ನಿಧನ

ಮುಂಡಾಜೆ: ಗ್ರಾಮ ಪಂಚಾಯತ್ ಸಿಬ್ಬಂದಿ ಜನಾರ್ದನ ನಾಯ್ಕ ನಿಧನ..!!

https://youtu.be/p1GvE8Ld2mI?si=N7VmJ4-XyUKisOUM ಮುಂಡಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ಶಾರದಾ ನಗರ ನಿವಾಸಿ ಜನಾರ್ದನ ನಾಯ್ಕ (30) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು. ಸೌಮ್ಯ...

Read moreDetails

ಅಂಡರ್ ಆರ್ಮ್ ಕ್ರಿಕೆಟ್‌ಗೆ ದೊಡ್ಡ ನಷ್ಟ: ತಿಲಕ್ ಗುರು ನಿಧನ..!!

https://youtu.be/E2GRy4_2tXA?si=lZdxis8qfu7ZNaFU ಅಂಡರ್ ಆರ್ಮ್ ಕ್ರಿಕೆಟ್ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯಂಗ್ ಫ್ರೆಂಡ್ಸ್ ಉರ್ವ ತಂಡದ ಮಾಲೀಕ ತಿಲಕ್ ಗುರು ಅವರು ವಿಧಿವಶರಾಗಿದ್ದಾರೆ. ಅಂಡರ್ ಆರ್ಮ್...

Read moreDetails

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಖ್ಯಾತ ಹುಲಿವೇಷ ಕಲಾವಿದ ಮಂಜುನಾಥ್ ದುರ್ಮರಣ..!!

https://youtu.be/_YHgORZfbBo?si=PQpebLbNXLwo1EC9 ಉಡುಪಿ: ಕರಾವಳಿಯ ಪ್ರಸಿದ್ಧ ಹುಲಿವೇಷ ಕಲಾವಿದ ಮಂಜುನಾಥ್ (43) ಅವರು ಬ್ರಹ್ಮಾವರ ತಾಲೂಕಿನ ಹೇರೂರಿನ ರುಡ್‌ಸೆಟ್ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಸಂಭವಿಸಿದ ಭೀಕರ ರಸ್ತೆ...

Read moreDetails

ಸೌಹಾರ್ದಕ್ಕೆ ಸಾಕ್ಷಿಯಾದ ಇರ್ಫಾನಾ ಇಕ್ಬಾಲ್ ಅವರ ಮಾನವೀಯ ಸೇವೆ: ಅನಾಥವಾಗಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ..!!

ಕಾಸರಗೋಡು: ಕ್ಯಾನ್ಸರ್‌ನಿಂದ ಮೃತಪಟ್ಟ ಮೀಂಜ ಸಮೀಪದ ಚಿಗುರುಪಾದೆಯ ನಾರಾಯಣ (64) ಅವರ ಅಂತ್ಯಕ್ರಿಯೆಯನ್ನು ಹಿಂದೂ ಸಂಪ್ರದಾಯದಂತೆ ನೆರವೇರಿಸುವ ಮೂಲಕ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಇರ್ಫಾನಾ ಇಕ್ಬಾಲ್...

Read moreDetails

ವಿಟ್ಲದ ಹಿರಿಯ ಉದ್ಯಮಿ ವೆಂಕಟೇಶ್ ಭಟ್ ನಿಧನ..!!

ವಿಟ್ಲ, ಜೂನ್ 27: ವಿಟ್ಲದ ಜನತಾ ಪವರ್ ಪ್ರೆಸ್‌ನ ಮಾಲಿಕ ಹಾಗೂ ಹಿರಿಯ ಉದ್ಯಮಿ ವೆಂಕಟೇಶ್ ಭಟ್ (88) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾದರು. ತಡರಾತ್ರಿ ಪುತ್ತೂರಿನ...

Read moreDetails

ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕ ಮೃತ್ಯು…!!!!

https://youtu.be/FQMbdpMQfb4?si=Ha9-9i1HZp7hOb4V ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಜುಬೈರ್ (24) ಎಂದು ಗುರುತಿಸಲಾಗಿದ್ದು. ಇವರು ಹಿಂದೆ ದುಬೈ ಯಲ್ಲಿ ಉದ್ಯೋಗದಲ್ಲಿದ್ದರು...

Read moreDetails

ಅನಾರೋಗ್ಯದ ಹಿನ್ನಲೆ ವಿದ್ಯಾರ್ಥಿನಿ ಸಾವು..!!

ಹಾಸನ: ಕೆಲ ದಿನಗಳಿಂದ ತೀವ್ರ ಜ್ವರ ಮತ್ತು ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ತಿರುಮಲಾಪುರದಲ್ಲಿ ನಡೆದಿದೆ. ಪ್ರೀತಿ (20)...

Read moreDetails

ಪುತ್ತೂರು: ಹಿರಿಯ ಸಿವಿಲ್ ಇಂಜಿನಿಯರ್ ಕುಡ್ಗಿ ವೇಣುಗೋಪಾಲ್ ಶೆಣೈ ನಿಧನ..!!

ಪುತ್ತೂರು: ಪುತ್ತೂರಿನ ದರ್ಬೆ ನಿವಾಸಿ ಹಾಗೂ ಹಿರಿಯ ಸಿವಿಲ್ ಇಂಜಿನಿಯರ್ ಕುಡ್ಗಿ ವೇಣುಗೋಪಾಲ್ ಶೆಣೈ (86) ಅವರು ಜೂನ್ 12ರಂದು ನಸುಕಿನ ಜಾವ ನಿಧನರಾದರು. ಸಾಮಾಜಿಕ ಹಾಗೂ...

Read moreDetails

ಪುತ್ತೂರು: ಬನ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸೂರಜ್ ನಿಧನ..!!

ಪುತ್ತೂರು: ಬನ್ನೂರು ಗೋಳ್ತಿಲ ನಿವಾಸಿ ಉಮ್ಮಣ್ಣ ಗೌಡರ ಪುತ್ರ ಹಾಗೂ ಒಕ್ಕಲಿಗ ಗೌಡ ಸೇವಾ ಸಂಘದ ಬನ್ನೂರು ಗ್ರಾಮದ ಅಧ್ಯಕ್ಷ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿದ್ದ ಸೂರಜ್ (50)...

Read moreDetails

ಪುತ್ತೂರು : ರಸಿಕಾ ಕಂಬ್ಳೆ ನಿಧನ..!!

https://youtu.be/JUh2dhaIWPI?si=Nd0pJ8e_cfXnZRSI ಪುತ್ತೂರು ತಾಲೂಕಿನ ಕೋಡಿಂಬಾಡಿಯ ಬಾರಿಕೆ ಮನೆಯ ರವಿರಾಜ ಆರಿಗ ಹಾಗೂ ಗುಣವತಿ ಆರಿಗ ದಂಪತಿಯ ಪುತ್ರಿ ರಸಿಕಾ ಕಂಬ್ಳೆ (67) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್...

Read moreDetails
Page 1 of 121 1 2 121

Recent News

You cannot copy content of this page