ಧಾರ್ಮಿಕ

ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ : ನೂತನ ಪದಾಧಿಕಾರಿಗಳ ಆಯ್ಕೆ

ಕುಂಜೂರು ಪಂಜ ಶ್ರೀ ದುರ್ಗಾ ಭಜನಾ ಮಂದಿರದ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಅಧ್ಯಕ್ಷರು: ಜಯಂತ್ ಕುಂಜೂರು ಪಂಜ. ಉಪಾಧ್ಯಕ್ಷರು:...

Read more

ವಿ.ಹಿಂ.ಪ ವಿಟ್ಲ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ :ನೂತನ ಸಮಿತಿ ರಚನೆ

ವಿಶ್ವ ಹಿಂದೂ ಪರಿಷತ್ತಿನ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ವತಿಯಿಂದ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಮುಂದಿನ ಎರಡು ವರ್ಷಗಳಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ...

Read more

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಸುಬ್ರಹ್ಮಣ್ಯ : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ...

Read more

ಶ್ರೀ ಅನಂತಪುರ ದೇವಸ್ಥಾನದ ಭಕ್ತರಿಗೆ ಸಂಪೂರ್ಣ ದರ್ಶನ ನೀಡಿದ ಮೊಸಳೆ ಮರಿ ಬಬಿಯಾ

ಸರೋವರ ಕ್ಷೇತ್ರವೆಂದೇ ಖ್ಯಾತಿ ಪಡೆದ ಶ್ರೀ ಅನಂತಪುರದಲ್ಲಿ ತಿಂಗಳುಗಳ ಹಿಂದೆ ಪ್ರತ್ಯಕ್ಷಗೊಂಡ ನೂತನ ಮೊಸಳೆ ಮರಿ (ಬಬಿಯಾ – 3) ಇದೇ ಮೊದಲ ಬಾರಿಗೆ ಶುಕ್ರವಾರ ಸಂಜೆ...

Read more

ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಚಿನ್ನದ ಮಲ್ಲಿಗೆ ಮೊಗ್ಗಿನ ಸರ, ರಜತ ಗಗ್ಗರ ಸಮರ್ಪಣೆಗೆ ಸಿದ್ಧತೆ : ಭಕ್ತರು ಕೈ ಜೋಡಿಸುವಂತೆ ಮನವಿ

ಪುತ್ತೂರು : ಬಲ್ನಾಡು ಶ್ರೀ ಉಳ್ಳಾಲ್ತಿ ಅಮ್ಮನವರಿಗೆ ಬಂಗಾರ ಹಾಗೂ ಬೆಳ್ಳಿಯ ಆಭರಣ ಸಮರ್ಪಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ವರ್ಷಾವಧಿ ನಡೆಯುವ ಅಮ್ಮನವರ ನರ್ತನ ಸೇವೆಗೆ ಚಿನ್ನದ ಮಲ್ಲಿಗೆ...

Read more

ಬಂಟ್ವಾಳ ಜಮೀಯ್ಯತುಲ್ ಫಲಾಹ್, ರೋಟರಿ ಕ್ಲಬ್ ನಿಂದ “ಮೆಹ್’ಫಿಲೇ ಈದ್” :ಝಕರಿಯಾ ಜೋಕಟ್ಟೆ, ಡಾ. ಮೋಹನ್ ಆಳ್ವ, ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್'ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ...

Read more

ಕುದ್ರೆಬೆಟ್ಟು : ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ

https://youtu.be/BKRK8v8vzPw ಬಂಟ್ವಾಳ : ತಾಲೂಕಿನ ಬಾಳ್ತಿಲ ಗ್ರಾಮದ ಕುದ್ರಬೆಟ್ಟು ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ದಕ್ಷಿಣ ಭಾಗದ ಗುಡ್ಡಗಳ ನಡುವೆ ಹಚ್ಚ ಹಸುರಿನ ಮೇರು ವೃಕ್ಷಗಳಿಂದ ನಯನಮನೋಹರ...

Read more

(ಮೇ.12) ಕೆಮ್ಮಾಯಿ ಭರತ್ ಪುರ ಶ್ರೀ ಪಂಚಮುಖಿ ಹನುಮಾನ್ ಮಂದಿರದಲ್ಲಿ ಸಾಮೂಹಿಕ ಹನುಮಯಜ್ಞ, ರುದ್ರ ಹೋಮ ; ವಿವಿಧ ಧಾರ್ಮಿಕ ಕಾರ್ಯಕ್ರಮ : ಶ್ರೀ ಸತ್ಯದೇವತೆ ಕಲ್ಲುರ್ಟಿ ದೈವದ ನೇಮೋತ್ಸವ

https://youtu.be/A9ew6v9bQAE ಪುತ್ತೂರು : ಶ್ರೀ ಪಂಚಮುಖಿ ಹನುಮಾನ್ ಉತ್ಸವ ಸಮಿತಿ, ಭರತಪುರ, ಕೆಮ್ಮಾಯಿ ( ಶ್ರೀ ಹನುಮಾನ್ ಮಂದಿರ ಸಾಂತ್ವನ ಸೇವಾ ಟ್ರಸ್ಟ್ (ರಿ.) ಭರತಪುರ ಇದರ...

Read more

(ಮೇ.3) ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ

https://youtu.be/A9ew6v9bQAE ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ.3 ರಂದು ಶ್ರೀ ಕಲ್ಲುರ್ಟಿ ದೈವದ ಪುನಃ ಪ್ರತಿಷ್ಠಾ ಮಹೋತ್ಸವ ಹಾಗೂ ಶ್ರೀ...

Read more

ಮಳೆಗಾಗಿ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಪರ್ಜನ್ಯ ಜಪ : ಶಾಸಕರು ಭಾಗಿ

https://youtu.be/A9ew6v9bQAE ಪುತ್ತೂರು : ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು, ಜನ‌ಸಂಕಷ್ಟ ಎದುರಿಸುವಂತಾಗಿದ್ದು, ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀ‌ ಮಹಾಲಿಂಗೇಶ್ವರ ದೇವಳದಲ್ಲಿ‌ ಶಾಸಕರ ಸೂಚನೆಯಂತೆ...

Read more
Page 1 of 65 1 2 65

Recent News

You cannot copy content of this page