ನಿಧನ

ಪುತ್ತೂರು : ಸಾಮೆತ್ತಡ್ಕ ನಿವಾಸಿ ಶಿವಪ್ರಸಾದ್ ನೇಣು ಬಿಗಿದು ಆತ್ಮಹತ್ಯೆ!

ಪುತ್ತೂರು : ಸಾಮೆತ್ತಡ್ಕ 2ನೇ ಕ್ರಾಸ್ ನಿವಾಸಿ ಓಮ್ನಿ ಚಾಲಕ ಶಿವಪ್ರಸಾದ್ (39) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಸಾಮೆತ್ತಡ್ಕ ದಿ.ಗಣೇಶ್ ರಾವ್ ಅವರ...

Read more

ಉಪ್ಪಿನಂಗಡಿ : ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು!

https://youtu.be/_gSrb1qg3RA?si=2D4SNL_8wDgahu49 ಉಪ್ಪಿನಂಗಡಿ : ಮನೆಯಲ್ಲಿ ವಿದ್ಯುತ್ ಇಲ್ಲದ ಹಿನ್ನಲೆ ವಿದ್ಯುತ್ ಪರಿವರ್ತಕದ ಬಳಿ ಪ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಇಳಂತಿಲ ಗ್ರಾಮದ...

Read more

ಪುತ್ತೂರು : ವೆಲ್ಡಿಂಗ್ ಕೆಲಸದ ವೇಳೆ ಯುವಕ ಸಾವು!

ಪುತ್ತೂರು : ಬೆದ್ರಾಳದಲ್ಲಿ ಆರ್‌ಸಿಸಿ ಮನೆಯೊಂದರ ಮೇಲೆ ಶೀಟ್ ಅಳವಡಿಸುವ ಸಂದರ್ಭ ವೆಲ್ಡಿಂಗ್ ಕೆಲಸದ ಸಹಾಯಕನಾಗಿದ್ದ ಯುವಕ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕಾಸರಗೋಡು ಮೂಲದ ವೆಳ್ಳರಿಕುಂಡು ಕಲ್ಲಹಳ್ಳಿ...

Read more

ವಿಟ್ಲ : ಅನಾರೋಗ್ಯದಿಂದಾಗಿ ಮೂಡಂಬೈಲು ನಿವಾಸಿ ರಾದೀಪ್ ಪೂಜಾರಿ ನಿಧನ!

ವಿಟ್ಲ : ಅನಾರೋಗ್ಯದಿಂದಾಗಿ ಮೂಡಂಬೈಲು ಬೊಳಂತಿಮೊಗೇರು ನಿವಾಸಿ, ರಾದೀಪ್ ಪೂಜಾರಿ (38) ನಿಧನರಾದರು. ಕೃಷಿ ಹಾಗೂ ಕೋಳಿ ಫಾರ್ಮ್ ನಡೆಸುತ್ತಿದ್ದ ರಾದೀಪ್ ಪೂಜಾರಿ ಅವರು ಕ್ರೀಡೆಯಲ್ಲಿಯೂ ಗುರುತಿಸಿಕೊಂಡಿದ್ದರು....

Read more

ಪುತ್ತೂರು : ಕಾಂಗ್ರೆಸ್ ಕಾರ್ಯಕರ್ತ ಚಂದ್ರಶೇಖರ್ ಬಪ್ಪಳಿಗೆ ನಿಧನ!

ಪುತ್ತೂರು : ಬಪ್ಪಳಿಗೆ ಸಿಂಗಾಣಿ ನಿವಾಸಿ, ಕಾಂಗ್ರೆಸ್ ಕಾರ್ಯಕರ್ತ, ಕ್ರಿಕೆಟ್ ಆಟಗಾರ ಚಂದ್ರಶೇಖರ್ ಬಪ್ಪಳಿಗೆ ಅನಾರೋಗ್ಯದಿಂದಾಗಿ ನಿಧನರಾದರು. ಚಂದ್ರಶೇಖರ್ ನಿನ್ನೆ ಅನಾರೋಗ್ಯಕ್ಕೊಳಗಾಗಿದ್ದು, ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು...

Read more

ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ನಿಧನ!

ಬೆಳ್ತಂಗಡಿ : ಅನಾರೋಗ್ಯದಿಂದಾಗಿ ಬಾಲಕಿ ನಿಧನವಾದ ಘಟನೆ ಶಿಶಿಲ ಗ್ರಾಮದ ಪೆರಿಕೆ ಎಂಬಲ್ಲಿ ನಡೆದಿದೆ. ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ (16) ಮೃತ...

Read more

ಉಳ್ಳಾಲ ಖಾಝಿ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ನಿಧನ!

ಮಂಗಳೂರು : ಇಟ್ಟಿಕುಳಂ ನಿವಾಸಿಯಾಗಿರುವ ಹಾಗೂ ಉಳ್ಳಾಲ ಖಾಝಿ ಬಹು: ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ರವರು (ಕೂರ ತಂಙಳ್ ) ನಿಧನರಾದರು. ಜನಾಝ ಎಟ್ಟಿಕುಲಂ ಮನೆಯಲ್ಲಿ...

Read more

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..!!!

https://youtu.be/mjMu_QKOBCw?si=DJHhRqkQIrm2u12j ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ವಿಶ್ವನಾಥ ಅಲಿಯಾಸ್ ವೇಣು (32) ಮೃತ ಯುವಕ....

Read more

ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಇನ್ನಿಲ್ಲ!

ಮಣಿಪಾಲ : ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು...

Read more

ಪುತ್ತೂರು : ವಳತ್ತಡ್ಕ ಕೊಪ್ಪಳ ನಿವಾಸಿ ಸಿದ್ಧೀಕ್ ಅನ್ಸಾರ್ ಆತ್ಮಹತ್ಯೆ!

ಪುತ್ತೂರು : ತೋಟದಲ್ಲಿ ನೇಣು ಬಿಗಿದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ವಳತ್ತಡ್ಕ ಕೊಪ್ಪಳ ಎಂಬಲ್ಲಿ ನಡೆದಿದೆ. ಮೂಲತಃ ತಿಂಗಳಾಡಿ ನಿವಾಸಿ, ಪ್ರಸ್ತುತ ಆರ್ಯಾಪು...

Read more
Page 1 of 105 1 2 105

Recent News

You cannot copy content of this page