ಧಾರ್ಮಿಕ

ಕಾವು : ಗೋಪೂಜಾ ಸಮಿತಿ ವತಿಯಿಂದ ಸಾಮೂಹಿಕ ಗೋಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

ಕಾವು : ವಿಶ್ವ ಹಿಂದೂ ಪರಿಷದ್- ಬಜರಂಗದಳ ಹಾಗೂ ಗೋಪೂಜಾ ಸಮಿತಿ ಕಾವು ಇದರ ನೇತೃತ್ವದಲ್ಲಿ 12ನೇ ವರ್ಷದ ಸಾಮೂಹಿಕ ಗೋಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ...

Read more

(ಜ.6) ಪುತ್ತಿಲ : ದ್ವಿತೀಯ ವರ್ಷದ ಅರ್ಧ ಏಕಹಾ ಭಜನೆ ಮತ್ತು ಸಾರ್ವಜನಿಕ ಶ್ರೀ ದುರ್ಗಾ ಪೂಜೆ ಹಾಗೂ ಸುಧರ್ಮ ಸಭೆ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಶ್ರೀರಾಮ ಗೆಳೆಯರ ಬಳಗ (ರಿ )ಪುತ್ತಿಲ ಮತ್ತು ಪುತ್ತಿಲ ಪರಿವಾರ ಮುಂಡೂರು ಇದರ ಜಂಟಿ ಆಶ್ರಯದಲ್ಲಿ ದ್ವಿತೀಯ ವರ್ಷದ ಅರ್ಧ ಏಕಹಾ ಭಜನೆ ಮತ್ತು...

Read more

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಪುತ್ತೂರು : ಬಿಜೆಪಿ ಮುಖಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ನ.24 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರೀ ದೇವರ ದರುಶನ ಪಡೆದು, ಪ್ರಾರ್ಥನೆ...

Read more

(ನ.26) ಉಪ್ಪಿನಂಗಡಿ : ಪುತ್ತಿಲ ಪರಿವಾರ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಆಶ್ರಯದಲ್ಲಿ ‘ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ’ ಹಾಗೂ ‘ಬೃಹತ್ ಹಿಂದೂ ಸಂಗಮ’

ಉಪ್ಪಿನಂಗಡಿ : ಪುತ್ತಿಲ ಪರಿವಾರ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಹಿಂದೂ ಸಮಾಜದ ಐಕ್ಯತೆಗಾಗಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ...

Read more

ತೆಕ್ಕಾರು : ದೇವರ ವಿಗ್ರಹ, ಪಾಣಿಪೀಠ ಸಿಕ್ಕ ಜಾಗದಲ್ಲಿ ನಾಗ ಸಾನಿಧ್ಯದ ಸುಳಿವು : ಪ್ರಶ್ನಾ ಚಿಂತನೆಯಲ್ಲಿ ಸ್ಫೋಟಕ ಸತ್ಯ ಬಹಿರಂಗ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ಅನ್ಯಮತೀಯ ವ್ಯಕ್ತಿ ಅತಿಕ್ರಮಿಸಿದ್ದ ಜಾಗದಲ್ಲಿ ದೇವಸ್ಥಾನ ಪತ್ತೆಯಾಗಿತ್ತು. ಅದರ ಬೆನ್ನಲ್ಲೇ ಗ್ರಾಮಸ್ಥರು ಅದೇ ಜಾಗದಲ್ಲಿಯೇ ಪ್ರಶ್ನಾ...

Read more

ಪುತ್ತಿಲ ಪರಿವಾರದಿಂದ ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ – ಬೃಹತ್ ಸಂತ ಸಮ್ಮೇಳನ : ಪೂರ್ವಭಾವಿ ಸಭೆ : ಜಿಲ್ಲೆಯ ವಿವಿಧ ಭಾಗಗಳಿಂದ ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ...

Read more

ಬಾಗಿಲು ತೆರೆದ ಅಯ್ಯಪ್ಪ ಸ್ವಾಮಿ ದೇಗುಲ : 41 ದಿನಗಳ ಕಾಲ ಶಬರಿಮಲೆಯಲ್ಲಿ ಮಂಡಲ ಪೂಜೆ

ಕೊಚ್ಚಿ : ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ದಕ್ಷಿಣ ಭಾರತ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೇರಳದ ಶಬರಿಮಲೆ ಆಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ದೇವಾಲಯದ...

Read more

(ಡಿ.25) ಕಲ್ಲೇಗ ಮಾಡತ್ತಾರಿನಲ್ಲಿ ವರ್ಷಾವಧಿ ನೇಮೋತ್ಸವ : ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು : ಕಲ್ಲೇಗ ಮಾಡತ್ತಾರಿನಲ್ಲಿ ವರ್ಷಾವಧಿ ನೇಮೋತ್ಸವವು ಡಿ.25 ರಂದು ಜರುಗಲಿದ್ದು, ಆ ಪ್ರಯುಕ್ತ ಇಂದು ಶ್ರೀ ಪುಣ್ಯಕುಮಾರ ದೈವದ ಚಾವಡಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...

Read more

ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ..!!

ಮಂಗಳೂರು : ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ....

Read more

ಶ್ರೀರಾಮ ಜನ್ಮಭೂಮಿಯಲ್ಲಿ ಲಕ್ಷ, ಲಕ್ಷ ದೀಪೋತ್ಸವದ ಸಂಭ್ರಮ : ಗಿನ್ನೆಸ್ ವರ್ಲ್ಡ್‌ ರೆಕಾರ್ಡ್‌ಗೆ ಸಜ್ಜಾದ ಅಯೋಧ್ಯೆ ; ಹೇಗಿದೆ ಸಿದ್ಧತೆ..!??

ಅಯೋಧ್ಯೆ : ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ದೀಪಾವಳಿ ಸಂಭ್ರಮ ಜೋರಾಗಿದೆ. ದೀಪಾವಳಿ ಪ್ರಯುಕ್ತ ಅಯೋಧ್ಯೆಯಲ್ಲಿ ದೀಪೋತ್ಸವವನ್ನು ತಯಾರಿ ನಡೆಸುತ್ತಿದ್ದಾರೆ. 51 ಘಾಟ್‌ಗಳಲ್ಲಿ 24 ಲಕ್ಷಕ್ಕೂ ಹೆಚ್ಚು ದೀಪದಿಂದ...

Read more
Page 1 of 56 1 2 56
  • Trending
  • Comments
  • Latest

Recent News

You cannot copy content of this page