ನಿಧನ

ಬಂಟ್ವಾಳ: ಟೋಲ್ ಗೇಟ್ ಬಳಿ ಅಪಘಾತ ; ಸ್ಕೂಟರ್ ಸವಾರ ಮೃತ್ಯು..!!

ಬಂಟ್ವಾಳ: ಸ್ಕೂಟ‌ರ್ ಜಾರಿ ಬಿದ್ದು ಸವಾರರೋರ್ವರು ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ರಾಮಲ್ ಕಟ್ಟೆಯ ಬ್ರಹ್ಮರಕೂಟ್ಟು ಟೋಲ್ ಗೇಟ್ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ....

Read moreDetails

ರಾಮಕುಂಜ: ಯುವಕ ನಿಧನ..!!

https://youtu.be/Q0Jq7rqN7-c?si=0y6003sWkZxtxC_T ರಾಮಕುಂಜ: ಇಲ್ಲಿನ ಸಂಪ್ಯಾಡಿ ನಿವಾಸಿ ರಾಧಾಕೃಷ್ಣ ಗೌಡ ಅವರ ಪುತ್ರ ದಾಮೋದರ (31ವ.) ಅವರು ಮೇ 16ರಂದು ಬೆಳಗ್ಗೆ ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ನಿಧನರಾಗಿದ್ದಾರೆ. ಕೃಷಿಕರಾಗಿದ್ದ...

Read moreDetails

ಪುತ್ತೂರು: ಸೂತ್ರಬೆಟ್ಟು ನಿವಾಸಿ: ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ನಿಧನ..!!

https://youtu.be/Q0Jq7rqN7-c?si=yzlwHMkn5IszYmWf ಪುತ್ತೂರು: ಅನಾರೋಗ್ಯದ ಹಿನ್ನಲೆ ಸೂತ್ರಬೆಟ್ಟು ನಿವಾಸಿ ದುರ್ಗಾ ಲೈಟಿಂಗ್ಸ್ ನ ಕೃಷ್ಣಪ್ಪ ರವರು ನಿಧನ ಹೊಂದಿದರು. ಅವರ ಅಂತ್ಯಕ್ರಿಯೆ ಸಂಜೆ 5.30 ಗಂಟೆಗೆ ಪುತ್ತೂರು ರುದ್ರಭೂಮಿಯಲ್ಲಿ...

Read moreDetails

ಯಕ್ಷಗಾನ ಚಕ್ರತಾಳ ಕಲಾವಿದ ಕುಂಬ್ರ ಶೇಖರ ರೈ ಮುಗೇರು ನಿಧನ..!!

https://youtu.be/mM3Bm9RMExs?si=fTgQq1yLprb5Q03w ಪುತ್ತೂರು: ಕಟೀಲು ಮೇಳದಲ್ಲಿ ಕಳೆದ 32 ವರ್ಷಗಳಿಂದ ಚಕ್ರತಾಳ, ನೇಪಥ್ಯ ಕಲಾವಿದರಾಗಿ ಸೇವೆಸಲ್ಲಿಸಿದ್ದ ಒಳಮೊಗ್ರು ಗ್ರಾಮದ ಕುಂಬ್ರ ಶೇಖರ ರೈ ಮುಗೇರು (51ವ)ರವರು ಅಲ್ಪ ಕಾಲದ...

Read moreDetails

ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಇನ್ನಿಲ್ಲ; ಹೃದಯಾಘಾತದಿಂದ ನಿಧನ

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ...

Read moreDetails

ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ನಿರೂಪಕ ಮೃತ್ಯು..!!

https://youtu.be/6UsWZ6oWVFw?si=Va767f2PK-oR_MNz ಬಂಟ್ವಾಳ: ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ...

Read moreDetails

ಪುತ್ತೂರು: ರೈಲ್ವೇ ಕಾಂಟ್ರಾಕ್ಟ‌ರ್ ರಾಮಚಂದ್ರ ನಿಧನ…!!!

https://youtu.be/NFlj5tW5rcQ?si=SlrnOe7wixR_MzSf ಪುತ್ತೂರು: ಮೂಲತಃ ಇಲ್ಲಿನ ಸೂತ್ರಬೆಟ್ಟು ನಿವಾಸಿಯಾಗಿದ್ದು ಪ್ರಸ್ತುತ ಕಡಬ ನಿವಾಸಿಯಾಗಿದ್ದ ಎಸ್. ರಾಮಚಂದ್ರ( 55 ವ) ಎಂಬವರು ಹೃದಯಾಘಾತದಿಂದ ನಿಧನ ಹೊಂದಿದರು. ರಾಮಚಂದ್ರರವರು ಕಳೆದ ಹಲವಾರು...

Read moreDetails

ಅನಾರೋಗ್ಯದ ಹಿನ್ನಲೆ ಮಹಿಳೆ ಮೃತ್ಯು..!!!

ದೇವಚಳ್ಳ ಗ್ರಾಮದ ಕಲ್ಲುಪಣೆ ಕೃಷ್ಣಪ್ಪ ನಾಯ್ಕರವರ ಪುತ್ರಿ ಉಷಲತಾ ನಿನ್ನೆ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾದರು. ಅವರಿಗೆ ಸುಮಾರು 31 ವರ್ಷ ಪ್ರಾಯವಾಗಿತ್ತು. ಮಾವಿನಕಟ್ಟೆಯ ಅರ್ಣ...

Read moreDetails

ಸಮಾಜ ಸೇವಕ, ಕ್ರೀಡಾಪಟು ಸಮೀರ್ ಶರೀಫ್ ನಿಧನ..!!

ಉಡುಪಿ : ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಮುಹಮ್ಮದ್ ಸಮೀರ್ ಶರೀಫ್ (43) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾಗಿದ್ದಾರೆ. ಯುಎಇಯಲ್ಲಿದ್ದ...

Read moreDetails
Page 1 of 120 1 2 120

Recent News

You cannot copy content of this page