Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ನಿಮ್ಮ ಮನೆ-ಸಂಸ್ಥೆಯ ಶುಭ ಸಮಾರಂಭಕ್ಕೆ ಬರಲಿದೆ ಹೊಸ ‘ಸ್ಪೂರ್ತಿ’! ಕೆಟೆರಿಂಗ್ ನಿಂದ ಹಿಡಿದು ಇವೆಂಟ್ ಮ್ಯಾನೇಜ್ಮೆಂಟ್ ನವರಗೆ ‘ಸ್ಪೂರ್ತಿ’ ನಿಮ್ಮ ಜೊತೆಗಿರಲಿದೆ!’ಸ್ಪೂರ್ತಿ’ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಇದೀಗ ನಿಮ್ಮ ಸೇವೆಯಲ್ಲಿ!

February 17, 2025
in ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ನಿಮ್ಮ ಮನೆ-ಸಂಸ್ಥೆಯ ಶುಭ ಸಮಾರಂಭಕ್ಕೆ ಬರಲಿದೆ ಹೊಸ ‘ಸ್ಪೂರ್ತಿ’! ಕೆಟೆರಿಂಗ್ ನಿಂದ ಹಿಡಿದು ಇವೆಂಟ್ ಮ್ಯಾನೇಜ್ಮೆಂಟ್ ನವರಗೆ ‘ಸ್ಪೂರ್ತಿ’ ನಿಮ್ಮ ಜೊತೆಗಿರಲಿದೆ!’ಸ್ಪೂರ್ತಿ’ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಇದೀಗ ನಿಮ್ಮ ಸೇವೆಯಲ್ಲಿ!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಸಮಾರಂಭ ಆರಂಭದ ದೊಡ್ಡ ತಲೆನೋವೇ ಊಟ – ತಿಂಡಿಯ ಏರ್ಪಾಟು. ನಂತರ ಎಲ್ಲಿ? ಯಾವಾಗ? ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಎದುರಾಗುತ್ತದೆ. ಅತಿಥಿಗಳ ಸಂಖ್ಯೆಯೆಷ್ಟು ಎಂಬಲ್ಲಿಂದ ಹಿಡಿದು ಏನೆಲ್ಲಾ ತಿನಿಸು ತಯಾರಿಸುವುದು ಎಂಬಲ್ಲಿವರೆಗೆ ನಾನಾ ರೀತಿಯ ಪ್ರಶ್ನೆಗಳು, ಗೊಂದಲಗಳು. ಇದನ್ನು ಸುಲಭವಾಗಿ ನಿರ್ವಹಿಸುವುದು ಹೇಗೆ?

Advertisement
Advertisement
Advertisement

ಇನ್ನು ನೀವು ಚಿಂತಿಸುವ ಅಗತ್ಯವಿಲ್ಲ. ಸ್ಫೂರ್ತಿ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ನಿಮ್ಮೆಲ್ಲಾ ಚಿಂತೆಗಳನ್ನು ದೂರ ಮಾಡಲಿದೆ.

ಒಂದು ಫೋನ್ ಕರೆ ಮಾಡಿ, ನಿಮ್ಮ ಕಾರ್ಯಕ್ರಮದ ವಿವರ ನೀಡಿ. ಮಿಕ್ಕೆಲ್ಲಾ ಜವಾಬ್ದಾರಿಗಳನ್ನು ಸ್ಫೂರ್ತಿ ಕ್ಯಾಟಿರಿಂಗ್ ನಿಭಾಯಿಸಲಿದೆ. ನಿಮ್ಮ ಕಾರ್ಯಕ್ರಮ ಯಶಸ್ವಿ ಆಗಿ ನಡೆಯುತ್ತದೆ ಎಂಬ ವಿಶ್ವಾಸ ನಿಮಗಿದ್ದರೆ ಸಾಕು.

Advertisement

ಸ್ವಚ್ಛ ಅಡುಗೆಯಿಂದ ಹಿಡಿದು, ಶುಭ ಸಮಾರಂಭ ನಿರ್ವಹಣೆವರೆಗೆ ಎಲ್ಲವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಹೊಣೆಯನ್ನು ಸ್ಫೂರ್ತಿ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ವಹಿಸಿಕೊಳ್ಳಲಿದೆ.

ಸಸ್ಯಾಹಾರಿ ಮತ್ತು ಮಾಂಸಹಾರಿ ಎರಡೂ ವಿಭಾಗದಲ್ಲೂ ಪ್ರತ್ಯೇಕ ಸೇವೆ ನೀಡುವುದೇ ಸ್ಫೂರ್ತಿ ಕ್ಯಾಟರಿಂಗಿನ ವೈಶಿಷ್ಟ್ಯ. ಇದರೊಂದಿಗೆ ವೇದಿಕೆ ಅಲಂಕಾರ ವಿನ್ಯಾಸ, ಸಭಾಂಗಣ ವಿನ್ಯಾಸ, ಓಪನ್ ಗ್ರೌಂಡ್ ಸೆಟಪ್, ಶಾಮಿಯಾನ ಮತ್ತು ಜನರೇಟರ್ ಸೇವೆಗಳು, ಡಿಜೆ ಸೌಂಡ್ಸ್ ಮತ್ತು ಲೈಟಿಂಗ್ಸ್, ಮದುವೆ ಹಾರಗಳು, ಛಾಯಾಗ್ರಹಣ, ವೀಡಿಯೊ ಮತ್ತು ಡ್ರೋನ್ ಸೇವೆಗಳು, ರಸಮಂಜರಿ, ವಾದ್ಯ ಮತ್ತು ಕೊಂಬು, ಕೇರಳ ಚೆಂಡೆ ಮತ್ತು ನಿರೂಪಣೆ ಹೀಗೆ ಒಂದು ಸಮಾರಂಭಕ್ಕೆ ಏನೆನೆಲ್ಲಾ ವ್ಯವಸ್ಥೆಗಳು ಬೇಕೋ ಅವೆಲ್ಲವೂ ಸ್ಫೂರ್ತಿ ನಿಭಾಯಿಸಲಿದೆ.

ಹಾಗೆಂದು ಮದುವೆ ಸಮಾರಂಭ ಮಾತ್ರವಲ್ಲ ಮೆಹಂದಿ ಮತ್ತು ನಿಶ್ಚಿತಾರ್ಥ, ಸೀಮಂತ, ನಾಮಕರಣ, ಹುಟ್ಟುಹಬ್ಬ ಸಮಾರಂಭ, ವಿವಾಹ ವಾರ್ಷಿಕೋತ್ಸವ, ಕಛೇರಿ ಕಾರ್ಯಕ್ರಮಗಳು, ಕುಟುಂಬ ಸಮ್ಮಿಲನ ಮೊದಲಾದ ಸಮಾರಂಭಗಳನ್ನು ಚಾಕಚಕ್ಯತೆಯಿಂದ ನಿಭಾಯಿಸಲಿದೆ.

ಆಹಾರೋದ್ಯಮ ಕ್ಷೇತ್ರ ತೀರಾ ಭಿನ್ನ. ಕೌಶಲವೇ ಇಲ್ಲಿನ ಆಸ್ತಿ. ಸಮಾರಂಭದ ರುಚಿಕರ ಆಹಾರ ಮರೆಯಲಾಗದ ಅನುಭವ ನೀಡುತ್ತದೆ. ಇಂತಹ ಪರಿಣತಿಯನ್ನು ಹೊಂದಿರುವುದೇ ಸ್ಫೂರ್ತಿಯ ವಿಶೇಷತೆ. ಕಾರ್ಯಕ್ರಮ ಪರಿಪೂರ್ಣ ನಿರ್ವಹಿಸುವ ಖಾತ್ರಿಯೊಂದಿಗೆ ಕಾರ್ಯಕ್ರಮ ಸ್ಮರಣೀಯವಾಗಿಸುವುದು ಗ್ಯಾರೆಂಟಿ.

ಸಂಪರ್ಕಿಸಿ 9591877560, 8861325334

Previous Post

ದೇವಾಲಯ ಸಂವರ್ಧನಾ ಸಮಿತಿ, ಕರ್ನಾಟಕ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರ-3 ಅಟಲ್ ಉದ್ಯಾನ ಕೊಂಬೆಟ್ಟು ಪುತ್ತೂರು: 3ನೇಯ ವಾರ್ಷಿಕೋತ್ಸವದ ಸಂಭ್ರಮಾಚರಣೆ

Next Post

ಪರಸ್ತ್ರಿಯೊಂದಿಗೆ ಪತಿ ಲವ್ವಿಡವ್ವಿ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

OtherNews

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!
Featured

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!
Featured

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!
Featured

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!
ಪುತ್ತೂರು

ಬಿರುವೆರ್ ಕುಡ್ಲ ಪುತ್ತೂರು ಘಟಕದ ಸಮಾಜಮುಖಿ ಕಾರ್ಯ: ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಣೆ..!!

June 20, 2026
ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಉಪ್ಪಿನಂಗಡಿ: ಅಕ್ರಮ ಜಾನುವಾರು ಸಾಗಾಟ: 16 ಜಾನುವಾರುಗಳ ರಕ್ಷಣೆ, ಇಬ್ಬರ ವಿರುದ್ಧ ಪ್ರಕರಣ ದಾಖಲು..!!

June 20, 2026
ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!
Featured

ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ…!!

June 20, 2026

Leave a Reply Cancel reply

Your email address will not be published. Required fields are marked *

Recent News

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

ಕರ್ನಾಟಕ ಟಿವಿಯ ‘ಜನನಾಯಕ ಲೀಡರ್‘ ಪ್ರಶಸ್ತಿ ಪಡೆದ ಪುತ್ತಿಲ..!!

June 20, 2026
ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

ಬಾವಿಗೆ ಬಿದ್ದು ಅವಳಿ ಮಕ್ಕಳ ದಾರುಣ ಸಾವು; ಕುಟುಂಬದಲ್ಲಿ ಆಕ್ರಂದನ…!!!

June 20, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆಸಿ ಎಂ ಡಿ ಕೆ ಶಿವಕುಮಾರ್ ಸೂಚನೆ..!!

June 20, 2026
ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

ಆಲಂಕಾರಿನಲ್ಲಿ ದಂಪತಿ ಮೃತದೇಹ ಪತ್ತೆ: ಪತ್ನಿ ಹತ್ಯೆ ಬಳಿಕ ಪತಿ ಆತ್ಮಹತ್ಯೆ ಶಂಕೆ..!!

June 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.