ಧಾರ್ಮಿಕ

(ಮೇ.23) ಇಂದು ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ : ಯಕ್ಷತೆಲಿಕೆ ಯಕ್ಷ ಹಾಸ್ಯ ವೈಭವ…!!!!

ಪುತ್ತೂರು: ಕುರಿಯ ಗ್ರಾಮದ ಅಮ್ಮುಂಜೆ ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ದುರ್ಗಾಪೂಜೆ, ರಂಗಪೂಜೆ ಹಾಗೂ...

Read more

ವಿಟ್ಲ : ದುರ್ಗಾ ನಮಸ್ಕಾರ ಪೂಜೆ ಹಾಗೂ ಅರ್ಧ ಏಕಾಹ ಭಜನಾ ಕಾರ್ಯಕ್ರಮ : ಬಿಜೆಪಿ ಜಿಲ್ಲಾಧ್ಯಕ್ಷ ಕುಂಪಲ ಭೇಟಿ…!!!

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಹಾಗೂ ಸಾರ್ವಜನಿಕ ದುರ್ಗಾ ಪೂಜಾ ಸಮಿತಿಯ ವತಿಯಿಂದ ನಡೆಯುವ ಅರ್ಧ ಏಕಾಹ ಭಜನಾ ಕಾರ್ಯಕ್ರಮಕ್ಕೆ ಹಾಗೂ ವಿಟ್ಲ ಶ್ರೀ ಪಂಚಲಿಂಗೇಶ್ವರ...

Read more

(ಮೇ.16) ವಿಟ್ಲದಲ್ಲಿ ಅರ್ಧಏಕಹಾ ಭಜನೆ ಹಾಗೂ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ ಪೂಜೆ..!!

ವಿಟ್ಲ: ಸಾರ್ವಜನಿಕ ಶ್ರೀ ದುರ್ಗಾಪೂಜಾ ಸಮಿತಿ ವಿಟ್ಲ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಇದರ ಸಾರಥ್ಯದಲ್ಲಿ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ...

Read more

ಕಲ್ಲೆಟ್ಟಿ : ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ: (ಮೇ.12) ನಾಳೆ ಗೊನೆ ಮುಹೂರ್ತ..!!!

ಕಲ್ಲೆಟ್ಟಿ: ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನ ಬರಿಮಾರು ಇಲ್ಲಿ ಮೇ 18 ರಂದು ವರ್ಷಾವಧಿ ನೇಮೋತ್ಸವ ನಡೆಯಲಿದ್ದು ನಾಳೆ ಮೇ.12 ರಂದು ಬೆಳಗ್ಗೆ 10 ಗಂಟೆಗೆ ಗೊನೆ...

Read more

(ಮೇ.16)ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಮತ್ತು ಸಾರ್ವಜನಿಕ ಶ್ರೀ ದುರ್ಗಾ ಪೂಜಾ ಸಮಿತಿ ವಿಟ್ಲ ಇದರ ಸಹಯೋಗದಲ್ಲಿ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ ..!!

ಸಾರ್ವಜನಿಕ ಶ್ರೀ ದುರ್ಗಾ ಪೂಜಾ ಸಮಿತಿ ವಿಟ್ಲ ಹಾಗೂ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ಇದರ ಸಾರಥ್ಯದಲ್ಲಿ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ...

Read more

ತನ್ನಿಮಾನಿಗ ದೈವದ ರೂಪದಲ್ಲಿ ಹೆಜ್ಜೆ ಹಾಕಿದ 11 ವರ್ಷದ ಬಾಲಕ..!!

ಉಡುಪಿ: ತನ್ನಿಮಾನಿಗ ದೈವದ ರೂಪದಲ್ಲಿ ಬಾಲಕನೊಬ್ಬ ಹೆಜ್ಜೆ ಹಾಕಿದನ್ನು ನೋಡಿದ ದೈವ ಭಕ್ತರು ಅಚ್ಚರಿಗೊಂಡಿದ್ದಾರೆ. ಪ್ರತಿಷ್ಠಾ ವರ್ಧಂತಿ ಉತ್ಸವದಲ್ಲಿ  11 ವರ್ಷದ ಬಾಲಕ ಸಮರ್ಥ್​ ಎಂಬಾತ ತನ್ನಿಮಾನಿಗ ದೈವದ...

Read more

ಪುತ್ತೂರು:(ಏ.05) ಶ್ರೀ ಚೌಕಾರು ಮಂತ್ರಾದಿ ಗುಳಿಗ ಶ್ರೀ ಸ್ವಾಮಿ ಕೊರಗ ತನಿಯಜ್ಜ ಸಾನಿಧ್ಯ ಪೋಳ್ಯ: 3 ನೇ ವರ್ಷದ ಶ್ರೀ ದೈವಗಳ ನೇಮೋತ್ಸವ…!!!

ಪುತ್ತೂರು: ಶ್ರೀ ಚೌಕಾರು ಮಂತ್ರಾದಿ ಗುಳಿಗ ಶ್ರೀ ಸ್ವಾಮಿ ಕೊರಗ ತನಿಯಜ್ಜ ಸಾನಿಧ್ಯ ಮೂಲೆಕಾಡು ಪೋಳ್ಯ ಇಲ್ಲಿ 3 ನೇ ವರ್ಷದ ಶ್ರೀ ದೈವಗಳ ನೇಮೋತ್ಸವವು ಏ.05...

Read more

ಪಾಂಡವರ ಕಲ್ಲು: ಗರೋಡಿ ಜಾತ್ರೆ: ನೂತನ ಧ್ವಜಸ್ತಂಬದ ಪುನರ್ ಪ್ರತಿಷ್ಠಾ ಮಹೋತ್ಸವ..!!!

ಶ್ರೀ ರಾಜನ್ ದೈವ ಕೊಡಮಣಿತ್ತಾಯ ಶ್ರೀ ಬ್ರಹ್ಮ ಬೈದೆರೆ ಗರೋಡಿ ಪಾಂಡವರಕಲ್ಲು ಇಲ್ಲಿನ ಗರೋಡಿ ಜಾತ್ರೆ ಏಪ್ರಿಲ್ 11 ರಂದು ನಡೆಯಲಿದ್ದು ನೂತನ ಧ್ವಜಸ್ತಂಭದ ಪುನರ್ ಪ್ರತಿಷ್ಠಾ...

Read more

ಮಂಗಳಾದೇವಿ ದೇವಸ್ಥಾನದ ರಸ್ತೆಗೆ ನಾಮಫಲಕ ಅನಾವರಣ…!!!

https://youtu.be/1hFRblLMwzE?si=ywKZaISMD_Q_z352 ಮಂಗಳೂರು: ಮಂಗಳಾದೇವಿ ದೇವಸ್ಥಾನದ ರಸ್ತೆಯ ನಾಮಫಲಕ ಅನಾವರಣ ಕಾರ್ಯಕ್ರಮ ನಗರದ ಆರ್‌ಟಿಒ ಕಚೇರಿ ಮುಂಭಾಗದಲ್ಲಿ ನಡೆಯಿತು. ಸಂಸದ ಬ್ರಿಜೇಶ್ ಚೌಟ ಅವರು ನಾಮಫಲಕವನ್ನುಅನಾವರಣಗೊಳಿಸಿದರು. ಪಾಂಡೇಶ್ವರ, ಸುಭಾಶ್‌ನಗರ,...

Read more

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

ಬೆಂಗಳೂರು: ರಾಜ್ಯದ ಪ್ರಮುಖ 14 ದೇವಸ್ಥಾನಗಳ ಪ್ರಸಾದವನ್ನು ಭಕ್ತರ ಮನೆಗಳಿಗೆ ತಲುಪಿಸುವ ‘ಇ-ಪ್ರಸಾದ ಸೇವೆ’ಗೆ ಧಾರ್ಮಿಕ ದತ್ತಿ ಇಲಾಖೆ ಚಾಲನೆ ನೀಡಿದೆ. ಶಾಂತಿನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ನಡೆದ...

Read more
Page 1 of 71 1 2 71

Recent News

You cannot copy content of this page