Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

    ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

    ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಪ್ರಯಾಣದಲ್ಲೂ ಖಾಸಗಿ ಸಮಯ ಕಳೆಯಲು ಜೋಡಿಗಳಿಗಾಗಿ ಬೆಂಗಳೂರಿನಲ್ಲಿ ಸ್ಮೂಚ್ ಕ್ಯಾಬ್..!!

April 5, 2025
in VIRAL, ಬೆಂಗಳೂರು
0
ಪ್ರಯಾಣದಲ್ಲೂ ಖಾಸಗಿ ಸಮಯ ಕಳೆಯಲು ಜೋಡಿಗಳಿಗಾಗಿ ಬೆಂಗಳೂರಿನಲ್ಲಿ ಸ್ಮೂಚ್ ಕ್ಯಾಬ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪಾರ್ಕ್‌, ಟ್ರೈನ್‌, ಬಸ್‌, ಬಸ್‌ಸ್ಟ್ಯಾಂಡ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕೆಲ ಪ್ರೇಮಿಗಳು ಲೋಕದ ಪರಿವೇ ಇಲ್ಲದೆ ಕಿಸ್ಸಿಂಗ್-ರೊಮ್ಯಾನ್ಸ್‌ ಅಂತ ಅತಿರೇಕವಾಗಿ ವರ್ತಿಸುತ್ತಾರೆ. ಕ್ಯಾಬ್‌ನಲ್ಲೂ  ಆಗುವ ಇಂತಹ ಘಟನೆಗಳಿಂದ ಬೇಸತ್ತು ಇಲ್ಲೊಬ್ಬ ಡ್ರೈವರ್‌ ತನ್ನ ಕ್ಯಾಬ್​ನಲ್ಲಿ ನೋ ರೊಮ್ಯಾನ್ಸ್..‌ ಇದು ಕ್ಯಾಬ್‌ ಓಯೋ ಅಲ್ಲ, ನಡುವೆ ಅಂತರವಿರಲಿ ಎಂದು ಹಾಕಿದ್ದ ಬೋರ್ಡ್‌ ಸಿಕ್ಕಾಪಟೆ ವೈಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಜೋಡಿಗಳ ಪ್ರಯಾಣ ಸಮಯದಲ್ಲೂ ಯಾರ ಕಿರಿಕಿರಿ ಇಲ್ಲದೆ ಖಾಸಗಿ ಸಮಯ ಕಳೆಯಲು ಸ್ಮೂಚ್ ಕ್ಯಾಬ್ (Smooch Cabs) ಆರಂಭಿಸಿದೆ. ಈ ಕ್ಯಾಬ್​ನಲ್ಲಿ ಯಾರ ಭಯ, ಅಡೆತಡೆಗಳಿಲ್ಲದೇ ಜೋಡಿಗಳು ಉಲ್ಲಾಸದೊಂದಿಗೆ ಪ್ರಯಾಣ ಮಾಡಬಹುದಾಗಿದೆ.

Advertisement
Advertisement
Advertisement

ಬೆಂಗಳೂರಿನನ ಕ್ಯಾಬ್, ಆಟೋ ಸೇರಿದಂತೆ ಹಲವು ಟ್ಯಾಕ್ಸಿಗಳಲ್ಲಿ ಕೆಲ ಚಾಲಕರು ಇದು ಕ್ಯಾಬ್, ರೊಮ್ಯಾನ್ಸ್‌ಗೆ ಅವಕಾಶವಿಲ್ಲ ಎಂದು ಸೂಚನಾ ಬೋರ್ಡ್ ಹಾಕಿದ ಘಟನೆಗಳು ವೈರಲ್ ಆಗಿತ್ತು. ಹಾಗಂತ ಕಪಲ್ಸ್ ಬೇಸರ ಪಡಬೇಕಿಲ್ಲ. ಕಾರಣ ಇದೀಗ ಜೋಡಿಗಳ ಪ್ರಯಾಣ ಸಮಯದಲ್ಲಿ ತಮ್ಮ ಖಾಸಗಿ ಸಮಯ ಕಳೆಯಲು, ಯಾರ ಕಿರಿಕಿರಿ ಇಲ್ಲದೆ ತಬ್ಬಿಕೊಂಡು ಪ್ರಯಾಣ ಆಸ್ವಾದಿಸಲು ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿ ಹೊಸ ಸ್ಮೂಚ್ ಕ್ಯಾಬ್ ವ್ಯವಸ್ಥೆ ಆರಂಭಿಸಿದೆ. ಪ್ರಣಯ ಹಕ್ಕಿಗಳಿಗೆ ಇದೀಗ ಕ್ಯಾಬ್ ಒಂದು ರೀತಿಯಲ್ಲಿ ಸಂಜೀವಿನಿಯಾಗಲಿದೆ. ಈ ಸ್ಮೂಚ್ ಕ್ಯಾಬ್ ವಿಶೇಷವಾಗಿ ಜೋಡಿ ಹಕ್ಕಿಗಳಿಗೆ. ಆತ್ಯಾಪ್ತರೊಂದಿಗೆ ಯಾವುದೇ ಅಡತಡೆ ಇಲ್ಲದೆ ಕಳೆಯಲು ಬಯಸುತ್ತಾರೋ ಅವರಿಗೆ ಈ ಕ್ಯಾಬ್ ವ್ಯವಸ್ಥೆ ಮಾಡಲಾಗಿದೆ.

ಈ ಸ್ಮೂಚ್ ಕ್ಯಾಬ್‌ನಲ್ಲಿ ಹಲವು ವಿಶೇಷತೆ ಇದೆ. ಕಾರಣ ಓಲಾ, ಉಬರ್, ರ್ಯಾಪಿಡೋ ರೀತಿ ಕ್ಯಾಬ್ ಹತ್ತಿ ಇಷ್ಟು ಸಮಯದೊಳಗೆ ನಿಗದಿತ ಸ್ಥಳ ಅಥವಾ ಹೋಗಬೇಕಿರುವ ಸ್ಥಳಕ್ಕೆ ತಲುಪುವುದು ಈ ಸ್ಮೂಚ್ ಕ್ಯಾಬ್ ಉದ್ದೇಶವಲ್ಲ. ಯಾರೋ ಕೂಗಾಡಲಿ, ಯಾರೇ ಹೋರಾಡಲಿ ನಿಮ್ಮ ನೆಮ್ಮದಿಗೆ ಭಂಗವಿಲ್ಲ. ಕಾರಣ ಈ ಕ್ಯಾಬ್‌ನಲ್ಲಿ ಗುರಿಗಿಂತ ಜೋಡಿಗಳ ಕಂಫರ್ಟ್ ಮುಖ್ಯ. ಅವರ ಖಾಸಗಿ ಸಮಯ ಮುಖ್ಯ. ಉದಾಹರಣೆಗೆ ಬೆಳಗ್ಗೆ ಮೆಜಸ್ಟಿಕ್‌ನಲ್ಲಿ ಕ್ಯಾಬ್ ಹತ್ತಿದರೆ ಸಂಜೆಯಾದರೂ ಜಯನಗರ ತಲುಪುದು ಡೌಟ್. ಜೋಡಿಗಳ ಅವಶ್ಯಕತೆ, ಅಗತ್ಯಕ್ಕೆ ಅನುಗುಣವಾಗಿ ಕ್ಯಾಬ್ ವೇಗ ಹೆಚ್ಚು ಕಡಿಮೆ ಮಾಡಲಿದೆ.

Advertisement
Advertisement

ಸ್ಮೂಚ್ ಕ್ಯಾಬ್‌ನ ಮತ್ತೊಂದು ಪ್ರತ್ಯೇಕತೆ ಎಂದರೆ ಡು ನಾಟ್ ಡಿಸ್ಟರ್ಬ್ ಪಾಲಿಸಿ. ಅಂದರೆ ಈ ಕ್ಯಾಬ್ ಮೂಲಕ ಪ್ರಯಾಣ ಮಾಡುವ ಜೋಡಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಕಾರಿನ ವಿಂಡೋ ಒಳಗೆ ಕರ್ಟನ್ ಬಳಸಲಾಗುತ್ತದೆ. ಇನ್ನು ಹಿಂಬಂದಿಯಲ್ಲಿ ಕುಳಿತ ಜೋಡಿಗಳು ಖಾಸಗಿ ಕ್ಷಣಗಳು ಡ್ರೈವರ್ ಗೆ ಕಾಣದಂತೆ ತಡೆಗೋಡೆ ರೀತಿ ವಿನ್ಯಾಸ ಮಾಡಲಾಗಿರುತ್ತದೆ. ಎಸಿ, ಶಬ್ದಗಳ ಕಿರಿಕಿ ತಪ್ಪಿಸಲು ನಾಯ್ಸಿ ಕ್ಲಿಯರೆನ್ಸ್ ಸೇರಿದಂತೆ ಹಲವು ವಿಶೇಷತೆಗಳು ಈ ಕ್ಯಾಬ್‌ನಲ್ಲಿದೆ.

ಜೋಡಿಗಳು ನಾವು ಒಂದು ಬಾರಿ ಈ ಕ್ಯಾಬ್ ಮೂಲಕ ಪ್ರಯಾಣ ಮಾಡಿಬಿಡೋಣ ಎಂದಿದ್ದರೆ ಪ್ರಯತ್ನಿಸಬಹುದು. ಇದರ ಬೆಲೆ ನಿಮ್ಮ ಪ್ರಯಾಣ, ಸ್ಥಳ, ಸಮಯಕ್ಕೆ ಅನುಗುಣವಾಗಿರುತ್ತದೆ. ಸಾಮಾನ್ಯ ಕ್ಯಾಬ್ ದರಕ್ಕಿಂತ ದುಬಾರಿಯಾಗಿರುತ್ತದೆ. ಕಾರಣ ಇಲ್ಲಿ ಕ್ಯಾಬ್ ಹತ್ತಿದ ಬೆನ್ನಲ್ಲೇ ನಿಗದಿತ ಸ್ಥಳ ತಲುಪುದು ಒಂದೇ ಉದ್ದೇಶವಲ್ಲ. ನಿಧಾನವೇ ಪ್ರಧಾನ. ಜೊತೆಗೆ ಜೋಡಿಗಳು ಹೇಳುವಂತೆ ಎಷ್ಟು ಸಮಯ ಬೇಕೋ ಅಷ್ಟು ಸಮಯದಲ್ಲಿ ನಿಗದಿತ ಸ್ಥಳಕ್ಕೆ ಈ ಕ್ಯಾಬ್ ತಲುಪಲಿದೆ.

ಪ್ರಯಾಣದ ಜೊತೆಗೆ ಪ್ರಣಯವು ಆಗುತ್ತೆ ಎಂದು ಜೋಡಿಗಳು ಈ ಕ್ಯಾಬ್ ಬುಕ್ ಮಾಡುತ್ತಿದ್ದಾರೆ. ಆದರೆ ಈ ಕ್ಯಾಬ್ ಸರ್ವೀಸ್‌ಗೆ ಭಾರೀ ವಿರೋಧವೂ ವ್ಯಕ್ತವಾಗುತ್ತಿದೆ. ಇದರ ದುರ್ಬಳಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಲವರ ಅಭಿಪ್ರಾಯವಾಗಿದೆ. ಭಾರಿ ವಿರೋಧ ವ್ಯಕ್ತವಾಗುತ್ತಿದ್ದರೂ ಸ್ಮೂಚ್ ಕ್ಯಾಬ್ ಬುಕಿಂಗ್‌ಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಇದೀಗ ಸ್ಟಾರ್ಟ್ ಅಪ್ ಕಂಪನಿ ಮುಂಬೈ ಹಾಗೂ ದೆಹಲಿಯಲ್ಲಿ ಈ ಕ್ಯಾಬ್ ಸರ್ವೀಸ್ ವಿಸ್ತರಿಸಲು ಮುಂದಾಗಿದೆ.

Advertisement
Advertisement
Previous Post

ಸತ್ತ ವ್ಯಕ್ತಿಗೆ ಎಣ್ಣೆ ಕುಡಿಸಿ, ಸಿಗರೇಟ್ ಬಾಯಿಗೆ ಇಟ್ಟು ಅಂತಿಮ ವಿದಾಯ ಹೇಳಿದ ಸ್ನೇಹಿತರು..!!

Next Post

‘ನನ್ನನ್ನು ಅಪಹರಿಸಿಲ್ಲ, ಸ್ವ- ಇಚ್ಛೆಯಿಂದ ಅಕ್ರಮ್ ಜತೆ ತೆರಳಿದ್ದೇನೆ’ : ಉಡುಪಿ ಲವ್ ಜಿಹಾದ್ ಕೇಸ್‌ಗೆ ಬಿಗ್ ಟ್ವಿಸ್ಟ್ ..!!!

OtherNews

ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!
ಕ್ರೈಮ್

ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

October 30, 2025
ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!
Featured

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

October 29, 2025
ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!
Featured

ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

October 27, 2025
ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!
ಕ್ರೈಮ್

ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ- ತಂಗಿ ಸಾವು..!!

October 25, 2025
ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?
Featured

ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

October 24, 2025
ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು
Featured

ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

October 23, 2025

Leave a Reply Cancel reply

Your email address will not be published. Required fields are marked *

Recent News

ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

October 30, 2025
ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

October 30, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

October 30, 2025
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

October 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page