ನಿಧನ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ..!!

https://youtu.be/9RTdqVrUhBU?feature=shared ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ. ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದ ಶೀನಪ್ಪ ನಾಯ್ಕ ರವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ...

Read more

ಪುತ್ತೂರು: ಗೊಂಬೆ ವೇಷ ಧರಿಸಿ ಬಡ ಕುಟುಂಬಗಳಿಗೆ ಆಸರೆಯಾಗುತ್ತಿದ್ದ ಅಣ್ಣಪ್ಪ ಅನಾರೋಗ್ಯದಿಂದ ನಿಧನ…!!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬನ್ನೂರು ನಿವಾಸಿ ಅಣ್ಣಪ್ಪ (29)ಎಂದು ಗುರುತಿಸಲಾಗಿದೆ. ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ...

Read more

ಪುತ್ತೂರು: ಕೆದಂಬಾಡಿ ಗ್ರಾ. ಪಂ. ಕಾರ್ಯದರ್ಶಿ ಸುನಂದಾ ರೈ ನಿಧನ..!!

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುನಂದಾ ರೈ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ...

Read more

ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ..!!

ಪುತ್ತೂರು: ಸಾಮೆತ್ತಡ್ಕ ನಿವಾಸಿ, ಕಾಂಗ್ರೆಸ್ ಹಿರಿಯಕಾರ್ಯಕರ್ತ ಸುರೇಶ್ ಸಾಲಿಯಾನ್ (65) ರವರು ಅಲ್ಪಕಾಲದ ಅನಾರೋಗ್ಯದಿಂದ ಜೂ.17 ರಂದು ನಿಧನ ಹೊಂದಿದರು. ಮೃತ ಸುರೇಶ್ ಸಾಲಿಯಾನ್ ರವರು ಅನಾರೋಗ್ಯದ...

Read more

ಪುತ್ತೂರು ಟ್ರಾಫಿಕ್ ಠಾಣೆಯ ಹೆಡ್ ಕಾನ್ಸ್ಟೇಬಲ್ ‌, ಗೂನಡ್ಕದ ಶಿವಪ್ರಸಾದ್ ನಿಧನ…!!!

ಪುತ್ತೂರು ಸಂಚಾರ ಪೊಲೀಸ್ ಠಾಣೆ ಹೆಡ್ ಕಾಬ್ಸ್ಟೇಬಲ್ ಆಗಿಸೇವೆ ಸಲ್ಲಿಸುತ್ತಿದ್ದ ಗೂನಡ್ಕ ನಿವಾಸಿ ಶಿವ ಪ್ರಸಾದ್‌ (51) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾದರು. ಇವರು ಕಡಬ, ಮಂಗಳೂರು...

Read more

ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

ಪುತ್ತೂರು: ಅನಾರೋಗ್ಯದ ಹಿನ್ನಲೆ ಪಾಣಾಜೆ ನಿವಾಸಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ಮೃತಪಟ್ಟ ವ್ಯಕ್ತಿ. ಅನಾರೋಗ್ಯದ ಹಿನ್ನಲೆ ಮಂಗಳೂರಿನ ಕೆ ಎಂ...

Read more

ಶೇಕ್ ಹ್ಯಾಂಡ್ ಕೊಡುವ ಕೋಣ ಎಂದೇ ಪ್ರಸಿದ್ಧಿ ಪಡೆದಿದ್ದ ಪೇರೋಡಿಪುತ್ತಿಗೆ ಗುತ್ತಿನ ಕೋಣ ಚೀಂಕ್ರ ನಿಧನ..!!

ಕಾರ್ಕಳ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದ ಮತ್ತು ಹಲವು ಕಂಬಳ ಕೂಟಗಳಲ್ಲಿ ಪದಕಗಳನ್ನು ಗೆದ್ದಿದ್ದ ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ ಅವರ...

Read more

ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ…!!!

ಮಂಗಳೂರು : ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು. ಕಟೀಲು ಮೇಳದಲ್ಲಿ ಕಳೆದ...

Read more

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

ವಿಟ್ಲ: ಕಳೆದ 50 ವರ್ಷಗಳಿಂದ ದಿನಪತ್ರಿಕೆ ಮಾರಾಟ ಮಾಡುತ್ತಿದ್ದ ವಿಟ್ಲ ಪರಿಸರದಲ್ಲಿ ಪೇಪರ್ ಭಟ್ರು ಎಂದೇ ಹೆಸರುವಾಸಿಯಾಗಿದ್ದ ಜಗದೀಶ್ ಭಟ್ (86) ನಿಧನರಾದರು. ಮೊದಲು ಗಣೇಶ್ ಬೀಡಿ...

Read more

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು..!!

ಹಾಸನ: ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ...

Read more
Page 1 of 115 1 2 115

Recent News

You cannot copy content of this page