Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನಿಮ್ಮ ಮನೆ-ಸಂಸ್ಥೆಯ ಶುಭ ಸಮಾರಂಭಕ್ಕೆ ಬರಲಿದೆ ಹೊಸ ‘ಸ್ಪೂರ್ತಿ’! ಕೆಟೆರಿಂಗ್ ನಿಂದ ಹಿಡಿದು ಇವೆಂಟ್ ಮ್ಯಾನೇಜ್ಮೆಂಟ್ ನವರಗೆ ‘ಸ್ಪೂರ್ತಿ’ ನಿಮ್ಮ ಜೊತೆಗಿರಲಿದೆ!’ಸ್ಪೂರ್ತಿ’ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಇದೀಗ ನಿಮ್ಮ ಸೇವೆಯಲ್ಲಿ!

February 17, 2025
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ನಿಮ್ಮ ಮನೆ-ಸಂಸ್ಥೆಯ ಶುಭ ಸಮಾರಂಭಕ್ಕೆ ಬರಲಿದೆ ಹೊಸ ‘ಸ್ಪೂರ್ತಿ’! ಕೆಟೆರಿಂಗ್ ನಿಂದ ಹಿಡಿದು ಇವೆಂಟ್ ಮ್ಯಾನೇಜ್ಮೆಂಟ್ ನವರಗೆ ‘ಸ್ಪೂರ್ತಿ’ ನಿಮ್ಮ ಜೊತೆಗಿರಲಿದೆ!’ಸ್ಪೂರ್ತಿ’ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಇದೀಗ ನಿಮ್ಮ ಸೇವೆಯಲ್ಲಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಸಮಾರಂಭ ಆರಂಭದ ದೊಡ್ಡ ತಲೆನೋವೇ ಊಟ – ತಿಂಡಿಯ ಏರ್ಪಾಟು. ನಂತರ ಎಲ್ಲಿ? ಯಾವಾಗ? ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಎದುರಾಗುತ್ತದೆ. ಅತಿಥಿಗಳ ಸಂಖ್ಯೆಯೆಷ್ಟು ಎಂಬಲ್ಲಿಂದ ಹಿಡಿದು ಏನೆಲ್ಲಾ ತಿನಿಸು ತಯಾರಿಸುವುದು ಎಂಬಲ್ಲಿವರೆಗೆ ನಾನಾ ರೀತಿಯ ಪ್ರಶ್ನೆಗಳು, ಗೊಂದಲಗಳು. ಇದನ್ನು ಸುಲಭವಾಗಿ ನಿರ್ವಹಿಸುವುದು ಹೇಗೆ?

Advertisement
Advertisement
Advertisement

ಇನ್ನು ನೀವು ಚಿಂತಿಸುವ ಅಗತ್ಯವಿಲ್ಲ. ಸ್ಫೂರ್ತಿ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ನಿಮ್ಮೆಲ್ಲಾ ಚಿಂತೆಗಳನ್ನು ದೂರ ಮಾಡಲಿದೆ.

ಒಂದು ಫೋನ್ ಕರೆ ಮಾಡಿ, ನಿಮ್ಮ ಕಾರ್ಯಕ್ರಮದ ವಿವರ ನೀಡಿ. ಮಿಕ್ಕೆಲ್ಲಾ ಜವಾಬ್ದಾರಿಗಳನ್ನು ಸ್ಫೂರ್ತಿ ಕ್ಯಾಟಿರಿಂಗ್ ನಿಭಾಯಿಸಲಿದೆ. ನಿಮ್ಮ ಕಾರ್ಯಕ್ರಮ ಯಶಸ್ವಿ ಆಗಿ ನಡೆಯುತ್ತದೆ ಎಂಬ ವಿಶ್ವಾಸ ನಿಮಗಿದ್ದರೆ ಸಾಕು.

Advertisement
Advertisement

ಸ್ವಚ್ಛ ಅಡುಗೆಯಿಂದ ಹಿಡಿದು, ಶುಭ ಸಮಾರಂಭ ನಿರ್ವಹಣೆವರೆಗೆ ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಹೊಣೆಯನ್ನು ಸ್ಫೂರ್ತಿ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ವಹಿಸಿಕೊಳ್ಳಲಿದೆ.

ಸಸ್ಯಾಹಾರಿ ಮತ್ತು ಮಾಂಸಹಾರಿ ಎರಡೂ ವಿಭಾಗದಲ್ಲೂ ಪ್ರತ್ಯೇಕ ಸೇವೆ ನೀಡುವುದೇ ಸ್ಫೂರ್ತಿ ಕ್ಯಾಟರಿಂಗಿನ ವೈಶಿಷ್ಟ್ಯ. ಇದರೊಂದಿಗೆ ವೇದಿಕೆ ಅಲಂಕಾರ ವಿನ್ಯಾಸ, ಸಭಾಂಗಣ ವಿನ್ಯಾಸ, ಓಪನ್ ಗ್ರೌಂಡ್ ಸೆಟಪ್, ಶಾಮಿಯಾನ ಮತ್ತು ಜನರೇಟರ್ ಸೇವೆಗಳು, ಡಿಜೆ ಸೌಂಡ್ಸ್ ಮತ್ತು ಲೈಟಿಂಗ್ಸ್, ಮದುವೆ ಹಾರಗಳು, ಛಾಯಾಗ್ರಹಣ, ವೀಡಿಯೊ ಮತ್ತು ಡ್ರೋನ್ ಸೇವೆಗಳು, ರಸಮಂಜರಿ, ವಾದ್ಯ ಮತ್ತು ಕೊಂಬು, ಕೇರಳ ಚೆಂಡೆ ಮತ್ತು ನಿರೂಪಣೆ ಹೀಗೆ ಒಂದು ಸಮಾರಂಭಕ್ಕೆ ಏನೆನೆಲ್ಲಾ ವ್ಯವಸ್ಥೆಗಳು ಬೇಕೋ ಅವೆಲ್ಲವೂ ಸ್ಫೂರ್ತಿ ನಿಭಾಯಿಸಲಿದೆ.

ಹಾಗೆಂದು ಮದುವೆ ಸಮಾರಂಭ ಮಾತ್ರವಲ್ಲ ಮೆಹಂದಿ ಮತ್ತು ನಿಶ್ಚಿತಾರ್ಥ, ಸೀಮಂತ, ನಾಮಕರಣ, ಹುಟ್ಟುಹಬ್ಬ ಸಮಾರಂಭ, ವಿವಾಹ ವಾರ್ಷಿಕೋತ್ಸವ, ಕಛೇರಿ ಕಾರ್ಯಕ್ರಮಗಳು, ಕುಟುಂಬ ಸಮ್ಮಿಲನ ಮೊದಲಾದ ಸಮಾರಂಭಗಳನ್ನು ಚಾಕಚಕ್ಯತೆಯಿಂದ ನಿಭಾಯಿಸಲಿದೆ.

ಆಹಾರೋದ್ಯಮ ಕ್ಷೇತ್ರ ತೀರಾ ಭಿನ್ನ. ಕೌಶಲವೇ ಇಲ್ಲಿನ ಆಸ್ತಿ. ಸಮಾರಂಭದ ರುಚಿಕರ ಆಹಾರ ಮರೆಯಲಾಗದ ಅನುಭವ ನೀಡುತ್ತದೆ. ಇಂತಹ ಪರಿಣತಿಯನ್ನು ಹೊಂದಿರುವುದೇ ಸ್ಫೂರ್ತಿಯ ವಿಶೇಷತೆ. ಕಾರ್ಯಕ್ರಮ ಪರಿಪೂರ್ಣ ನಿರ್ವಹಿಸುವ ಖಾತ್ರಿಯೊಂದಿಗೆ ಕಾರ್ಯಕ್ರಮ ಸ್ಮರಣೀಯವಾಗಿಸುವುದು ಗ್ಯಾರೆಂಟಿ.

ಸಂಪರ್ಕಿಸಿ 9591877560, 8861325334

Advertisement
Previous Post

ದೇವಾಲಯ ಸಂವರ್ಧನಾ ಸಮಿತಿ, ಕರ್ನಾಟಕ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರ-3 ಅಟಲ್ ಉದ್ಯಾನ ಕೊಂಬೆಟ್ಟು ಪುತ್ತೂರು: 3ನೇಯ ವಾರ್ಷಿಕೋತ್ಸವದ ಸಂಭ್ರಮಾಚರಣೆ

Next Post

ಪರಸ್ತ್ರಿಯೊಂದಿಗೆ ಪತಿ ಲವ್ವಿಡವ್ವಿ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

OtherNews

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!
ಕ್ರೈಮ್

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!
Featured

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!
ಪುತ್ತೂರು

ಪುತ್ತೂರಿನಲ್ಲಿ ಮನೆ ಮಾರಾಟಕ್ಕಿದೆ..!!

March 11, 2026
ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!
ಕ್ರೈಮ್

ಗುರುತು ಸಿಗದ ವ್ಯಕ್ತಿ ಸಾವು: ಮಾಹಿತಿ ನೀಡುವಂತೆ ಕಡಬ ಪೊಲೀಸರ ಮನವಿ..!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!
ಬೆಳ್ತಂಗಡಿ

ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

March 10, 2026

Leave a Reply Cancel reply

Your email address will not be published. Required fields are marked *

Recent News

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

ಸುಳ್ಯ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು..!!

March 11, 2026
ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

ಪುತ್ತೂರು : ಕಾರ್ಯಕ್ರಮಗಳ ಸಮಯ ಮಿತಿ: ಪೊಲೀಸರ ತಾರತಮ್ಯ ನೀತಿ ಆರೋಪ ; ಖಂಡನೆ..!!

March 11, 2026
ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

ಕಡಬ 65ನೇ ವರ್ಷದ ಏಕಾಹ ಭಜನಾ ಮಹೋತ್ಸವ ಸಮಿತಿ ರಚನೆ : ಅಧ್ಯಕ್ಷರಾಗಿ ದಯಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಜಯಂತ ಕುತ್ಯಾಡಿ..!!

March 11, 2026
ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ : ಪತ್ನಿಯ ಸ್ಕೆಚ್..ಪ್ರಿಯಕರನಿಂದ ಕೊಲೆ: ಲವ್ವರ್ಸ್‌ ಅರೆಸ್ಟ್..!

March 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page