Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

    ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

    ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ವೇಗ: ಐದು ಕಾಮಗಾರಿಗಳಿಗೆ ಶೀಘ್ರ ಚಾಲನೆ : ಅಪವಾದಗಳಿಗೆ ಕಿವಿಗೊಡಬೇಡಿ – ಶಾಸಕ ಅಶೋಕ್ ಕುಮಾರ್ ರೈ.!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

    ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ..!!

February 12, 2025
in ಕ್ರೈಮ್, ಬೆಂಗಳೂರು
0
ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು: ಅಪಾರ್ಟ್​ಮೆಂಟ್​ನ 20ನೇ ಮಹಡಿಯಿಂದ ಜಿಗಿದು 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕಾಡುಗೋಡಿಯ ಅಸೆಟ್ಸ್ ಮಾರ್ಕ್ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಅವಂತಿಕಾ ಚೌರಾಸಿಯಾ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನಾ ಸ್ಥಳಕ್ಕೆ ಕಾಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Advertisement
Advertisement
Advertisement

ಮಧ್ಯಪ್ರದೇಶ ಮೂಲದ ಕುಟುಂಬ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದರು. ಬಾಲಕಿಯ ತಂದೆ ಖಾಸಗಿ ಕಂಪನಿಯ ಇಂಜಿನಿಯರ್ ಆಗಿದ್ದು, ತಾಯಿ ಗೃಹಿಣಿಯಾಗಿದ್ದಾರೆ. ನಗರದ ಖಾಸಗಿ ಶಾಲೆಯಲ್ಲಿ ಬಾಲಕಿ ಅವಂತಿಕಾ ಚೌರಾಸಿಯಾ ಎಸ್​​ಎಸ್​ಎಲ್​ಸಿ ಓದುತ್ತಿದ್ದಳು. ಕಳೆದ ಪರಿಕ್ಷೆಯಲ್ಲಿ ಅವಂತಿಕಾ ಸರಳವಾದ ಅಂಕ ಪಡೆದಿದ್ದಳು. ಈ ನಡುವೆ 15ನೇ ತಾರೀಖಿನಿಂದ ಪರೀಕ್ಷೆ ಸಹ ಶುರುವಾಗಲಿತ್ತು. ಈ ನಡುವೆ ಮನೆಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿದ್ದಳು.

ಇದನ್ನು ಕಂಡು ತಾಯಿ ಬುದ್ಧಿಮಾತು ಹೇಳಿದ್ದಾರೆ. ಪರೀಕ್ಷೆ ಬರುತ್ತಿದೆ ಓದುವುದು ಬಿಟ್ಟು ಮೊಬೈಲ್​ನಲ್ಲಿ ಇರ್ತಿಯಾ ಎಂದು ತಾಯಿ ಬೈದಿದ್ದಾರೆ. ಈ ಮಾತು ಕೇಳಿ ಬಳಿಕ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಖಾಸಗಿ ಆಸ್ಪತ್ರೆಗೆ ಮೃತ ಬಾಲಕಿಯ ಮೃತದೇಹ ಶಿಫ್ಟ್ ಮಾಡಲಾಗಿದೆ.

Advertisement

Advertisement
Previous Post

ಕೇರಳದ ನರ್ಸಿಂಗ್ ಕಾಲೇಜಿನಲ್ಲಿ ಭಯಾನಕ Ragging​; ವಿದ್ಯಾರ್ಥಿಗಳ ಖಾಸಗಿ ಅಂಗಕ್ಕೆ ಡಂಬಲ್ಸ್ ಕಟ್ಟಿ ಚಿತ್ರಹಿಂಸೆ..!

Next Post

(ಫೆ.22) ಕಿಲ್ಲೆ ಮೈದಾನದಲ್ಲಿ ಹೊನಲು ಬೆಳಕಿನ ಪ್ರತಿಷ್ಠಿತ ಕ್ರಿಕೆಟ್ ಪಂದ್ಯಕೂಟ “ ತ್ರಿಶೂಲ್ ಟ್ರೋಫಿ 2025 “

OtherNews

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!
ಕ್ರೈಮ್

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!
Featured

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!
ಕ್ರೈಮ್

ಪುತ್ತೂರು :ಡಾ. ಬಿ.ಆರ್. ಅಂಬೇಡ್ಕರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕಾನೂನು ಕ್ರಮಕ್ಕೆ ಒತ್ತಾಯ..!!

September 8, 2026
ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ
Featured

ವಿಟ್ಲ: ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ — ಮೂವರ ಬಂಧನ

September 8, 2026
ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!
Featured

ಪುತ್ತೂರು:ಹೂವಿನ ವ್ಯಾಪಾರಿ ಕಲ್ಲಾರೆ ನಿವಾಸಿ ಲವ ಕುಮಾರ್ ನಿಧನ..!

September 8, 2026
ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!
Featured

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

September 7, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

ಪುತ್ತೂರು: ಕಬಕದಲ್ಲಿ ಸರಣಿ ಅಪಘಾತ..!!

September 8, 2026
ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ: ಅನುಮತಿ ಪಡೆದಿಲ್ಲ- ತೊಂದರೆಯಾದರೆ ಕ್ರಮ ಪೊಲೀಸ್ ಇಲಾಖೆ ಎಚ್ಚರಿಕೆ ..!!

ನೆಲ್ಯಾಡಿ ಯು-ಟರ್ನ್ ಹೋರಾಟಕ್ಕೆ ಷರತ್ತುಬದ್ಧ ಅನುಮತಿ; ರಸ್ತೆ ತಡೆ ಮಾಡಿದರೆ ಕಾನೂನು ಕ್ರಮ..!

September 8, 2026
ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

ಪುತ್ತೂರಿನಲ್ಲಿ ಆಚಾರ್ಯ ಪುರಸ್ಕಾರ ಮತ್ತು ಆಚಾರ್ಯ ಕವಿಗೋಷ್ಠಿ ; ಸಮಾಜಸೇವೆಯಲ್ಲಿರುವ ಹಿರಿಯ ಶಿಕ್ಷಕರನ್ನು ಪುರಸ್ಕರಿಸುವುದು ಪವಿತ್ರ ಕಾರ್ಯ-ಡಾ.ತಾಳ್ತಜೆ ವಸಂತ ಕುಮಾರ್.!

September 8, 2026
ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.47 ಕೋಟಿ ರೂ. ಲಾಭ; ಶೇ.13 ಡಿವಿಡೆಂಡ್ ಘೋಷಣೆ.!

September 8, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2026 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2026 Zoomin TV. All Rights Reserved. Website made with ❤️ by The Web People.