ಧಾರ್ಮಿಕ

ವಿಟ್ಲದೊಡೆಯನಿಗೆ ಉತ್ಸವದ ಸಂಭ್ರಮ..!!

✒️ರಾಧಾಕೃಷ್ಣ ಎರುಂಬು ಪುರಾಣದ ಏಕಚಕ್ರಪುರ ಇಂದು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ. ಸೀಮೆಯ ಜನರಿಗೆ, ಪಾಂಡವರು ಪಾದಗಳಿಟ್ಟು ಮೆರೆದ ಮಣ್ಣಿನಲ್ಲಿ ರೂಪಿಸಿದ ಬೃಹತ್ ದೇವಾಲಯವೆಂಬುದರಲ್ಲಿ ಹೆಮ್ಮೆಯಿದೆ. ಪಂಚಲಿಂಗ...

Read more

ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಯುವವಾಹಿನಿ ವಿಟ್ಲ ವತಿಯಿಂದ ಶ್ರಮದಾನ..!!

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ವಿಟ್ಲ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ವಿಟ್ಲ ಘಟಕದ ವತಿಯಿಂದ ದೇವಸ್ಥಾನ ದ ವಠಾರವನ್ನು...

Read more

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಗೆ ಗೊನೆ ಮುಹೂರ್ತ : ಬ್ರಹ್ಮರಥ ಮುಹೂರ್ತ : ರಥ ಮಂದಿರದಿಂದ ರಥ ಬೀದಿಗೆ ಬಂದ ತೇರು..!!!

https://youtu.be/YU31RbRMK88?si=CZRCfvidKYJHq2Lg ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.16 ರಿಂದ ಜ.21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು...

Read more

ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ವಿಟ್ಲ: ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.14ರಿಂದ ಜ. 22ರ ತನಕ ನಡೆಯಲಿರುವ ಕಾಲಾವಧಿ ಜಾತ್ರೋತ್ಸವದ ಹಿನ್ನೆಲೆಯಲ್ಲಿ ಜ.2ರಂದು ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಸದಾಶಿವ...

Read more

(ಜ.14)ವಿಟ್ಲ ಜಾತ್ರೋತ್ಸವದ ಪ್ರಯುಕ್ತ ತುಳು ಹಾಸ್ಯಮಯ ನಾಟಕ ಒರಿಯೆ : ಆಮಂತ್ರಣ ಪತ್ರಿಕೆ ಬಿಡುಗಡೆ..!!!

ವಿಟ್ಲ: ಬಿಲ್ಲವ ಸಂಘ (ರಿ.) ವಿಟ್ಲ ಮತ್ತು ಮಹಿಳಾ ಬಿಲ್ಲವ ಘಟಕ ಹಾಗೂ ಯುವವಾಹಿನಿ (ರಿ.) ವಿಟ್ಲ ಇದರ ಪ್ರಯೋಜಕತ್ವದಲ್ಲಿ ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ...

Read more

(ಡಿ.22/23) ಪುತ್ತೂರು: ಬೆದ್ರಾಳದಲ್ಲಿ ಶ್ರೀ ನಾಗ ಮತ್ತು ರಕ್ತೇಶ್ವರೀ ಸಪರಿವಾರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ..!!!

ಪುತ್ತೂರು: ಬೆದ್ರಾಳ ಕೊರಜಿಮಜಲು, ಎಲಿಕಾ ಎಂಬಲ್ಲಿ ನೂತನ ನವೀಕೃತ ಆ ರೂ ಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ರಕ್ತೇಶ್ವರೀ ಸಪರಿವಾರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ...

Read more

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು PRASHAD ಯೋಜನೆಯಡಿ ಅಭಿವೃದ್ಧಿಪಡಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ ಚೌಟ ..!!!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು PRASHAD ಯೋಜನೆಯಡಿ ಅಭಿವೃದ್ಧಿಪಡಿಸುವ ಬಗ್ಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಪ್ರಸ್ತಾವನೆ ಸಲ್ಲಿಸಿದರು. ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಕಾರ್ಯದರ್ಶಿ ವಿದ್ಯಾವತಿ...

Read more

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ರಚನೆ

ಬಡಗನ್ನೂರು: ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ರೈ ಕಟ್ಟಾವು, ಪ್ರಧಾನ ಕಾರ್ಯದರ್ಶಿಯಾಗಿ ಜನಾರ್ದನ ಪದಡ್ಕ ,ಕೋಶಾಧಿಕಾರಿ ರಾಜೇಶ್ ರೈ...

Read more

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಸದಸ್ಯರ ಅಧಿಕಾರ ಸ್ವೀಕಾರ : ಅಧ್ಯಕ್ಷರಾಗಿ ಪಂಜಿಗುಡ್ಡೆ ಈಶ್ವರ್ ಭಟ್..!!!

ಪುತ್ತೂರು: ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ಪಟ್ಟಿ ಪ್ರಕಟ ಗೊಂಡಿದೆ ಡಿ.18 ರಂದು ದೇವಳದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನೂತನ ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ...

Read more

ಕೆಮ್ಮಾಯಿ: ಬದ್ರಿಯಾ ಜುಮಾ ಮಸೀದಿ ಮುಈನುಲ್ ಇಸ್ಲಾಂ ಜಮಾತ್ ಕಮಿಟಿಯ ಪದಾಧಿಕಾರಿಗಳ ಆಯ್ಕೆ..!!!

ಪುತ್ತೂರು: ಬದ್ರಿಯಾ ಜುಮಾ ಮಸೀದಿ ಕೆಮ್ಮಾಯಿ ಮುಈನುಲ್ ಇಸ್ಲಾಂ ಜಮಾಅತ್ ಕಮಿಟಿಯ ವಾರ್ಷಿಕ ಮಹಾಸಭೆ ಡಿ.13 ರಂದು ಗೌರವಾಧ್ಯಕ್ಷರಾದ ಸಯ್ಯಿದ್ ಅಹಮದ್ ಪೂಕೋಯ ತಂಙಲ್ ಅವರ ಅಧ್ಯಕ್ಷತೆಯಲ್ಲಿ...

Read more
Page 1 of 69 1 2 69

Recent News

You cannot copy content of this page