ನಿಧನ

ಸುಳ್ಯ: ಕಾರು ಮತ್ತು ಸ್ಕೂಟಿ ನಡುವೆ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ : ಕಾರು ಮತ್ತು ಸ್ಕೂಟಿ ಮಧ್ಯೆ ಅಪಘಾತ ನಡೆದು ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ಸ್ಕೂಟಿ ಸವಾರನನ್ನು ಮುತ್ತೂಟ್...

Read more

ಪುತ್ತೂರು : ವಿದ್ಯುತ್ ಸ್ಪರ್ಶ : ಯುವಕ ಮೃತ್ಯು..!!!

ಪುತ್ತೂರು : ಯುವಕನೋರ್ವ ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ತೀರದ ಬಳಿ ನಡೆದಿದೆ. ಶರೀಫುದ್ದೀನ್ (19) ಮೃತ ಯುವಕ. ಈ...

Read more

ಪುತ್ತೂರು : ಪಟ್ಟೆ ನಿವಾಸಿ ಬಾಲಚಂದ್ರ ಗೌಡ ನಿಧನ..!!!

ಪುತ್ತೂರು : ಅನಾರೋಗ್ಯದಿಂದಾಗಿ ಪಟ್ಟೆ ನಿವಾಸಿ ಬಾಲಚಂದ್ರ ಗೌಡ (40) ರವರು ನಿಧನರಾದರು. ಬಾಲಚಂದ್ರ ಮುತ್ತೂಟ್ ಫೈನಾನ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಯುವಕ...

Read more

ಬೆಳ್ಳಾರೆ : ಅಪ್ಪ – ಮಗನ ಹೊಡೆದಾಟ : ತಂದೆ ಮೃತ್ಯು

ಬೆಳ್ಳಾರೆ : ತ೦ದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ...

Read more

ಸುಳ್ಯ : ಹೊಳೆಗೆ ಬಿದ್ದು ಬಿಜೆಪಿ ಮುಖಂಡ ನವೀನ್ ರೈ ಮೃತ್ಯು..!!!

ಸುಳ್ಯ : ಮೇನಾಲ ಹೊಳೆ ನೀರಿಗೆ ಬಿದ್ದು ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮೃತರನ್ನು ಮೇನಾಲ ನಿವಾಸಿ ಜಿ.ಪಂ. ಮಾಜಿ ಸದಸ್ಯ,...

Read more

ಬೊಳುವಾರಿನಲ್ಲಿರುವ ‘ಮೆಟ್ರೋ ಡೈನ್’ ಹೋಟೆಲ್ ಪಾಲುದಾರ ಹನೀಫ್ ನಿಧನ..!!!

ಪುತ್ತೂರು : ಬೊಳುವಾರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರೋ ಡೈನ್ ಹೋಟೆಲ್ ಪಾಲುದಾರ ಹನೀಫ್ (48) ನಿಧನರಾದರು. ಮಂಜೇಶ್ವರ ನಿವಾಸಿಯಾಗಿರುವ ಹನೀಫ್ ಬ್ರೈನ್ ಹ್ಯಾಮರೇಜ್ ನಿಂದಾಗಿ ಮಂಗಳೂರಿನ ಫಸ್ಟ್...

Read more

ಮಾಣಿ : ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!!

ವಿಟ್ಲ : ವ್ಯಕ್ತಿಯೋರ್ವರು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಸೂರಿಕುಮೇರು ಕಾಯರಡ್ಕ ಎಂಬಲ್ಲಿ ನಡೆದಿದೆ. ರಿಜಿ...

Read more

ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ..!!

ಮೈಸೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಸಾವನ್ನಪ್ಪಿದೆ. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ...

Read more

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು..!!!

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ...

Read more

ಪುತ್ತೂರು : ಆರ್.ಎಸ್.ಎಸ್.ನ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ ರಾಧಾಕೃಷ್ಣ ಭಕ್ತ ನಿಧನ

ಪುತ್ತೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ , ಸಂಘಟನಾ ಚತುರ ರಾಧಾಕೃಷ್ಣ ಭಕ್ತ (71) ಮೇ.4...

Read more
Page 1 of 64 1 2 64
  • Trending
  • Comments
  • Latest

Recent News

You cannot copy content of this page