Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    (ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

    (ಅ.26) : ಗಿರೀಶ್ ಆಳ್ವ ನೇತೃತ್ವದ “ವರಾಹ ಫೌಂಡೇಶನ್” ನ ಉದ್ಘಾಟನಾ ಸಮಾರಂಭ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಜಾತಕ ಹೊಂದಾಣಿಕೆ ಆಗಿಲ್ಲ ಅಂತಲ್ಲ, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ಮದುವೆ ರದ್ದುಗೊಳಿಸಿದ ವಧು.!!

February 12, 2025
in VIRAL
0
ಜಾತಕ ಹೊಂದಾಣಿಕೆ ಆಗಿಲ್ಲ ಅಂತಲ್ಲ, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ಮದುವೆ ರದ್ದುಗೊಳಿಸಿದ ವಧು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಹಿಂದೆಲ್ಲಾ ಒಂದು ಮದುವೆ ಮಾಡ್ಬೇಕಂದ್ರೆ ಹುಡುಗ ಹುಡುಗಿಯ ಜಾತಕ ಹೊಂದಾಣಿಕೆಯಾಗುತ್ತದೆಯೇ, ಗುಣಗಳು ಕೂಡಿ ಬರುತ್ತದೆಯೇ, ಹುಡುಗ ಹುಡುಗಿ ಸಂಸ್ಕಾರವಂತರೇ ಎಂಬುದನ್ನು ಪರಿಶೀಲಿಸುತ್ತಿದ್ದರು. ಆದ್ರೆ ಈಗ ಕಾಲ ಬದಲಾಗಿದೆ, ಜಾತಕ ಹೊಂದಾಣಿಕೆ ಆಗಿಲ್ಲ ಅಂದ್ರೂ ಪರವಾಗಿಲ್ಲ ಹುಡುಗ ಸ್ಥಿತಿವಂತನಾಗಿದ್ರೆ ಅಥವಾ ಆತ ಒಳ್ಳೆಯ ಕೆಲಸದಲ್ಲಿದ್ರೆ ಆತನಿಗೆಯೇ ಮಗಳನ್ನು ಮದುವೆ ಮಾಡಿ ಕೊಡ್ತಾರೆ.

Advertisement
Advertisement
Advertisement

ಇನ್ನೂ ಹುಡುಗನಿಗೆ ಕಮ್ಮಿ ಸಂಬಳ ಇದೆ ಅಂದ್ರೆ ಮದುವೆ ಮಾಡಲು ಕೂಡಾ ಹಿಂದೆ ಮುಂದೆ ನೋಡ್ತಾರೆ. ಇಲ್ಲೊಂದು ಇದಕ್ಕೆ ನಿದರ್ಶನದಂತಿರು ಘಟನೆ ನಡೆದಿದ್ದು, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ವಧುವಿನ ಕಡೆಯವರು ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾರೆ. ಈ ಸುದ್ದಿ ಇದೀಗ ಭಾರಿ ವೈರಲ್‌ ಆಗುತ್ತಿದೆ.

Advertisement

ಈ ವಿಚಿತ್ರ ಪ್ರಕರಣ ಮಹಾರಾಷ್ಟ್ರದ ಮೂರ್ತಿಜಾಪುರ ಎಂಬಲ್ಲಿ ನಡೆದಿದ್ದು, ಹುಡುಗನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂಬ ಕಾರಣಕ್ಕೆ ವಧುವಿನ ಕುಟುಂಬಸ್ಥರು ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾರೆ. ಹುಡುಗಿ ನೋಡುವ ಸಂಪ್ರದಾಯದ ಬಳಿಕ ಎರಡೂ ಕುಟುಂಬಗಳಿಗೂ ಸಂಬಂಧ ಒಪ್ಪಿಗೆಯಾಗಿತ್ತು. ಮದುವೆ ಕೂಡಾ ಬಹುತೇಕ ಕನ್ಫರ್ಮ್‌ ಆಗಿತ್ತು. ಆದರೆ ಕೊನೆಯ ಸುತ್ತಿನ ಮಾತುಕತೆಗೂ ಮುನ್ನ ಹುಡುಗಿಯ ಮಾವ ವರನ ಸಿಬಿಲ್‌ ಸ್ಕೋರ್‌ ಪರಿಶೀಲಿಸಲು ಒತ್ತಾಯಿಸಿದ್ದು, ಹೀಗೆ ಪರೀಕ್ಷಿಸಿದಾಗ ಸಿಬಿಲ್‌ ಸ್ಕೋರ್‌ ಕಡಿಮೆಯಿರುವುದನ್ನು ಕಂಡು ವಧುವಿನ ಕಡೆಯವರು ಮದುವೆ ಬೇಡವೇ ಬೇಡ ಎಂದು ಹೇಳಿದ್ದಾರೆ.

Advertisement
Advertisement

ಸಿಬಿಲ್‌ ಸ್ಕೋರ್‌ ಪರೀಕ್ಷಿಸಿದ ಸಂದರ್ಭದಲ್ಲಿ ಹುಡುಗ ಅನೇಕ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾನೆ ಮತ್ತು ಅವನ ಆರ್ಥಿಕ ಸ್ಥಿತಿ ಅಷ್ಟಾಗಿ ಚೆನ್ನಾಗಿರಲಿಲ್ಲ ಎಂಬುದು ಹುಡುಗಿಯ ಕುಟುಂಬಕ್ಕೆ ಗೊತ್ತಾಗಿದೆ. ಇದನ್ನು ನೋಡಿ ಶಾಕ್‌ ಆದ ಹುಡುಗಿ ಮನೆಯವರು ʼಹುಡುಗ ಈಗಾಗಲೇ ಸಾಲದಲ್ಲಿದ್ದಾನೆ, ಇವನಿಗೆ ನಮ್ಮ ಮನೆ ಮಗಳನ್ನು ಮದುವೆ ಮಾಡಿ ಕೊಟ್ರೆ ಆಕೆ ಭವಿಷ್ಯ ಏನಾಗಬೇಡʼ ಎಂದು ಕಳವಳ ವ್ಯಕ್ತಪಡಿಸಿ ಮನೆ ಮಗಳ ಭವಿಷ್ಯದ ದೃಷ್ಟಿಯಿಂದ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾರೆ.

Advertisement
Advertisement
Previous Post

ಪತಿಯ ಗುಟ್ಟು ರಟ್ಟು: ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ..!!

Next Post

ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ಭಯಾನಕ Ragging​; ವಿದ್ಯಾರ್ಥಿಗಳ ಖಾಸಗಿ ಅಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರಹಿಂಸೆ..!

OtherNews

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!
Featured

ಔರಾ ಫಾರ್ಮಿಂಗ್​​ ಟ್ರೆಂಡ್; ಕ್ರೀಡಾ ಲೋಕವೇ ಫುಲ್ ಫಿದಾ..!!

July 28, 2025
ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು..!!
VIRAL

ಗಂಡನನ್ನು ಕೊಲ್ಲುವುದು ಹೇಗೆಂದು ಯೂಟ್ಯೂಬ್​​ನಲ್ಲಿ ಹುಡುಕಾಟ; ಕೊನೆಗೆ ಪತ್ನಿ ಆಯ್ಕೆ ಮಾಡಿಕೊಂಡ ವಿಧಾನವಿದು..!!

June 25, 2025
Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!
VIRAL

Viral ವಿಡಿಯೋ | ಆರ್‌ಸಿಬಿ ಗೆದ್ದ ಖುಷಿಗೆ ಪಬ್ಲಿಕ್‌ನಲ್ಲಿ ಲಿಪ್ ಟು ಲಿಪ್ ಕಿಸ್ ಮಾಡಿದ ಪ್ರೇಮಿಗಳು..!!

June 4, 2025
ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!
VIRAL

ಮಳೆಯಿಂದ ಅಡ್ಡಿ – ಒಂದೇ ವೇದಿಕೆಯಲ್ಲಿ ನೆರವೇರಿತು ಹಿಂದೂ-ಮುಸ್ಲಿಂ ಜೋಡಿಯ ವಿವಾಹ..!!

May 23, 2025
`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್
VIRAL

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

May 7, 2025
ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!
Featured

ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಹತ್ಯೆಗೆ ಸ್ಥಳ, ದಿನಾಂಕ ಫಿಕ್ಸ್​ :ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್..!!!

May 4, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

October 26, 2025
(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page