ಸ್ಯಾಂಡಲ್ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಹಿರಿಯ ನಿರ್ಮಾಪಕ ಆನೆಕಲ್ ಬಾಲ್ ರಾಜ್ ಪುತ್ರ ಸಂತೋಷ ಬಾಲರಾಜ್ ಇಂದು ಬೆಳಗ್ಗೆ 9.45ರ ಸುಮಾರಿಗೆ ನಿಧನ ಹೊಂದಿದ್ದಾರೆ. ಕಿರಿಯ...
Read moreಪುತ್ತೂರು: ರೋಟರಿಪುರ ನಿವಾಸಿ ಚಾರ್ಲ್ಸ್ ಲೋಬೊ(75) ರವರು ಹೃದಯಾಘಾತದಿಂದ ಆ.3 ರಂದು ಮುಂಜಾನೆ ನಿಧನ ಹೊಂದಿದ್ದಾರೆ. ಮೃತ ಚಾರ್ಲ್ ಲೋಬೊರವರು ಸಚಿನ್ ಟ್ರೇಡಿಂಗ್ ನಲ್ಲಿ ಹಾಗೂ ಎಂ.ಟಿ...
Read moreಮಂಗಳೂರು: ಬಂಟ್ವಾಳ ಮೂಲದ ಕಳೆದ ಎರಡು ವರ್ಷದಿಂದ ಮಂಗಳೂರಿನಲ್ಲಿ ವಕೀಲೆಯಾಗಿ ವೃತ್ತಿ ನಿರ್ವಹಿಸುತ್ತಿದ್ದ ರಾಜಶ್ರೀ ಜಯರಾಜ್ ಪೂಜಾರಿ ಅವರು ಅನಾರೋಗ್ಯದಿಂದ ಜುಲೈ. 25 ರಂದು ವಿಧಿವಶರಾಗಿದ್ದಾರೆ. ತಮ್ಮ...
Read morehttps://youtu.be/f38PxeaJ53U?si=Ux4FT5ZHW9Qq6r15 ವಿಟ್ಲ: ಮಂಗಿಲಪದವು ನಿವಾಸಿ ರಘು ಪೂಜಾರಿ ಎಂ (60) ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಹಲವು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ವೀರಕಂಬ...
Read moreಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ(70) ರವರು ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಪೋಸ್ಟ್ ಆಫೀಸ್ ಬಳಿ ಇರುವ ಕೀರ್ತನ್ ಇಲೆಕ್ಟ್ರಿಕಲ್ ಇದರ ಸಹ...
Read moreಪುತ್ತೂರು: ಸಾಮೆತ್ತಡ್ಕ ನಿವಾಸಿ, ಜಯಂತ್ ಬಿ.ರವರ ಪುತ್ರ ಭರತ್ ಬಿ.ಜೆ.(36ವ) ರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಮೃತರು...
Read morehttps://youtu.be/9RTdqVrUhBU?feature=shared ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಕೆಮ್ಮಿಂಜೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೀರ್ತಿ ಯಾನೆ ರಕ್ಷಿತ್ ಜೋಗಿ (30) ಮೃತಪಟ್ಟ ಯುವಕ. ರಕ್ಷಿತ್...
Read moreಪುನೀತ್ ರಾಜ್ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ...
Read morehttps://youtu.be/9RTdqVrUhBU?feature=shared ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ. ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ...
Read moreಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬನ್ನೂರು ನಿವಾಸಿ ಅಣ್ಣಪ್ಪ (29)ಎಂದು ಗುರುತಿಸಲಾಗಿದೆ. ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ...
Read moreZoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
© 2020 Zoomin TV. All Rights Reserved. Website made with ❤️ by The Web People.
You cannot copy content of this page