Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

    ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

    ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಪುತ್ತೂರು: ಬೈಕ್ ಸ್ಕಿಡ್ ಆಗಿ ಯುವಕನಿಗೆ ಗಾಯ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

    ಬಸ್‌ನಲ್ಲಿ ಗುಪ್ತಾಂಗ ಪ್ರದರ್ಶಿಸಿ ಕಿರುಕುಳ: ಉಪ್ಪಿನಂಗಡಿ ಮೂಲದ ಕಂಡಕ್ಟರ್ ಬಂಧನ ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home VIRAL

ಪ್ರಯಾಣದಲ್ಲೂ ಖಾಸಗಿ ಸಮಯ ಕಳೆಯಲು ಜೋಡಿಗಳಿಗಾಗಿ ಬೆಂಗಳೂರಿನಲ್ಲಿ ಸ್ಮೂಚ್ ಕ್ಯಾಬ್..!!

April 5, 2025
in VIRAL, ಬೆಂಗಳೂರು
0
ಪ್ರಯಾಣದಲ್ಲೂ ಖಾಸಗಿ ಸಮಯ ಕಳೆಯಲು ಜೋಡಿಗಳಿಗಾಗಿ ಬೆಂಗಳೂರಿನಲ್ಲಿ ಸ್ಮೂಚ್ ಕ್ಯಾಬ್..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಂಗಳೂರು: ಪಾರ್ಕ್‌, ಟ್ರೈನ್‌, ಬಸ್‌, ಬಸ್‌ಸ್ಟ್ಯಾಂಡ್‌ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕೆಲ ಪ್ರೇಮಿಗಳು ಲೋಕದ ಪರಿವೇ ಇಲ್ಲದೆ ಕಿಸ್ಸಿಂಗ್-ರೊಮ್ಯಾನ್ಸ್‌ ಅಂತ ಅತಿರೇಕವಾಗಿ ವರ್ತಿಸುತ್ತಾರೆ. ಕ್ಯಾಬ್‌ನಲ್ಲೂ  ಆಗುವ ಇಂತಹ ಘಟನೆಗಳಿಂದ ಬೇಸತ್ತು ಇಲ್ಲೊಬ್ಬ ಡ್ರೈವರ್‌ ತನ್ನ ಕ್ಯಾಬ್​ನಲ್ಲಿ ನೋ ರೊಮ್ಯಾನ್ಸ್..‌ ಇದು ಕ್ಯಾಬ್‌ ಓಯೋ ಅಲ್ಲ, ನಡುವೆ ಅಂತರವಿರಲಿ ಎಂದು ಹಾಕಿದ್ದ ಬೋರ್ಡ್‌ ಸಿಕ್ಕಾಪಟೆ ವೈಲ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಜೋಡಿಗಳ ಪ್ರಯಾಣ ಸಮಯದಲ್ಲೂ ಯಾರ ಕಿರಿಕಿರಿ ಇಲ್ಲದೆ ಖಾಸಗಿ ಸಮಯ ಕಳೆಯಲು ಸ್ಮೂಚ್ ಕ್ಯಾಬ್ (Smooch Cabs) ಆರಂಭಿಸಿದೆ. ಈ ಕ್ಯಾಬ್​ನಲ್ಲಿ ಯಾರ ಭಯ, ಅಡೆತಡೆಗಳಿಲ್ಲದೇ ಜೋಡಿಗಳು ಉಲ್ಲಾಸದೊಂದಿಗೆ ಪ್ರಯಾಣ ಮಾಡಬಹುದಾಗಿದೆ.

Advertisement
Advertisement

ಬೆಂಗಳೂರಿನನ ಕ್ಯಾಬ್, ಆಟೋ ಸೇರಿದಂತೆ ಹಲವು ಟ್ಯಾಕ್ಸಿಗಳಲ್ಲಿ ಕೆಲ ಚಾಲಕರು ಇದು ಕ್ಯಾಬ್, ರೊಮ್ಯಾನ್ಸ್‌ಗೆ ಅವಕಾಶವಿಲ್ಲ ಎಂದು ಸೂಚನಾ ಬೋರ್ಡ್ ಹಾಕಿದ ಘಟನೆಗಳು ವೈರಲ್ ಆಗಿತ್ತು. ಹಾಗಂತ ಕಪಲ್ಸ್ ಬೇಸರ ಪಡಬೇಕಿಲ್ಲ. ಕಾರಣ ಇದೀಗ ಜೋಡಿಗಳ ಪ್ರಯಾಣ ಸಮಯದಲ್ಲಿ ತಮ್ಮ ಖಾಸಗಿ ಸಮಯ ಕಳೆಯಲು, ಯಾರ ಕಿರಿಕಿರಿ ಇಲ್ಲದೆ ತಬ್ಬಿಕೊಂಡು ಪ್ರಯಾಣ ಆಸ್ವಾದಿಸಲು ಬೆಂಗಳೂರಿನ ಸ್ಟಾರ್ಟ್ ಅಪ್ ಕಂಪನಿ ಹೊಸ ಸ್ಮೂಚ್ ಕ್ಯಾಬ್ ವ್ಯವಸ್ಥೆ ಆರಂಭಿಸಿದೆ. ಪ್ರಣಯ ಹಕ್ಕಿಗಳಿಗೆ ಇದೀಗ ಕ್ಯಾಬ್ ಒಂದು ರೀತಿಯಲ್ಲಿ ಸಂಜೀವಿನಿಯಾಗಲಿದೆ. ಈ ಸ್ಮೂಚ್ ಕ್ಯಾಬ್ ವಿಶೇಷವಾಗಿ ಜೋಡಿ ಹಕ್ಕಿಗಳಿಗೆ. ಆತ್ಯಾಪ್ತರೊಂದಿಗೆ ಯಾವುದೇ ಅಡತಡೆ ಇಲ್ಲದೆ ಕಳೆಯಲು ಬಯಸುತ್ತಾರೋ ಅವರಿಗೆ ಈ ಕ್ಯಾಬ್ ವ್ಯವಸ್ಥೆ ಮಾಡಲಾಗಿದೆ.

ಈ ಸ್ಮೂಚ್ ಕ್ಯಾಬ್‌ನಲ್ಲಿ ಹಲವು ವಿಶೇಷತೆ ಇದೆ. ಕಾರಣ ಓಲಾ, ಉಬರ್, ರ್ಯಾಪಿಡೋ ರೀತಿ ಕ್ಯಾಬ್ ಹತ್ತಿ ಇಷ್ಟು ಸಮಯದೊಳಗೆ ನಿಗದಿತ ಸ್ಥಳ ಅಥವಾ ಹೋಗಬೇಕಿರುವ ಸ್ಥಳಕ್ಕೆ ತಲುಪುವುದು ಈ ಸ್ಮೂಚ್ ಕ್ಯಾಬ್ ಉದ್ದೇಶವಲ್ಲ. ಯಾರೋ ಕೂಗಾಡಲಿ, ಯಾರೇ ಹೋರಾಡಲಿ ನಿಮ್ಮ ನೆಮ್ಮದಿಗೆ ಭಂಗವಿಲ್ಲ. ಕಾರಣ ಈ ಕ್ಯಾಬ್‌ನಲ್ಲಿ ಗುರಿಗಿಂತ ಜೋಡಿಗಳ ಕಂಫರ್ಟ್ ಮುಖ್ಯ. ಅವರ ಖಾಸಗಿ ಸಮಯ ಮುಖ್ಯ. ಉದಾಹರಣೆಗೆ ಬೆಳಗ್ಗೆ ಮೆಜಸ್ಟಿಕ್‌ನಲ್ಲಿ ಕ್ಯಾಬ್ ಹತ್ತಿದರೆ ಸಂಜೆಯಾದರೂ ಜಯನಗರ ತಲುಪುದು ಡೌಟ್. ಜೋಡಿಗಳ ಅವಶ್ಯಕತೆ, ಅಗತ್ಯಕ್ಕೆ ಅನುಗುಣವಾಗಿ ಕ್ಯಾಬ್ ವೇಗ ಹೆಚ್ಚು ಕಡಿಮೆ ಮಾಡಲಿದೆ.

Advertisement

ಸ್ಮೂಚ್ ಕ್ಯಾಬ್‌ನ ಮತ್ತೊಂದು ಪ್ರತ್ಯೇಕತೆ ಎಂದರೆ ಡು ನಾಟ್ ಡಿಸ್ಟರ್ಬ್ ಪಾಲಿಸಿ. ಅಂದರೆ ಈ ಕ್ಯಾಬ್ ಮೂಲಕ ಪ್ರಯಾಣ ಮಾಡುವ ಜೋಡಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಕಾರಿನ ವಿಂಡೋ ಒಳಗೆ ಕರ್ಟನ್ ಬಳಸಲಾಗುತ್ತದೆ. ಇನ್ನು ಹಿಂಬಂದಿಯಲ್ಲಿ ಕುಳಿತ ಜೋಡಿಗಳು ಖಾಸಗಿ ಕ್ಷಣಗಳು ಡ್ರೈವರ್ ಗೆ ಕಾಣದಂತೆ ತಡೆಗೋಡೆ ರೀತಿ ವಿನ್ಯಾಸ ಮಾಡಲಾಗಿರುತ್ತದೆ. ಎಸಿ, ಶಬ್ದಗಳ ಕಿರಿಕಿ ತಪ್ಪಿಸಲು ನಾಯ್ಸಿ ಕ್ಲಿಯರೆನ್ಸ್ ಸೇರಿದಂತೆ ಹಲವು ವಿಶೇಷತೆಗಳು ಈ ಕ್ಯಾಬ್‌ನಲ್ಲಿದೆ.

ಜೋಡಿಗಳು ನಾವು ಒಂದು ಬಾರಿ ಈ ಕ್ಯಾಬ್ ಮೂಲಕ ಪ್ರಯಾಣ ಮಾಡಿಬಿಡೋಣ ಎಂದಿದ್ದರೆ ಪ್ರಯತ್ನಿಸಬಹುದು. ಇದರ ಬೆಲೆ ನಿಮ್ಮ ಪ್ರಯಾಣ, ಸ್ಥಳ, ಸಮಯಕ್ಕೆ ಅನುಗುಣವಾಗಿರುತ್ತದೆ. ಸಾಮಾನ್ಯ ಕ್ಯಾಬ್ ದರಕ್ಕಿಂತ ದುಬಾರಿಯಾಗಿರುತ್ತದೆ. ಕಾರಣ ಇಲ್ಲಿ ಕ್ಯಾಬ್ ಹತ್ತಿದ ಬೆನ್ನಲ್ಲೇ ನಿಗದಿತ ಸ್ಥಳ ತಲುಪುದು ಒಂದೇ ಉದ್ದೇಶವಲ್ಲ. ನಿಧಾನವೇ ಪ್ರಧಾನ. ಜೊತೆಗೆ ಜೋಡಿಗಳು ಹೇಳುವಂತೆ ಎಷ್ಟು ಸಮಯ ಬೇಕೋ ಅಷ್ಟು ಸಮಯದಲ್ಲಿ ನಿಗದಿತ ಸ್ಥಳಕ್ಕೆ ಈ ಕ್ಯಾಬ್ ತಲುಪಲಿದೆ.

ಪ್ರಯಾಣದ ಜೊತೆಗೆ ಪ್ರಣಯವು ಆಗುತ್ತೆ ಎಂದು ಜೋಡಿಗಳು ಈ ಕ್ಯಾಬ್ ಬುಕ್ ಮಾಡುತ್ತಿದ್ದಾರೆ. ಆದರೆ ಈ ಕ್ಯಾಬ್ ಸರ್ವೀಸ್‌ಗೆ ಭಾರೀ ವಿರೋಧವೂ ವ್ಯಕ್ತವಾಗುತ್ತಿದೆ. ಇದರ ದುರ್ಬಳಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಲವರ ಅಭಿಪ್ರಾಯವಾಗಿದೆ. ಭಾರಿ ವಿರೋಧ ವ್ಯಕ್ತವಾಗುತ್ತಿದ್ದರೂ ಸ್ಮೂಚ್ ಕ್ಯಾಬ್ ಬುಕಿಂಗ್‌ಗೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದೆ. ಇದೀಗ ಸ್ಟಾರ್ಟ್ ಅಪ್ ಕಂಪನಿ ಮುಂಬೈ ಹಾಗೂ ದೆಹಲಿಯಲ್ಲಿ ಈ ಕ್ಯಾಬ್ ಸರ್ವೀಸ್ ವಿಸ್ತರಿಸಲು ಮುಂದಾಗಿದೆ.

Previous Post

ಸತ್ತ ವ್ಯಕ್ತಿಗೆ ಎಣ್ಣೆ ಕುಡಿಸಿ, ಸಿಗರೇಟ್ ಬಾಯಿಗೆ ಇಟ್ಟು ಅಂತಿಮ ವಿದಾಯ ಹೇಳಿದ ಸ್ನೇಹಿತರು..!!

Next Post

‘ನನ್ನನ್ನು ಅಪಹರಿಸಿಲ್ಲ, ಸ್ವ- ಇಚ್ಛೆಯಿಂದ ಅಕ್ರಮ್ ಜತೆ ತೆರಳಿದ್ದೇನೆ’ : ಉಡುಪಿ ಲವ್ ಜಿಹಾದ್ ಕೇಸ್‌ಗೆ ಬಿಗ್ ಟ್ವಿಸ್ಟ್ ..!!!

OtherNews

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!
ಕ್ರೈಮ್

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ..!!

July 7, 2026
ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!
ಬೆಂಗಳೂರು

ಆರ್‌ಎಸ್‌ಎಸ್‌ ನೋಂದಣಿ ವಿವಾದ; ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಪ್ರತಿಕ್ರಿಯೆ ಬೇಡ ಎಂದ ಸಂಘ..!!!

July 2, 2026
ಮಹಿಳೆ ಆತ್ಮಹತ್ಯೆ ..!!
ಕ್ರೈಮ್

ಮಹಿಳೆ ಆತ್ಮಹತ್ಯೆ ..!!

July 1, 2026
“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!
ಬೆಂಗಳೂರು

“ವಿಜಯೇಂದ್ರನನ್ನು ಕಿತ್ತು ಬಿಸಾಕಿ”: ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಆಡಿಯೋ..!!

June 29, 2026
ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!
Featured

ಕುಟುಂಬಕ್ಕೆ ಆಸರೆಯಾಗಿದ್ದ ಭಟ್ಕಳದ ಯುವತಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಕ್ಕೆ ಬಲಿ..!!!

June 27, 2026
ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!
ಕ್ರೈಮ್

ಕ್ರಿಪ್ಟೋ ಪರಿವರ್ತನೆಗೆ ಹೋಗಿ 17 ಲಕ್ಷ ರೂ ಕಳೆದುಕೊಂಡ ವ್ಯಕ್ತಿ: ವಿದ್ಯಾರ್ಥಿಗಳು ಸೇರಿ 12 ಜನ ಅರೆಸ್ಟ್..!!!

June 26, 2026

Leave a Reply Cancel reply

Your email address will not be published. Required fields are marked *

Recent News

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

572 – ಗ್ರಾಮ ಆಡಳಿತ ಅಧಿಕಾರಿ (VAO)ಹುದ್ದೆಗಳಿಗೆ ಅರ್ಜಿ ಆಹ್ವಾನ : ವಿದ್ಯಾಮಾತಾದಲ್ಲಿ ತರಬೇತಿ ಪ್ರಾರಂಭ..!!

July 11, 2026
ಬೆಳ್ತಂಗಡಿ: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಜೆಸಿಬಿ ಚಾಲಕ ಮತ್ತು ಸಂಬಂಧಿಯಿಂದ ಅತ್ಯಾಚಾರ..!! ಗರ್ಭವತಿಯಾದ ಅಪ್ರಾಪ್ತೆ, ಆರೋಪಿಗಳು ನಾಪತ್ತೆ

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲು..!!

July 11, 2026
ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

ವಿಟ್ಲದಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ..!!

July 11, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಕಡಬದಲ್ಲಿ ಮದುವೆ ವಿಚಾರಕ್ಕೆ ಯುವಕರ ನಡುವೆ ಗಲಾಟೆ: ಪರಸ್ಪರ ದೂರು, ಎರಡು ಪ್ರಕರಣ ದಾಖಲು..!!

July 11, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.