ಕರಾವಳಿ

ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

ಬಿಗ್ ಬಾಸ್ ಸೀಸನ್​- 11ರ ಫೈರ್‌ ಬ್ರ್ಯಾಂಡ್‌ ಎಂದೇ ಖ್ಯಾತಿ ಪಡೆದಿದ್ದ ಚೈತ್ರಾ ಕುಂದಾಪುರ ಅವರು ದಾಂಪತ್ಯ ಜೀವನಕ್ಕೆ ಇಂದು ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮನೆಯಲ್ಲಿ...

Read moreDetails

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಕುಸಿತ..!!!

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ರಥದ ಮೇಲ್ಭಾಗ ಮುರಿದು ಬಿದ್ದಿದ್ದು, ಅದೃಷ್ಟವಶಾತ್ ತೇರಿನಲ್ಲಿದ್ದ ಅರ್ಚಕರ ಸಹಿತ ಹಲವಾರು ಮಂದಿ ಅಪಾಯದಿಂದ ಪಾರಾಗಿದ್ದಾರೆ. ಶನಿವಾರ ಬೆಳಗ್ಗಿನ...

Read moreDetails

ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!

ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಿಂದ ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಮತ್ತು ಅವರ ಶಿಫಾರಸ್ಸಿನ ಮೇರೆಗೆ ಎನ್.ಎಮ್.ಪಿ.ಎ ಯ ಸಿ‌ಎಸ್‌ಆರ್ ನಿಧಿಯಿಂದ...

Read moreDetails

ಉಡುಪಿ ಕೃಷ್ಣಮಠ ಬೀದಿಯಲ್ಲಿ ಜೋಡಿಗಳ ಕಲವರಕ್ಕೆ ಬ್ರೇಕ್​.. ಪ್ರೀ ವೆಡ್ಡಿಂಗ್​ ಶೂಟ್​​ ನಿಷೇಧ..!!!

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಹೊರ ಜಿಲ್ಲೆ ಹೊರ ರಾಜ್ಯದಿಂದ ದಿನಂಪ್ರತಿ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಹೀಗೆ ಆಗಮಿಸುವ ಭಕ್ತರು ದೇವರಿಗೆ ಕೈ ಮುಗಿದು ದೇವಾಲಯದ ಎದುರು...

Read moreDetails

(ಮಾ.1 / 2) ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಕೂಟ : ಪೂರ್ವಭಾವಿ ಸಭೆ..!!

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳ ಕೂಟ ಮಾ.1 ಮತ್ತು 2 ರಂದು ನಡೆಸಲು ಡಿ.21ರಂದು ಪುತ್ತೂರು ಬೈಪಾಸ್ ರಸ್ತೆಯ ಉದಯಗಿರಿ...

Read moreDetails

ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ..!!!

ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆ ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ...

Read moreDetails

(ಡಿ.13)ವಿಟ್ಲ: ಮಂಗಳಪದವು ಐಡಿಯಲ್ ಫ್ಯೂಯಲ್ ಪೆಟ್ರೋಲ್ ಪಂಪ್ ನಲ್ಲಿ ಸಿಎನ್ ಜಿ(CNG) ಸೌಲಭ್ಯ ಪ್ರಾರಂಭ..!!

ಕೆಲವು ವರ್ಷಗಳ ಹಿಂದೆ ವಿಟ್ಲ-ಮಂಗಳೂರು ರಸ್ತೆಯ ಮಂಗಳಪದವು ಜಂಕ್ಷನ್ ಬಳಿ ಐಡಿಯಲ್ ಫ್ಯೂಯಲ್ ಪೆಟ್ರೋಲ್ ಪಂಪ್ ಉದ್ಘಾಟನೆಗೊಂಡಿದ್ದು, ಇಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನಪ್ರಿಯತೆ...

Read moreDetails

ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಶ್ರೀಶ(13), ಜಯಂತ್(19) ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ...

Read moreDetails

ಉಡುಪಿಯಲ್ಲಿ ನಕ್ಸಲ್​​ ಕಮಾಂಡರ್ ವಿಕ್ರಂ ಗೌಡ ಎನ್​​ಕೌಂಟರ್​

ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಹೆಬ್ರಿ‌ ಸಮೀಪ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ನಕ್ಸಲರ ಕಮಾಂಡರ್...

Read moreDetails

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಮಹಿಳೆಗೆ ಡಿಕ್ಕಿ: ಗಂಭೀರ.!!!

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ತೊಡಾರ್...

Read moreDetails
Page 1 of 8 1 2 8

Recent News

You cannot copy content of this page