Zoomin Tv
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

    ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

    ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

    ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

    ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

    ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

    ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

    ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

    ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

    ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

    ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • Home
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

    ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

    ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

    ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

    ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

    ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

    ಹವಾಮಾನ ವೈಪರಿತ್ಯ : ವೈರಲ್ ಜ್ವರ ಉಲ್ಬಣ

    ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

    ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!!!

    ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

    ವಿಟ್ಠಲ ಎಜುಕೇಶನ್ ಸೊಸೈಟಿ, ವಿಟ್ಠಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ 2023-24

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಆಹಾರ ಕಿಟ್ ವಿತರಣೆ

June 17, 2021
in ಪುತ್ತೂರು
0
ಪುತ್ತೂರು ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಆಹಾರ ಕಿಟ್ ವಿತರಣೆ
Share on WhatsAppShare on FacebookShare on Twitter

ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಪುತ್ತೂರು ಹಾಗೂ ಶಕುಂತಲಾ ಟಿ ಶೆಟ್ಟಿ ಅಭಿಮಾನಿ ಬಳಗ ವತಿಯಿಂದ ಪುತ್ತೂರು ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮವು ಜೂ. 17ರಂದು ನಡೆಯಿತು.

Advertisement
Advertisement
Advertisement
Advertisement

ಕರ್ನಾಟಕ ಸರಕಾರದ ಮಾಜಿ ಸಚಿವರು, ಪುತ್ತೂರಿನ ಮಾಜಿ ಶಾಸಕರು, ಕೋಟಿ ಚೆನ್ನಯ ಕಂಬಳ ಸಮಿತಿಯ ಗೌರವ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆಯವರು ಅಂಗನವಾಡಿ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಅಂಗನವಾಡಿ ಕಾರ್ಯಕರ್ತರು ಸಮಾಜದ ಅವಿಭಾಜ್ಯ ಅಂಗವಾಗಿದ್ದು ಪ್ರತಿಯೊಂದು ಮನೆಯಲ್ಲಿ ಆರೋಗ್ಯವನ್ನು ಕಾಪಾಡುವಲ್ಲಿ ಇವರ ಸೇವೆ ಶ್ಲಾಘನೀಯವಾಗಿದೆ. ರಾತ್ರಿ ಹಗಲೆನ್ನದೆ ಸೇವೆ ಮಾಡುತ್ತಿರುವ ಇವರನ್ನು ಸರಕಾರವು ಸರಿಯಾಗಿ ಗುರುತಿಸದಿದ್ದರೂ ನಾವು ನಿಮ್ಮನ್ನು ಗುರುತಿಸುತ್ತೇವೆ ಎಂದು ಅವರು ಹೇಳಿದರು. ಕೆಲವು ದಿನಗಳ ಹಿಂದೆ ನಗರದ ಆಶಾ ಕಾರ್ಯಕರ್ತೆಯರಿಗೆ ಕಿಟ್‌ನ್ನು ವಿತರಿಸಲಾಗಿದ್ದು ಹಾಗೂ ಅಂಗನವಾಡಿ ಕಾರ್ಯಕರ್ತರು ಸಂಖ್ಯೆ ಜಾಸ್ತಿ ಇದ್ದುದರಿಂದ ಆ ಸಂದರ್ಭದಲ್ಲಿ ಅವರಿಗೆ ಕಿಟ್‌ನ್ನು ವಿತರಿಸಲು ಸಾಧ್ಯವಾಗಲಿಲ್ಲ. ಇದೀಗ ಎಲ್ಲರ ಸಹಕಾರದಿಂದ ಕಿಟ್‌ನ್ನು ವಿತರಿಸಲಾಗಿದೆ. ಇದು ಕಿಂಚಿತ್ತು ಸೇವೆಯಾದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮಾಜದಲ್ಲಿ ಇನ್ನಷ್ಟು ಕೆಲಸಕಾರಗಳನ್ನು ಮಾಡಲು ಉತ್ತೇಜನಕವಾಗಲಿದೆ ಎಂದು ಅವರು ಹೇಳಿದರು. ನಾನು ಶಾಸಕಿಯಾಗಿದ್ದ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅವರ ಕೆಲಸಕ್ಕೆ ಸರಿಯಾಗಿ ವೇತನ ಸಿಗದಿದ್ದಾಗ ನಾನು ಅವರ೨೦೦೦ರೂಪಾಯಿಗೆ ಏರಿಸುವಲ್ಲಿ ಶ್ರಮಿಸಿದ್ದೇನೆ ಎಂದು ಅವರು ಹೇಳಿದರು.

Advertisement
Advertisement

ವೇದಿಕೆಯಲ್ಲಿ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಪ್ರಸಾದ್ ಕೌಶಲ್ ಶೆಟ್ಟಿ, ಪುತ್ತೂರು ಅಮೆಚೂರ್ ಅಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ್ ಜೈನ್ ನಿರ್ಪಾಜೆ, ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಉಪಾಧ್ಯಕ್ಷ ಗಂಗಾಧರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಕಂಬಳ ಸಮಿತಿಯ ಪದಾಧಿಕಾರಿ ಹಾಗೂ ದ.ಕ.ಜಿಲ್ಲಾ ಪ್ರಧಾನ ಕಾಠ್ಯದರ್ಶಿಯಾಗಿರುವ ಮುರಳೀಧರ ರೈ ಮಠಂತಬೆಟ್ಟುರವರು ಕಾಠ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಕಾರಿ ಸಂಘದ ಸದಸ್ಯೆ ಅರುಣಾ ಬೀರಿಗರವರು ವಂದಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಮ್ ಡಿಸೋಜ, ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾಠ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಬನ್ನೂರು ಸೇವಾ ಸಹಕಾರಿ ಸಂಘದ ನಿರ್ದೇಶಕ ಸುಬ್ರಹ್ಮಣ್ಯ ಗೌಡ ಹನಿಯೂರು, ಕಾಂಗ್ರೆಸ್ ಮುಖಂಡ ಶಿವರಾಮ ಆಳ್ವ,ನಗರಸಭಾ ಸದಸ್ಯ ರಿಯಾಜ್, ರೋಶನ್ ರೈ ಬನ್ನೂರು, ವಿಕ್ರಂ ಶೆಟ್ಟಿ ಹಂತರ, ಶರೋನ್ ಸಿಕ್ವೆರಾ, ರಶೀದ್ ಮುರ,ಹಸೈನಾರ್ ಬನಾರಿ, ವಿಕ್ಟರ್ ಪಾಸ್, ದೀರಜ್ ಗೌಡ ಕೊಡ್ಯಾಡಿ, ಮೌರಿಸ್ ಮಸ್ಕರೇನಸ್, ಸಿರಿಲ್ ಮಸ್ಕರೇನಸ್, ಪ್ರಣಮ್ ಕೈಕಾರ, ದಯಾನಂದ ಶೆಟ್ಟಿ ಕೈಕಾರ, ಕಾಂಗ್ರೆಸ್ ಮುಖಂಡ ಶಿವಮ ಆಳ್ವ, ಜಿನ್ನಪ್ಪ ಪೂಜಾರಿ ಮುರ, ಪುತ್ತೂರು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು,ಶರತ್ ಕೇಪುಳು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Previous Post

ಮುಸ್ಲಿಂ ಯುವಕರೊಂದಿಗೆ ಆಸ್ಪತ್ರೆಗೆ ಬಂದ ಹಿಂದೂ ಯುವತಿ

Next Post

ಕೊಯಿಲ : ಒತ್ತಾಯದಿಂದ ಲೈಂಗಿಕ ಸಂಪರ್ಕ ; ರಿಕ್ಷಾ ಚಾಲಕನಿಗೆ ನ್ಯಾಯಾಂಗ ಬಂಧನ

OtherNews

ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ
ಪುತ್ತೂರು

ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

December 1, 2023
ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್
ಪುತ್ತೂರು

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

December 1, 2023
ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಧಾರ್ಮಿಕ

ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

December 1, 2023
ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ಸಭೆ : ‘ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ’ – ಶಕುಂತಲಾ ಶೆಟ್ಟಿ
ಪುತ್ತೂರು

ಪುತ್ತೂರು : ನಗರ ಕಾಂಗ್ರೆಸ್ ಸಮಿತಿ ಸಭೆ : ‘ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ’ – ಶಕುಂತಲಾ ಶೆಟ್ಟಿ

December 1, 2023
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಪುತ್ತೂರು

ಪುತ್ತೂರು : ಜಮೀನಿಗೆ ಅಕ್ರಮ ಪ್ರವೇಶ ; ಮಹಿಳೆಗೆ ಜೀವ ಬೆದರಿಕೆ ಆರೋಪ : ಪ್ರಕರಣ ದಾಖಲು

December 1, 2023
ಎಸ್.ಪಿ. ಪದೋನ್ನತಿ ಹೊಂದಿದ ಬೆಳ್ಳಾರೆಯ ಜಗನ್ನಾಥ್ ರೈ ಬಜನಿ
ಪುತ್ತೂರು

ಎಸ್.ಪಿ. ಪದೋನ್ನತಿ ಹೊಂದಿದ ಬೆಳ್ಳಾರೆಯ ಜಗನ್ನಾಥ್ ರೈ ಬಜನಿ

November 30, 2023

Leave a Reply Cancel reply

Your email address will not be published. Required fields are marked *

  • Trending
  • Comments
  • Latest
ವಿಟ್ಲ : ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ..!!!

ವಿಟ್ಲ : ನಾಪತ್ತೆಯಾಗಿದ್ದ ಯುವತಿ ಮಂಗಳೂರಿನಲ್ಲಿ ಪತ್ತೆ..!!!

June 16, 2023
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಮಾನವೀಯ ಘಟನೆ.!! ಮುಸ್ಲಿಂ ಸಮದಾಯದ ಮದುವೆ ದಿನ ರಾತ್ರಿ ವಧುವಿನ ಮನೆಗೆ ಕೊರಗಜ್ಜನ ವೇಷ ಧರಿಸಿ ಕುಣಿದು ಕುಪ್ಪಳಿಸುವ ಮೂಲಕ ಬಂದ ವರಮಹಾಶಯ.!! ದೈವ ನಿಂದನೆಗೈದ ವಿಡಿಯೋ ವೈರಲ್..!!!

January 7, 2022
ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

ದ.ಕ., ಉಡುಪಿ ಜಿಲ್ಲೆಯಲ್ಲಿ ಜನಮನ್ನಣೆಗಳಿಸಿದ ‘ಮಹೇಶ್’ ಬಸ್ ಮಾಲಕ ಪ್ರಕಾಶ್ ಆತ್ಮಹತ್ಯೆ..!!!

October 1, 2023
ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು: ಕಲ್ಲೇಗ ಟೈಗರ್ಸ್ ನ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

November 7, 2023
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

0
ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ಸಂಪರ್ಕ ರಸ್ತೆಯಲ್ಲಿ ವಾಹನಗಳ ವೇಗಕ್ಕೆ ನಿಯಂತ್ರಣ

0
ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

ಸಾಮಾಜಿಕ ಅಂತರ, ಸ್ಯಾನಿಟೈಸರ್ ಬಳಕೆ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶನಕ್ಕೆ ನಿಬಂಧ.

0
ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 13ನೇ ವರ್ಷದ ಶಾರದೋತ್ಸವ

0
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

December 1, 2023
ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

December 1, 2023
ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

December 1, 2023
ದುಬಾರಿ ಬೆಲೆಯ ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ : ನೊಂದ ಮಗ ಆತ್ಮಹತ್ಯೆ!

ದುಬಾರಿ ಬೆಲೆಯ ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ : ನೊಂದ ಮಗ ಆತ್ಮಹತ್ಯೆ!

December 1, 2023

Recent News

ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಪುಂಜಾಲಕಟ್ಟೆ : ಸೈಕಲ್ ವಿಚಾರವಾಗಿ ಬಾಲಕನಿಗೆ ಹಲ್ಲೆ ಆರೋಪ : ಪ್ರಕರಣ ದಾಖಲು

December 1, 2023
ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

ಪುರುಷರಕಟ್ಟೆ-ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ : ‘ಬಿಜೆಪಿಯವರು ಅನುದಾನ ಬರ್ತಿಲ್ಲ ಅಂತ ಹೇಳ್ತಿದಾರೆ ಆದ್ರೆ ಅನುದಾನ ಬರ್ತಿದೆ ಕಾಮಗಾರಿ ಆಗ್ತಿದೆ ‘ – ಶಾಸಕ ಅಶೋಕ್ ರೈ

December 1, 2023
ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ರೀಡಾ ಮೈತ್ರಿ 2023’ ಪಂದ್ಯಾಟಕ್ಕೆ ಚಾಲನೆ : ‘ವಿದ್ಯಾರ್ಥಿಗಳು ಅವಕಾಶಗಳನ್ನು ವಿಸ್ತರಿಸಿಕೊಳ್ಳಬೇಕು’ – ಡಾ.ಎಚ್.ಮಾಧವ ಭಟ್

December 1, 2023
ದುಬಾರಿ ಬೆಲೆಯ ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ : ನೊಂದ ಮಗ ಆತ್ಮಹತ್ಯೆ!

ದುಬಾರಿ ಬೆಲೆಯ ನಾಯಿ ಬೇಕೆಂದು ಪೀಡಿಸಿದ್ದಕ್ಕೆ ಮನೆ ಬಿಟ್ಟು ಹೋದ ತಾಯಿ : ನೊಂದ ಮಗ ಆತ್ಮಹತ್ಯೆ!

December 1, 2023
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Privacy Policy
  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page