ಪುತ್ತೂರು: ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯ ಗೌಡ ಸಮುದಾಯ ಭವನದ ಬಳಿ ನಡೆದಿದೆ.
ರಸ್ತೆಯಲ್ಲಿ ಏನೋ ಅಡ್ಡ ಬಂದ ಪರಿಣಾಮ ಕಾರು ಚಾಲಕ ಹಠಾತ್ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರ್ ಡಿಕ್ಕಿ ಹೊಡೆದಿದೆ.

ಘಟನೆ ಪರಿಣಾಮ ಕಾರಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.