ನಿಧನ

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

ಸ್ಯಾಂಡಲ್​ವುಡ್​ ಯುವ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಹಿರಿಯ ನಿರ್ಮಾಪಕ‌ ಆನೆಕಲ್ ಬಾಲ್ ರಾಜ್ ಪುತ್ರ ಸಂತೋಷ ಬಾಲರಾಜ್ ಇಂದು ಬೆಳಗ್ಗೆ 9.45ರ ಸುಮಾರಿಗೆ ನಿಧನ ಹೊಂದಿದ್ದಾರೆ. ಕಿರಿಯ...

Read more

ಪುತ್ತೂರು: ರೋಟರಿಪುರ ಚಾರ್ಲ್ ಲೋಬೊ ಹೃದಯಾಘಾತದಿಂದ ನಿಧನ..!!

ಪುತ್ತೂರು: ರೋಟರಿಪುರ ನಿವಾಸಿ ಚಾರ್ಲ್ಸ್ ಲೋಬೊ(75) ರವರು ಹೃದಯಾಘಾತದಿಂದ ಆ.3 ರಂದು ಮುಂಜಾನೆ ನಿಧನ ಹೊಂದಿದ್ದಾರೆ. ಮೃತ ಚಾರ್ಲ್ ಲೋಬೊರವರು ಸಚಿನ್ ಟ್ರೇಡಿಂಗ್ ನಲ್ಲಿ ಹಾಗೂ ಎಂ.ಟಿ...

Read more

ಬಂಟ್ವಾಳ: ಬಹುಮುಖ ಪ್ರತಿಭೆ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ನಿಧನ..!!

ಮಂಗಳೂರು: ಬಂಟ್ವಾಳ ಮೂಲದ ಕಳೆದ ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ ಅವರು ಅನಾರೋಗ್ಯದಿಂದ ಜುಲೈ. 25 ರಂದು ವಿಧಿವಶರಾಗಿದ್ದಾರೆ. ತಮ್ಮ...

Read more

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

https://youtu.be/f38PxeaJ53U?si=Ux4FT5ZHW9Qq6r15 ವಿಟ್ಲ: ಮಂಗಿಲಪದವು ನಿವಾಸಿ ರಘು ಪೂಜಾರಿ ಎಂ (60) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ವೀರಕಂಬ...

Read more

ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ ನಿಧನ..!!

ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ(70) ರವರು ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಪೋಸ್ಟ್ ಆಫೀಸ್ ಬಳಿ ಇರುವ ಕೀರ್ತನ್ ಇಲೆಕ್ಟ್ರಿಕಲ್ ಇದರ ಸಹ...

Read more

ಪುತ್ತೂರು: ಸಾಮೆತ್ತಡ್ಕ ನಿವಾಸಿ ಭರತ್ ನಿಧನ..!!

ಪುತ್ತೂರು: ಸಾಮೆತ್ತಡ್ಕ ನಿವಾಸಿ, ಜಯಂತ್ ಬಿ.ರವರ ಪುತ್ರ ಭರತ್ ಬಿ.ಜೆ.(36ವ) ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು...

Read more

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು..!!!

https://youtu.be/9RTdqVrUhBU?feature=shared ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ರಕ್ಷಿತ್...

Read more

‘ಹುಡುಗರು’ ಸಿನಿಮಾದಲ್ಲಿ ‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು  ..!!

ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ  ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ...

Read more

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ..!!

https://youtu.be/9RTdqVrUhBU?feature=shared ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ. ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ...

Read more

ಪುತ್ತೂರು: ಗೊಂಬೆ ವೇಷ ಧರಿಸಿ ಬಡ ಕುಟುಂಬಗಳಿಗೆ ಆಸರೆಯಾಗುತ್ತಿದ್ದ ಅಣ್ಣಪ್ಪ ಅನಾರೋಗ್ಯದಿಂದ ನಿಧನ…!!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬನ್ನೂರು ನಿವಾಸಿ ಅಣ್ಣಪ್ಪ (29)ಎಂದು ಗುರುತಿಸಲಾಗಿದೆ. ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ...

Read more
Page 1 of 116 1 2 116

Recent News

You cannot copy content of this page