ಕರಾವಳಿ

ಉಡುಪಿಯಲ್ಲಿ ನಕ್ಸಲ್​​ ಕಮಾಂಡರ್ ವಿಕ್ರಂ ಗೌಡ ಎನ್​​ಕೌಂಟರ್​

ಉಡುಪಿ: ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ಹೆಬ್ರಿ‌ ಸಮೀಪ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ. ಈ ವೇಳೆ ನಕ್ಸಲರ ಕಮಾಂಡರ್...

Read more

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಮಹಿಳೆಗೆ ಡಿಕ್ಕಿ: ಗಂಭೀರ.!!!

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮಹಿಳೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಿಂದ ಮೂಡಬಿದ್ರೆ ಗೆ ಹೋಗುತ್ತಿದ್ದ ಖಾಸಗಿ ಬಸ್ ತೊಡಾರ್...

Read more

ಕರ್ನಾಟಕ ಮೀನು ಅಭಿವೃದ್ಧಿ ನಿಗಮದ ನೌಕರರ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು : ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮದ ನೌಕರರ ಸಂಘ (ಐ ಎಲ್ ಸಿ) ಇದರ ಸಭೆಯು ಮಲ್ಲಿಕಟ್ಟೆಯಇಂದಿರಾ ಗಾಂಧಿ ಜನ್ಮ ಶತಾಬ್ದಿ ಭವನದಲ್ಲಿ ನ.10 ರಂದು...

Read more

ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ :ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕ‌ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ...

Read more

ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಗೆ ಹೆಚ್ಚಿನ ಭದ್ರತೆಯನ್ನು ಸರಕಾರ ನೀಡಬೇಕು :ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ – ಮಹಮ್ಮದ್ ಅಸ್ಗರ್ ಮುಡಿಪು

ಜಗದ್ಗುರು ಶಂಕರಾಚಾರ್ಯ ತೋಟಕಾಚಾರ್ಯ ಮಹಾಸಂಸ್ಥಾನ ಶ್ರೀಮದೆಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ವಾಹನದಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದು ಖಂಡನೀಯ.ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚ...

Read more

ವಕ್ಫ್ ಆಸ್ತಿ ವಿಚಾರವಾಗಿ ವಿಪಕ್ಷದಿಂದ ಅನಗತ್ಯ ಗೊಂದಲ – ಪದ್ಮರಾಜ್ ಆರ್. ಪೂಜಾರಿ

https://youtu.be/odjpFXU-eZk?si=utfWTnJlj3Ca8Hw- ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್ ನೀಡಲಾಗಿದೆ. ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸಲು 2019ರಲ್ಲಿ...

Read more

ಉಳ್ಳಾಲ: ಗಾಂಜಾ ಮಾರಾಟ ಮಾಡುತ್ತಿದ್ದ ದಂಪತಿ ಅರೆಸ್ಟ್…!!!

ಉಳ್ಳಾಲ:ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ಯಾ ರೆಹಮತ್ ನಗರ ಕಜೆ ಬಾಕಿಮಾರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ಗಾಂಜಾ ಮಾರಾಟ ನಡೆಸುತ್ತಿದ್ದ ಜೋಡಿಯನ್ನು ಮಂಗಳೂರು ನಗರ ದಕ್ಷಿಣ ಉಪವಿಭಾಗದ...

Read more

12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಯಕ್ಷಗಾನ ಕಲಾವಿದ ನಿಗೂಢ ಸಾವು!

https://youtu.be/J5WcZxQ14xw?si=nwniVQCf3uIAPJ2_ ಉಡುಪಿ : ಮಂದಾರ್ತಿ, ಮಡಾಮಕ್ಕಿ, ಅಮೃತೇಶ್ವರಿ, ಸಾಲಿಗ್ರಾಮ ಹಾಗೂ ಮಾರಣಕಟ್ಟೆ ಮೇಳಗಳಲ್ಲಿ ಸುಮಾರು 12 ವರ್ಷ ಸ್ತ್ರೀವೇಷಧಾರಿಯಾಗಿ ಕಲಾಸೇವೆಗೈದ ಗುರುಪ್ರಸಾದ್ ನೀರ್ಜೆಡ್ಡು (26) ನಿಗೂಢವಾಗಿ ಸಾವನ್ನಪ್ಪಿದ್ದಾರೆ....

Read more

ಕೋಟಾ ಶ್ರೀನಿವಾಸ್ ಪೂಜಾರಿಗೆ ಮಹತ್ವದ ಹುದ್ದೆ ನೀಡಿದ ಬಿಜೆಪಿ ಹೈಕಮಾಂಡ್‌

https://youtu.be/Dv325Ioa8Yw?si=ms89jQ_jHCxxyGSy ನವದೆಹಲಿ : ಬಿಜೆಪಿಯು ಲೋಕಸಭೆಯ ಮುಖ್ಯ ಮತ್ತು ಸಚೇತಕರನ್ನು ನೇಮಕ ಮಾಡಿದೆ. ಒಬ್ಬರನ್ನು ಮುಖ್ಯ ಸಚೇತಕ ಹಾಗೂ 16 ಜನರನ್ನು ಸಚೇತಕರನ್ನಾಗಿ ನೇಮಕ ಮಾಡಿ ಬಿಜೆಪಿ...

Read more

ಹಲವು ಪದಕ ಗೆದ್ದಿದ್ದ ‘ನಾಗು’ ಇನ್ನಿಲ್ಲ!

ಮಣಿಪಾಲ : ವಾರದ ಹಿಂದಷ್ಟೇ ಕಂಬಳ ಕ್ಷೇತ್ರದ ಉದಯೋನ್ಮುಖ ತಾರೆ ‘ಲಕ್ಕಿ’ಯ ಅಗಲುವಿಕೆಯಿಂದ ಬೇಸರಗೊಂಡಿದ್ದ ಕಂಬಳಾಭಿಮಾನಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ...

Read more
Page 1 of 7 1 2 7

Recent News

You cannot copy content of this page