ಧಾರ್ಮಿಕ

(ಮಾ.10) ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ ಸಭೆ

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವವು ಜ.15 ರಿಂದ 21 ರ ತನಕ ಭಕ್ತವೃಂದದ...

Read more

(ಮಾ.9) ಪಾಲ್ತಾಡು : ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶ್ರೀ ರಾಜಗುಳಿಗ ದೈವದ ಕೋಲ

ಬೆಳ್ಳಾರೆ : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ...

Read more

ಮೇಲಿನ ಮುಕ್ಕೂರು : ಸ್ಥಳ ಸಾನಿಧ್ಯ ಅಭಿವೃದ್ಧಿ ಕುರಿತಂತೆ ಮೂರನೇ ದಿನದ ಅಷ್ಟಮಂಗಲ ಪ್ರಶ್ನಾ ಚಿಂತನೆ

ಮುಕ್ಕೂರು : ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ದಕ್ಷಿಣ ಮೂರ್ತಿ(ಶಿವ) ಸಾನಿಧ್ಯಕ್ಕೆ ಪ್ರಧಾನ ಸ್ಥಾನ ಇರುವುದು ಗೋಚರಿಸಿದ್ದು, ಈಗ ಪ್ರಧಾನವಾಗಿ ಪೂಜಿಸಲ್ಪಡುವ ವಿಷ್ಣುಮೂರ್ತಿ ದೇವರಿಗೆ ಸರಿ ಸಮಾನ...

Read more

ತುಳುನಾಡ ದೈವಾರಾಧನೆಯ ಮತ್ತೊಂದು ವಿಸ್ಮಯಕಾರಿ ಕಥೆ : ಇಲ್ಲಿ ಕೇಳಿ ಬರುತ್ತಿದೆಯಂತೆ ರಕ್ತೇಶ್ವರಿ ದೈವದ ಗೆಜ್ಜೆ ಸದ್ದು : ಪ್ರಶ್ನಾ ಚಿಂತನೆಯಲ್ಲಿ ಸಿಕ್ಕ ಉತ್ತರವೇನು..!??

ಮಂಗಳೂರು : ದೈವಗಳು ನಂಬಿದವರನ್ನು ಯಾವತ್ತೂ ಕೈ ಬಿಡಲ್ಲ ಅನ್ನೋದು ಕರಾವಳಿಗರ ನಂಬಿಕೆ. ಹೀಗಾಗಿ ತುಳುನಾಡಿನಲ್ಲಿ ದೈವಾರಾಧನೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಇತ್ತೀಚೆಗೆ ಏಯ್ಯಾಡಿಯ ಇಂಡಸ್ಟ್ರಿಯಲ್...

Read more

ಮೇಲಿನ ಮುಕ್ಕೂರು : ತರವಾಡು ಕ್ಷೇತ್ರದ ಸಾನಿಧ್ಯ ಅಭಿವೃದ್ಧಿ ಹಿನ್ನೆಲೆ : ನಾಲ್ಕು ದಿನಗಳ ಅಷ್ಟಮಂಗಲ ಪ್ರಶ್ನಾ ಚಿಂತನೆ ಪ್ರಾರಂಭ

ಮುಕ್ಕೂರು : ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಅಷ್ಟಮಂಗಲ ಪ್ರಶ್ನಾ ಚಿಂತನೆ...

Read more

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನಲ್ಲಿ ತುಳುನಾಡ ಜಾತ್ರೆ, ರಥೋತ್ಸವ : ಪುತ್ತೂರಿನಿಂದ ಹೊರೆಕಾಣಿಕೆ : ಕಾರ್ಯಾಲಯ ಉದ್ಘಾಟನೆ

ಪುತ್ತೂರು : ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನಲ್ಲಿ ಫೆ.18 ಮತ್ತು 19ರಂದು ನಡೆಯುವ ತುಳುನಾಡ ಜಾತ್ರೆ - ಶ್ರೀ ಒಡಿಯೂರು ರಥೋತ್ಸವ, ಸಿರಿರಾಮೆ ತುಳು...

Read more

ದುಬೈನ ಮೊದಲ ಹಿಂದೂ ದೇಗುಲ : ಮೋದಿ ಉದ್ಘಾಟಿಸುತ್ತಿರುವ ಮಂದಿರದ ವಿಶೇಷತೆ ಏನು..!??

ಅಬುಧಾಬಿಯಲ್ಲಿ 27 ಎಕರೆ ಜಾಗ, 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರೋ ಹಿಂದೂ ದೇವಾಲಯ ಉದ್ಘಾಟನೆಗೆ ರೆಡಿಯಾಗಿದೆ. ಅಬುಧಾಬಿಯ ಅಬು ಮುರೇಖಾ ಪ್ರದೇಶದಲ್ಲಿ ನಿರ್ಮಾಣಗೊಂಡ ನಾರಾಯಣ ಮಂದಿರವನ್ನು...

Read more

ಕುಕ್ಕಿನಡ್ಕ ಸುಬ್ರಾಯ ದೇವಸ್ಥಾನದ ಜಾತ್ರೋತ್ಸವ ಸಮಿತಿ ಆಯ್ಕೆ : ಗೌರವಾಧ್ಯಕ್ಷರಾಗಿ ಮೂಡಂಬೈಲು ರವಿ ಶೆಟ್ಟಿ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ

ಪುತ್ತೂರು : ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ರವಿ...

Read more

ಶಕ್ತಿಯೋಜನೆಯಿಂದ ಮುಜರಾಯಿ ದೇಗುಲಗಳ ಆದಾಯ ದ್ವಿಗುಣ ; ಕುಕ್ಕೆ, ಕೊಲ್ಲೂರು ದೇಗುಲಗಳ ಈ ವರ್ಷದ ಆದಾಯವೆಷ್ಟು..!??

ಶಕ್ತಿಯೋಜನೆ ಜಾರಿಯಾದ ಬಳಿಕ ದೇಗುಲಗಳಿಗೆ ಜನಸಾಗರ ಹರಿದು ಬರುತ್ತಿದೆ. ಅದರಲ್ಲೂ ರಾಜ್ಯದ ಮುಜರಾಯಿ ದೇಗುಲಗಳಿಗೆ ನಾರಿಯರ ಸಂಖ್ಯೆ ಹೆಚ್ಚಾಗಿ ಬರುತ್ತಿದೆ. ಈ ವರ್ಷ ಅಂದರೆ 2023ರಲ್ಲಿ 390...

Read more

(ಫೆ.10) ಕೊಲ್ಲಪದವು ಹಿಂದೂ ಯುವ ಸೇನೆ ಆಶ್ರಯದಲ್ಲಿ ‘ಶ್ರೀ ಶನೈಶ್ಚರ ಪೂಜೆ’

ವಿಟ್ಲ : ಹಿಂದೂ ಯುವ ಸೇನೆ ವಿಷ್ಣುಮೂರ್ತಿ ಶಾಖೆ ಕೊಲ್ಲಪದವು ಆಶ್ರಯದಲ್ಲಿ, ಪ್ರಧಾನ ಅರ್ಚಕರಾದ ಸತ್ಯಶಂಕರ ಉಪಾಧ್ಯಾಯ ಭಟ್ ಅವರ ನೇತೃತ್ವದಲ್ಲಿ ಶ್ರೀ ಶನೈಶ್ಚರ ಪೂಜೆ ಫೆ.10...

Read more
Page 1 of 63 1 2 63
  • Trending
  • Comments
  • Latest

Recent News

You cannot copy content of this page