ಧಾರ್ಮಿಕ

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

https://youtu.be/tpNT9ewzNIA?si=-zV_KhdTuZWIQkpo ಪುತ್ತೂರು:ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ವೀರಮಂಗಲಕ್ಕೆ ಅವಭೃತ ಸ್ನಾನಕ್ಕೆ ಬರುವ ರಸ್ತೆಯನ್ನು 30 ಅಡಿಯಷ್ಟು ಅಗಲೀಕರಣಗೊಳಿಸಬೇಕು ಎಂಬುದು ಭಕ್ತರ ಬೇಡಿಕೆಯಾಗಿದೆ.ಇದಕ್ಕಾಗಿ ರಸ್ತೆಗೆ ಸಂಬಂಧಪಟ್ಟ ಕೃಷಿಕರಲ್ಲಿ...

Read moreDetails

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್, ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ‌ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

Read moreDetails

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

https://youtu.be/Q0Jq7rqN7-c?si=qm35r4gCRwHol9pk ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ. ಶಾಸಕ...

Read moreDetails

ಸತತ 15ನೇ ವರ್ಷವೂ ಆದಾಯದಲ್ಲಿ ನಂ.1 ಕುಕ್ಕೆ ದೇವಳ : ಕುಕ್ಕೆ ದೇವಳದ ವಾರ್ಷಿಕ ಆದಾಯ 167ಕೋ.89 ಲಕ್ಷ ರೂ..!

ಸುಬ್ರಹ್ಮಣ್ಯ: ರಾಜ್ಯದ ಮುಜರಾಯಿ ಇಲಾಖೆಯ ಅಧೀನದ ಪ್ರಸಿದ್ಧ ನಾಗಾರಾಧನಾ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋ.89 ಲಕ್ಷ...

Read moreDetails

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

ಪುತ್ತೂರು, ಮೇ 10: ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ...

Read moreDetails

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಪೂರ್ವ ಸಂಪ್ರದಾಯದಂತೆ ನಾಳೆ, ಏಪ್ರಿಲ್ 16, 2026ರಂದು ಗುರುವಾರ ಸಂಜೆ 4:30ಕ್ಕೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ...

Read moreDetails

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

ಬಲ್ನಾಡು : ಇಲ್ಲಿನ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಭಕ್ತರ ದಾನಸಹಾಯದೊಂದಿಗೆ ಸಂಪೂರ್ಣ ಶಿಲಾಮಯ ದಾರಂದವನ್ನು ಅಳವಡಿಸಲಾಗುತ್ತಿದೆ. ಮೊದಲು ಮರದಿಂದ ನಿರ್ಮಿಸಲಾಗಿದ್ದ ದಾರಂದವನ್ನು ಇದೀಗ ಕಲ್ಲಿನಿಂದ ನಿರ್ಮಿಸಿ...

Read moreDetails

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

ಪುತ್ತೂರು: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು. ದೈವಜ್ಞರ ಸಲಹೆಯಂತೆ...

Read moreDetails

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು ಮತ್ತು ಈ ಮೂಲಕ ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ...

Read moreDetails

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ...

Read moreDetails
Page 1 of 76 1 2 76

Recent News

You cannot copy content of this page