ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯ
ತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ.
ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.

ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.