ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಮುಂದಿನ ೫ ವರ್ಷಗಳ ಸಾಲಿಗೆ ನೂತನ ಆಡಳಿತ
ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲಿಯಾನ್ ಹೆಚ್ ಮತ್ತು ಉಪಾಧ್ಯಕ್ಷರಾಗಿ ಮನೋರಂಜನ್ ಕೆ ಆರ್
ಅವಿರೋಧವಾಗಿ ಆಯ್ಕೆಯಾದರು ಈ ಚುನಾವಣಾ ಪ್ರಕ್ರಿಯೆಯನ್ನು ಶ್ರೀ ಶಿವಲಿಂಗಯ್ಯ ಎಂ, ರಿಟರ್ನಿಂಗ್
ಅಧಿಕಾರಿ ನಡೆಸಿಕೊಟ್ಟರು. ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಕೃಷ್ಣ ಮುರಳಿ ಶ್ಯಾಮ್ ಕೆ
ಸಹಕರಿಸಿದರು.

ಆಡಳಿತ ಮಂಡಲಿ ಸದಸ್ಯರ ವಿವರ ಕೇಶವ ಎ, ಗೋವರ್ಧನ್ ಕುಮಾರ್ ಐ, ಭಾಸ್ಕರ ಶೆಟ್ಟಿ,
ರಾಮದಾಸ್ ಶೆಣೈ ವಿ, ಮೋಹನ್ ಕೆ ಎಸ್, ವಿಶ್ವನಾಥ ಎಂ, ತಿರುಮಲೇಶ್ವರ ಭಟ್ ಪಿ, ಸತೀಶ್ ಪಿ,
ಜಯಂತಿ ಹೆಚ್ ರಾವ್, ಶುಭಲಕ್ಷಿö್ಮ, ದಯಾನಂದ ಆಳ್ವ ಕೆ, ಪೂವಪ್ಪ ಎಸ್, ದಿವಾಕರ ವಿ.