈ..!!!

July 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.