Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    (ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!!

    ಮಹಿಳೆ ಆತ್ಮಹತ್ಯೆ ..!!

    ಮಹಿಳೆ ಆತ್ಮಹತ್ಯೆ ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

    ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಕಡಬ ತಾಲೂಕು ನೂತನ ಕೃಷಿಕ ಸಮಾಜದ ಸಭೆ

February 13, 2025
in ಸುಳ್ಯ
0
ಕಡಬ ತಾಲೂಕು ನೂತನ ಕೃಷಿಕ ಸಮಾಜದ ಸಭೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಕಡಬ ತಾಲೂಕು ನೂತನ ಕೃಷಿಕ ಸಮಾಜದ ಸಭೆ ಫೆಬ್ರವರಿ 12 ಬುಧವಾರದಂದು ಕಡಬ ರೈತ ಸಂಪರ್ಕ ಕೇಂದ್ರದಲ್ಲಿ ರಾಕೇಶ್ ರೈ ಕೆಡೆಂಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

Advertisement
Advertisement
Advertisement


ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ನೂತನ ಅಧ್ಯಕ್ಷ ವಿಜಯಕುಮಾರ್ ರೈ ಕೊರಂಗ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ರೈತರು ಹಾಗೂ ಸರಕಾರದ ಮಧ್ಯೆ ಕೃಷಿಕ ಸಮಾಜಗಳು ಕೊಂಡಿಯಾಗಿ ಕೆಲಸ ಮಾಡಬೇಕಾದ ಮಹತ್ತರ ಜವಾಬ್ದಾರಿ ನಮ್ಮ ಮುಂದೆ ಇದೆ ಎಂದು ನುಡಿದ ಅವರು ನೂತನ ಕಡಬ ಕೃಷಿಕ ಸಮಾಜಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆಯೊಂದಿಗೆ ಶುಭ ಹಾರೈಸಿದರು.


ಸಹಾಯಕ ಕೃಷಿ ನಿರ್ದೇಶಕರಾದ ಯಶಸ್ ಮಂಜುನಾಥ ಅವರು ಕೃಷಿಕ ಸಮಾಜದ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು. ಕಡಬ ತಾಲೂಕು ಪಶುವೈದ್ಯಾಧಿಕಾರಿ ಡಾಕ್ಟರ್ ಅಜಿತ್ , ಸಾಮಾಜಿಕ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಯಶೋದರ ಅವರು ತಮ್ಮ ಇಲಾಖೆಗಳ ಮಾಹಿತಿಯನ್ನು ನೀಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷರಾದ ಕೆ ಆರ್ ಸುಕುಮಾರ್, ಜಿಲ್ಲಾ ಪ್ರತಿನಿಧಿ ಮಹೇಶ್ ಕೆ ಸವಣೂರು ಉಪಸ್ಥಿತರಿದ್ದರು.

Advertisement


ನೂತನ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಶಿರಾಡಿ, ಖಜಾಂಚಿ ಜಯರಾಮ್ ಭಟ್, ಸದಸ್ಯರಾದ ಡಾ. ಸುರೇಶ್ ಕುಮಾರ್ ಕುಡೂರು, ಉದಯ ರೈ ಮಾದೋಡಿ, ತಾರಾನಾಥ ಕಾಯರ್ಗ , ಇ ಎಸ್ ವಾಸುದೇವ ಇಡ್ಯಾಡಿ, ಬಾಳಪ್ಪ ಪೂಜಾರಿ ದೋಳ, ಸೋಮನಾಥ ಕನ್ಯಾಮಂಗಲ, ಶೀನಪ್ಪ ಶೆಟ್ಟಿ ನಕ್ರಾಜೆ, ಪ್ರಕಾಶ್ ಪಟ್ಟೆ ಬಲ್ಯ ಇವರುಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಕಡಬ ತಾಲೂಕು ಕೃಷಿ ಅಧಿಕಾರಿ ಟಿ ಎಸ್ ಭರಮಣ್ಣನವರ್ ಸ್ವಾಗತಿಸಿ ವಂದಿಸಿದರು, ಕಚೇರಿ ಸಹಾಯಕಿ ಶ್ರೀಮತಿ ಗೀತಾ ರವರು ಸಹಕರಿಸಿದರು

Previous Post

ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ, ವಿಟ್ಲ ಪಡ್ನೂರು ಇದರ 3ನೇ ವರ್ಷದ ವಾರ್ಷಿಕ ಕಾರ್ಯಕ್ರಮ : ಕಬಡ್ಡಿ ಪಂಧ್ಯಾಟ

Next Post

18 ವರ್ಷದ ಹುಡುಗಿ ಜೊತೆ 50 ರ ವ್ಯಕ್ತಿಯ ಲವ್ವಿ ಡವ್ವಿ, ಅಜ್ಜಿ ಮನೆಯಲ್ಲಿದ್ದ ಹುಡುಗಿ ನಾಪತ್ತೆ

OtherNews

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!
Featured

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!
ಕ್ರೈಮ್

ಗುಂಡ್ಯ ಸಮೀಪ ಕಾರು–ಟ್ಯಾಂಕರ್ ಮುಖಾಮುಖಿ ಡಿಕ್ಕಿ: ಐವರಿಗೆ ಗಾಯ..!!

June 29, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!
ಕ್ರೈಮ್

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!
ಸುಳ್ಯ

ಹಾರಾಡಿ ರೈಲ್ವೇ ಬ್ರಿಡ್ಜ್ ಬಳಿಯ ರಸ್ತೆ ಕಾಮಗಾರಿ ವೀಕ್ಷಿಸಿದ ಶಾಸಕ ಅಶೋಕ್ ರೈ: ಸೋಮವಾರದೊಳಗೆ ಪೂರ್ಣಗೊಳಿಸಲು ಸೂಚನೆ..!!

June 23, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ವಿಧವೆಗೆ ಜೀವಬೆದರಿಕೆ ಆರೋಪ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು..!!

June 23, 2026
ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!
ಸುಳ್ಯ

ಮುಕ್ಕೂರು : ವಿಶ್ವ ಯೋಗ ದಿನಾಚರಣೆ : ಆರೋಗ್ಯಕರ ಜೀವನಕ್ಕೆ ಯೋಗವೇ ದಾರಿ : ಯೋಗ ಶಿಕ್ಷಕ ಕೆ. ಗಣಪಯ್ಯ ವನಶ್ರೀ..!!

June 21, 2026

Leave a Reply Cancel reply

Your email address will not be published. Required fields are marked *

Recent News

(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

(ಜು.04) ಕಕ್ಕಿಂಜೆಯಲ್ಲಿ ಮಂಡೋವಿ ಮೋಟಾರ್ಸ್‌ನ ಹೊಸ ಅರೆನಾ ಸ್ಯಾಟಲೈಟ್ ಶಾಖೆ ಆರಂಭ..!!

July 2, 2026
ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

ಮದುವೆ ಭರವಸೆ ನೀಡಿ ವಂಚನೆ ಪ್ರಕರಣ: ಹೈಕೋರ್ಟ್ ಸೂಚನೆಯಂತೆ ಮಧ್ಯಸ್ಥಿಕೆ ಕೇಂದ್ರದಲ್ಲಿ ಎರಡೂ ತಂಡಗಳ ವಿಚಾರಣೆ…!!

July 2, 2026
ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ..!!

July 2, 2026
(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

(ಜು.04): ಉಪ್ಪಿನಂಗಡಿಯಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಸಂಘದ 5ನೇ ಶಾಖೆ ಉದ್ಘಾಟನೆ..!!

July 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.