ಧಾರ್ಮಿಕ

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

ಪುತ್ತೂರು, ಮೇ 10: ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ...

Read moreDetails

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಪೂರ್ವ ಸಂಪ್ರದಾಯದಂತೆ ನಾಳೆ, ಏಪ್ರಿಲ್ 16, 2026ರಂದು ಗುರುವಾರ ಸಂಜೆ 4:30ಕ್ಕೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ...

Read moreDetails

ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಶಿಲಾಮಯ ದಾರಂದ ಅಳವಡಿಕೆ..!!

ಬಲ್ನಾಡು : ಇಲ್ಲಿನ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಭಕ್ತರ ದಾನಸಹಾಯದೊಂದಿಗೆ ಸಂಪೂರ್ಣ ಶಿಲಾಮಯ ದಾರಂದವನ್ನು ಅಳವಡಿಸಲಾಗುತ್ತಿದೆ. ಮೊದಲು ಮರದಿಂದ ನಿರ್ಮಿಸಲಾಗಿದ್ದ ದಾರಂದವನ್ನು ಇದೀಗ ಕಲ್ಲಿನಿಂದ ನಿರ್ಮಿಸಿ...

Read moreDetails

ಹನುಮಗಿರಿ ಕ್ಷೇತ್ರದಲ್ಲಿ ನಾಲ್ಕು ದಿನಗಳ ಬ್ರಹ್ಮಕಲಶೋತ್ಸವ ಸಂಪನ್ನ..!!

ಪುತ್ತೂರು: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು. ದೈವಜ್ಞರ ಸಲಹೆಯಂತೆ...

Read moreDetails

ಹನುಮಗಿರಿ ಬ್ರಹ್ಮಕಲಶೋತ್ಸವ : ಕ್ಷೇತ್ರದಲ್ಲಿ ಧರ್ಮ ವೈಭವ..!!

ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು ಮತ್ತು ಈ ಮೂಲಕ ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ...

Read moreDetails

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’

ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ...

Read moreDetails

ಪುತ್ತೂರಿನಲ್ಲಿ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಚಾಲನೆ..!

ಪುತ್ತೂರು: ದೇವಾಲಯ ಸಂವರ್ಧನಾ ಸಮಿತಿ ಹಾಗೂ ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ವತಿಯಿಂದ ಪಾಂಗಳಾಯಿ ಅರಸು ಮುಂಡಿತ್ತಾಯ ವಠಾರದಲ್ಲಿ ಆಯೋಜಿಸಲಾದ “ಮಕ್ಕಳ ಕಲರವ” ಉಚಿತ ಸಂಸ್ಕಾರ ಬೇಸಿಗೆ ಶಿಬಿರಕ್ಕೆ ಮೊದಲ...

Read moreDetails

ಪುತ್ತೂರು ಜಾತ್ರೆಗೆ ಗೊನೆ ಮುಹೂರ್ತ..!!

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವಕ್ಕೆ ಏ.1ರಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಗಂಟೆ 9.15ರ ವೃಷಭ ಲಗ್ನದಲ್ಲಿ ಗೊನೆ ಮುಹೂರ್ತ...

Read moreDetails

ಬಂಟ್ವಾಳದಲ್ಲಿ ನಾರಾಯಣ ಗುರು ಮಂದಿರ ಲೋಕಾರ್ಪಣೆ: ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಂಟ್ವಾಳ : ಮೇ 08ರಿಂದ ಮೇ 10ರವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯ ಕಳಶಾಭಿಷೇಕ...

Read moreDetails

ಉಪ್ಪಿನಂಗಡಿಯಲ್ಲಿ ನಾಗಮಂಡಲೋತ್ಸವ: ಕಾರ್ಯಾಲಯ ಉದ್ಘಾಟನೆ..!!

ಉಪ್ಪಿನಂಗಡಿ: ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ಚತುರ್ ಪವಿತ್ರ ನಾಗಮಂಡಲ ಉತ್ಸವದ ಕಾರ್ಯಾಲಯವನ್ನು ಇಂದು ವಿಧಿವಿಧಾನಗಳೊಂದಿಗೆ ಉದ್ಘಾಟಿಸಲಾಯಿತು. ಕಾರ್ಯಾಲಯವನ್ನು ದೀಪ ಬೆಳಗಿಸಿ, ನಾಳಿಕೆರ...

Read moreDetails
Page 1 of 76 1 2 76

Recent News

You cannot copy content of this page