Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

    ನರಿಮೊಗರು ಮೇ. 3 ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ..!

February 7, 2025
in ಕ್ರೈಮ್, ಬೆಂಗಳೂರು
0
ಪರ ಸ್ತ್ರೀಯೊಂದಿಗೆ ಸಲುಗೆ: ಸುಪಾರಿ ನೀಡಿ ಪತಿಯ ಎರಡು ಕಾಲು ಮುರಿಸಿದ ಪತ್ನಿ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement
Advertisement

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಎರಡು ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿ. ಇನ್ನು ಈ ಸಂಬಂಧ ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಸುಪಾರಿ ತೆಗೆದುಕೊಂಡು ವೆಂಕಟೇಶನ ಕಾಲು ಮುರಿದ ಆರೀಫ್, ಮನಹೋರ, ಸುನೀಲ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement
Advertisement

ವೆಂಕಟೇಶ್ ಕೆಲ ತಿಂಗಳಿನಿಂದ ಓರ್ವ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಈ ಸಂಬಂಧ ಕೋಪಗೊಂಡಿದ್ದ ಪತ್ನಿ ಉಮಾದೇವಿ, ಮಹಿಳೆ ಜೊತೆಗಿನ ಸ್ನೇಹ ಬಿಡುವಂತೆ ಒತ್ತಾಯಿಸಿದ್ದಾಳೆ. ಆದರೂ ವೆಂಕಟೇಶ್ ತನ್ನ ಸಲುಗೆ ಮುಂದುವರಿಸಿದ್ದಾನೆ. ಇದರಿಂದ ಕೆರಳಿ ಪತ್ನಿ ಉಮಾದೇವಿ ಸುಪಾರಿ ನೀಡಿ ವೆಂಕಟೇಶನ ಎರಡು ಕಾಲುಗಳನ್ನ ಮುರಿಸಿದ್ದಾಳೆ.

ವೆಂಕಟೇಶ ಮಹಿಳೆಯೊಂದಿಗಿನ ಸಲುಗೆ ಬಗ್ಗೆ ಹೆಂಡ್ತಿ ಪ್ರಶ್ನಿಸಿದ್ದಳು. ಅವಳ ಸ್ನೇಹ ಬಿಡುವಂತೆ ಆಗ್ರಹಿಸಿದ್ದಳು. ಆದರೂ ಹೆಂಡ್ತಿ ಮಾತು ಕೇಳದ ವೆಂಕಟೇಶ ತನ್ನ ಸ್ನೇಹ ಮುಂದುವರಿಸಿದ್ದಾನೆ. ಇದರಿಂದ ವೆಂಕಟೇಶ್ ಹಾಗೂ ಉಮಾದೇವಿ ನಡುವೆ ನಡುವೆ ಹಲವು ಬಾರಿ ಜಗಳವಾಗಿತ್ತು. ಆದರೂ ಮಾತು ಕೇಳದ ವೆಂಕಟೇಶನ ಕಾಲು ಮುರಿಸಿದರೆ ಮನೆಯಲ್ಲೇ ಬಿದ್ದಿರುತ್ತಾನೆಂದು ಪ್ಲ್ಯಾನ್ ಮಾಡಿದ ಉಮಾದೇವಿ ಬೇರೆಯವರಿಗೆ 5 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾಳೆ.

Advertisement

ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರೀಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಬಳಿಕ ವೆಂಕಟೇಶ್‌ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಸಹ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.

Previous Post

ಗಟ್ಟಿಸ್ ಫಿಟ್ ನೆಸ್ ಜಿಮ್ ಆಶ್ರಯದಲ್ಲಿ ಫೆ.9 ಕದ್ರಿ ಪಾರ್ಕ್ ನಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಹದಾಡ್ಯ ಸ್ಪರ್ಧೆ ‘ಮಿಸ್ಟರ್ ಪುತ್ತಿಲ ಕ್ಲಾಸಿಕ್ -2025’ – ರವಿ ಕಟಪಾಡಿ, ಈಶ್ವರ್ ಮಲ್ಪೆ ಸಹಿತ ಸಾಧಕರಿಗೆ ಸನ್ಮಾನ

Next Post

ಬಂಟ್ವಾಳ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧ್ದೋದ್ದೇಶ ಸಹಕಾರ ಸಂಘ ನಿ. (ಲ್ಯಾಂಪ್ಸ್) : ಅಧ್ಯಕ್ಷರಾಗಿ ಸುಂದರ ನಾಯ್ಕ ಇರ್ವತ್ತೂರು, ಉಪಾಧ್ಯಕ್ಷರಾಗಿ ರಮೇಶ ನಾಯ್ಕ ತೋಟ ಬಿಳಿಯೂರು ಆಯ್ಕೆ

OtherNews

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!
Featured

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!
ಕ್ರೈಮ್

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!
Featured

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!
ಕ್ರೈಮ್

ಅತ್ತೆ ಜೊತೆ ಅಳಿಯನ ಅಕ್ರಮ ಸಂಬಂಧಕ್ಕೆ ಹೋಗಿದ್ದು ಮೂರು ಜೀವ..!!!

May 3, 2026
ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!
ಕ್ರೈಮ್

ಮಾಟ : ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯಿಂದ ನಿರಂತರ ಅತ್ಯಾಚಾರ..!!

May 3, 2026
3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!
ಕ್ರೈಮ್

3 ತಿಂಗಳ ಮಗು ಬಿಟ್ಟು ಮಹಿಳೆ ಆತ್ಮಹತ್ಯೆ : ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ..!!

May 2, 2026

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

ಬಂಟ್ವಾಳ: ಲಕ್ಷಾಂತರ ರೂ ಮೌಲ್ಯದ ನಿಷೇದಿತ ಎಂ ಡಿ ಎಂ ಎ  ಸಹಿತ ಇಬ್ಬರು ಆರೋಪಿಗಳ ಬಂಧನ..!!!

May 3, 2026
ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಐವರು ಯುವಕರು ಪಾರು..!!

May 3, 2026
ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

ಮುಂದೆ ಬಾಲವನದಲ್ಲಿ ತಿಂಗಳಿಗೊಂದು ಕಾರ್ಯಕ್ರಮ : ಬಾಲವನ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆಯ ಬಳಿಕ ಶಾಸಕ ಅಶೋಕ್‌ ಕುಮಾರ್ ರೈ ಹೇಳಿಕೆ..!!

May 3, 2026
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು..!!

May 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.