Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

    ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

    ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

    ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

    ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

    ಗುರುವಾಯನಕೆರೆ: ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ..!!!

    ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

    ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ – ಸುಮಂತ್..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಜಾತಕ ಹೊಂದಾಣಿಕೆ ಆಗಿಲ್ಲ ಅಂತಲ್ಲ, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ಮದುವೆ ರದ್ದುಗೊಳಿಸಿದ ವಧು.!!

February 12, 2025
in VIRAL
0
ಜಾತಕ ಹೊಂದಾಣಿಕೆ ಆಗಿಲ್ಲ ಅಂತಲ್ಲ, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ಮದುವೆ ರದ್ದುಗೊಳಿಸಿದ ವಧು.!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಿಂದೆಲ್ಲಾ ಒಂದು ಮದುವೆ ಮಾಡ್ಬೇಕಂದ್ರೆ ಹುಡುಗ ಹುಡುಗಿಯ ಜಾತಕ ಹೊಂದಾಣಿಕೆಯಾಗುತ್ತದೆಯೇ, ಗುಣಗಳು ಕೂಡಿ ಬರುತ್ತದೆಯೇ, ಹುಡುಗ ಹುಡುಗಿ ಸಂಸ್ಕಾರವಂತರೇ ಎಂಬುದನ್ನು ಪರಿಶೀಲಿಸುತ್ತಿದ್ದರು. ಆದ್ರೆ ಈಗ ಕಾಲ ಬದಲಾಗಿದೆ, ಜಾತಕ ಹೊಂದಾಣಿಕೆ ಆಗಿಲ್ಲ ಅಂದ್ರೂ ಪರವಾಗಿಲ್ಲ ಹುಡುಗ ಸ್ಥಿತಿವಂತನಾಗಿದ್ರೆ ಅಥವಾ ಆತ ಒಳ್ಳೆಯ ಕೆಲಸದಲ್ಲಿದ್ರೆ ಆತನಿಗೆಯೇ ಮಗಳನ್ನು ಮದುವೆ ಮಾಡಿ ಕೊಡ್ತಾರೆ.

Advertisement
Advertisement
Advertisement

ಇನ್ನೂ ಹುಡುಗನಿಗೆ ಕಮ್ಮಿ ಸಂಬಳ ಇದೆ ಅಂದ್ರೆ ಮದುವೆ ಮಾಡಲು ಕೂಡಾ ಹಿಂದೆ ಮುಂದೆ ನೋಡ್ತಾರೆ. ಇಲ್ಲೊಂದು ಇದಕ್ಕೆ ನಿದರ್ಶನದಂತಿರು ಘಟನೆ ನಡೆದಿದ್ದು, ವರನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂದು ವಧುವಿನ ಕಡೆಯವರು ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾರೆ. ಈ ಸುದ್ದಿ ಇದೀಗ ಭಾರಿ ವೈರಲ್‌ ಆಗುತ್ತಿದೆ.

ಈ ವಿಚಿತ್ರ ಪ್ರಕರಣ ಮಹಾರಾಷ್ಟ್ರದ ಮೂರ್ತಿಜಾಪುರ ಎಂಬಲ್ಲಿ ನಡೆದಿದ್ದು, ಹುಡುಗನ ಸಿಬಿಲ್‌ ಸ್ಕೋರ್‌ ಕಡಿಮೆಯಿದೆ ಎಂಬ ಕಾರಣಕ್ಕೆ ವಧುವಿನ ಕುಟುಂಬಸ್ಥರು ನಿಶ್ಚಯವಾಗಿದ್ದ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾರೆ. ಹುಡುಗಿ ನೋಡುವ ಸಂಪ್ರದಾಯದ ಬಳಿಕ ಎರಡೂ ಕುಟುಂಬಗಳಿಗೂ ಸಂಬಂಧ ಒಪ್ಪಿಗೆಯಾಗಿತ್ತು. ಮದುವೆ ಕೂಡಾ ಬಹುತೇಕ ಕನ್ಫರ್ಮ್‌ ಆಗಿತ್ತು. ಆದರೆ ಕೊನೆಯ ಸುತ್ತಿನ ಮಾತುಕತೆಗೂ ಮುನ್ನ ಹುಡುಗಿಯ ಮಾವ ವರನ ಸಿಬಿಲ್‌ ಸ್ಕೋರ್‌ ಪರಿಶೀಲಿಸಲು ಒತ್ತಾಯಿಸಿದ್ದು, ಹೀಗೆ ಪರೀಕ್ಷಿಸಿದಾಗ ಸಿಬಿಲ್‌ ಸ್ಕೋರ್‌ ಕಡಿಮೆಯಿರುವುದನ್ನು ಕಂಡು ವಧುವಿನ ಕಡೆಯವರು ಮದುವೆ ಬೇಡವೇ ಬೇಡ ಎಂದು ಹೇಳಿದ್ದಾರೆ.

Advertisement

ಸಿಬಿಲ್‌ ಸ್ಕೋರ್‌ ಪರೀಕ್ಷಿಸಿದ ಸಂದರ್ಭದಲ್ಲಿ ಹುಡುಗ ಅನೇಕ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾನೆ ಮತ್ತು ಅವನ ಆರ್ಥಿಕ ಸ್ಥಿತಿ ಅಷ್ಟಾಗಿ ಚೆನ್ನಾಗಿರಲಿಲ್ಲ ಎಂಬುದು ಹುಡುಗಿಯ ಕುಟುಂಬಕ್ಕೆ ಗೊತ್ತಾಗಿದೆ. ಇದನ್ನು ನೋಡಿ ಶಾಕ್‌ ಆದ ಹುಡುಗಿ ಮನೆಯವರು ʼಹುಡುಗ ಈಗಾಗಲೇ ಸಾಲದಲ್ಲಿದ್ದಾನೆ, ಇವನಿಗೆ ನಮ್ಮ ಮನೆ ಮಗಳನ್ನು ಮದುವೆ ಮಾಡಿ ಕೊಟ್ರೆ ಆಕೆ ಭವಿಷ್ಯ ಏನಾಗಬೇಡʼ ಎಂದು ಕಳವಳ ವ್ಯಕ್ತಪಡಿಸಿ ಮನೆ ಮಗಳ ಭವಿಷ್ಯದ ದೃಷ್ಟಿಯಿಂದ ಮದುವೆಯನ್ನೇ ಕ್ಯಾನ್ಸಲ್‌ ಮಾಡಿದ್ದಾರೆ.

Previous Post

ಪತಿಯ ಗುಟ್ಟು ರಟ್ಟು: ಗಂಡನ ಜಿಮ್‌ ಸೆಂಟರ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಪತ್ನಿ..!!

Next Post

ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ಭಯಾನಕ Ragging​; ವಿದ್ಯಾರ್ಥಿಗಳ ಖಾಸಗಿ ಅಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರಹಿಂಸೆ..!

OtherNews

ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!
Featured

ವೈರಲ್ ವಿಡಿಯೋ ಕುರಿತು ಪೊಲೀಸ್ ಸ್ಪಷ್ಟನೆ: ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಘಟನೆ ನಡೆದಿಲ್ಲ..!!

May 24, 2026
ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!
Featured

ಮೊಹಮ್ಮದ್ ಫರ್ಮಾನ್ ಜೊತೆ ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಮದುವೆ..!!!

March 12, 2026
ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!
VIRAL

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೇಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು…!!

February 11, 2026
ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!
Featured

ಕೇರಳ ಯುವತಿಯ ರೀಲ್ಸ್‌ ಹುಚ್ಚಿಗೆ ವ್ಯಕ್ತಿ ಬಲಿ: ಕೊನೆಗೂ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಬಂಧನ..!!

January 22, 2026
ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!
Featured

ಕೇರಳದ ಬಸ್ ಗಳಲ್ಲಿ ಹೊಸ ಟ್ರೆಂಡ್ – ಮಹಿಳೆಯರಿಂದ ಜೀವ ರಕ್ಷಣೆಗೆ ಪುರುಷರ ಹೊಸ ಐಡಿಯಾ..!!!!

January 21, 2026
ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!
VIRAL

ಇದು ತಮಾಷೆಯಲ್ಲ ನೈಜ ಸಂಗತಿ : ಪುತ್ತೂರಿನ ಕಾರ್ಯಕ್ರಮದಲ್ಲಿ ಕಂಡ‌ ದೃಶ್ಯ..!!

January 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

ಪುತ್ತೂರು: ಅಪ್ರಾಪ್ತೆಯೊಂದಿಗೆ ಬಲವಂತದ ಲೈಂಗಿಕ ಸಂಪರ್ಕ: ಪೆರ್ನೆಯ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲು..!!

June 4, 2026
ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

ಶಿವಗಿರಿ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿ ಜಯಂತಿ ವಿ. ಪೂಜಾರಿ ಮರು ಆಯ್ಕೆ..!!

June 4, 2026
ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

ಗಡಾಯಿಕಲ್ಲಿನಲ್ಲಿ ಸಿಲುಕಿದ ಕರಾಯದ ಯುವಕ: 3 ಗಂಟೆಗಳ ಕಾರ್ಯಾಚರಣೆ : ಯುವಕನ ರಕ್ಷಣೆ..!!

June 4, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಅಕ್ರಮ ಜಾನುವಾರು ಸಾಗಾಟ: ಮೂವರ ವಿರುದ್ಧ ಪ್ರಕರಣ ದಾಖಲು..!!

June 4, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.