ಧಾರ್ಮಿಕ

(ಜೂ.20) ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಾರ್ವಜನಿಕ ಪ್ರಶ್ನಾ – ಚಿಂತನೆ..!!

ಉಪ್ಪಿನಂಗಡಿ: ಉಪ್ಪಿನಂಗಡಿಯ ಐತಿಹಾಸಿಕ ಸಹಸ್ರಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ, ಸಲಹೆ ಹಾಗೂ ಪ್ರಶ್ನೆಗಳನ್ನು ಆಲಿಸುವ ಉದ್ದೇಶದಿಂದ ಸಾರ್ವಜನಿಕ ಪ್ರಶ್ನೆ-ಚಿಂತನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುತ್ತೂರು...

Read moreDetails

ಅಯ್ಯಪ್ಪನ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್‌ಡಿಕೆ..!!

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಸೋಮವಾರ (ಜೂ.15) ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆ ಕೈಗೊಂಡಿದ್ದಾರೆ. ರಾತ್ರಿ...

Read moreDetails

ಕಿಲ್ಲೆ ಮೈದಾನ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಹ್ವಾನ…!

ಪುತ್ತೂರು: ಶ್ರೀ ದೇವತಾ ಸಮಿತಿ ಪುತ್ತೂರು ಇದರ ಆಶ್ರಯದಲ್ಲಿ ವರ್ಷಂಪ್ರತಿ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿರುವ 69ನೇ ವರ್ಷದ ಸಾರ್ವಜನಿಕ ಮಹಾಗಣೇಶೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೇವಾ...

Read moreDetails

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ತೃತೀಯ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ; ಪದಾಧಿಕಾರಿಗಳ ಆಯ್ಕೆ.!!

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ಸಾರಥ್ಯದಲ್ಲಿ ನಡೆಯಲಿರುವ ತೃತೀಯ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ...

Read moreDetails

ಕುಮಾರಧಾರ ನದಿ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಶಾಸಕರಿಂದ ಸ್ಥಳ ಪರಿಶೀಲನೆ..!

https://youtu.be/tpNT9ewzNIA?si=-zV_KhdTuZWIQkpo ಪುತ್ತೂರು:ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರು ವೀರಮಂಗಲಕ್ಕೆ ಅವಭೃತ ಸ್ನಾನಕ್ಕೆ ಬರುವ ರಸ್ತೆಯನ್ನು 30 ಅಡಿಯಷ್ಟು ಅಗಲೀಕರಣಗೊಳಿಸಬೇಕು ಎಂಬುದು ಭಕ್ತರ ಬೇಡಿಕೆಯಾಗಿದೆ.ಇದಕ್ಕಾಗಿ ರಸ್ತೆಗೆ ಸಂಬಂಧಪಟ್ಟ ಕೃಷಿಕರಲ್ಲಿ...

Read moreDetails

ಕೊರಗಜ್ಜ ದೈವಕ್ಕೆ ಹರಕೆ ಕೋಲ ನೀಡಿದ ನಟಿ ರಚಿತಾ ರಾಮ್..!

ಕನ್ನಡ ಚಿತ್ರರಂಗದ ಡಿಂಪಲ್ ಕ್ವೀನ್, ಜನಪ್ರಿಯ ನಟಿ ರಚಿತಾ ರಾಮ್ ತುಳುನಾಡಿನ‌ ಆರಾಧ್ಯ ದೈವ ಕೊರಗಜ್ಜ ದೈವಕ್ಕೆ ಹರಕೆ ಕೋಲ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...

Read moreDetails

ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ ಇಂದು ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

https://youtu.be/Q0Jq7rqN7-c?si=qm35r4gCRwHol9pk ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ. ಶಾಸಕ...

Read moreDetails

ಸತತ 15ನೇ ವರ್ಷವೂ ಆದಾಯದಲ್ಲಿ ನಂ.1 ಕುಕ್ಕೆ ದೇವಳ : ಕುಕ್ಕೆ ದೇವಳದ ವಾರ್ಷಿಕ ಆದಾಯ 167ಕೋ.89 ಲಕ್ಷ ರೂ..!

ಸುಬ್ರಹ್ಮಣ್ಯ: ರಾಜ್ಯದ ಮುಜರಾಯಿ ಇಲಾಖೆಯ ಅಧೀನದ ಪ್ರಸಿದ್ಧ ನಾಗಾರಾಧನಾ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋ.89 ಲಕ್ಷ...

Read moreDetails

ಪೋಷಕರು ಮಕ್ಕಳನ್ನು ಸುಸಂಸ್ಕೃತರನ್ನಾಗಿ ರೂಪಿಸಬೇಕು – ಡಾ. ಧನಂಜಯ ಕುಂಬ್ಳೆ..!

ಪುತ್ತೂರು, ಮೇ 10: ಶ್ರೇಷ್ಠ ವಿಚಾರಗಳನ್ನು ಗಳಿಸಿಕೊಳ್ಳುವ ಕಾರ್ಯ ಉಪನಯನ ಸಂಸ್ಕಾರದ ನಂತರ ಆರಂಭವಾಗುತ್ತದೆ. ಪೋಷಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರಗಳನ್ನು ನೀಡಿ ಬದುಕಿನಲ್ಲಿ ಮುನ್ನಡೆಯಲು ಪ್ರೇರೇಪಿಸಬೇಕು.ನಮ್ಮ ಪಠ್ಯಕ್ರಮಗಳಲ್ಲಿ...

Read moreDetails

ಪುತ್ತೂರು ಜಾತ್ರೋತ್ಸವ: ನಾಳೆ ಬಲ್ನಾಡು ದೈವಸ್ಥಾನದಲ್ಲಿ ಬೆಳಗ್ಗಿನಿಂದಲೇ ಮಲ್ಲಿಗೆ ಹರಕೆ ಅರ್ಪಿಸಲು ಅವಕಾಶ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಅಂಗವಾಗಿ ಪೂರ್ವ ಸಂಪ್ರದಾಯದಂತೆ ನಾಳೆ, ಏಪ್ರಿಲ್ 16, 2026ರಂದು ಗುರುವಾರ ಸಂಜೆ 4:30ಕ್ಕೆ ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ...

Read moreDetails
Page 1 of 77 1 2 77

Recent News

You cannot copy content of this page