ಸಿನಿಮಾ

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

ಪುತ್ತೂರಿನ ಹೊಸ ಪ್ರತಿಭೆ ಸಂಜನ್ ಕಜೆ ನಟಿಸಿರುವ "ಮತ್ತೆ ಮೊದಲಿಂದ" ಕನ್ನಡ ಆಲ್ಬಂನ ಮೊದಲ ಹಾಡು ನೀಲಿ ಇದೀಗ ಬಿಡುಗಡೆಗೊಂಡಿದೆ. ಯೋಗರಾಜ್ ಭಟ್ ಸಾಹಿತ್ಯ ಇರುವ ಆಲ್ಬಂನ...

Read more

ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!

ಸ್ಯಾಂಡಲ್​ವುಡ್​ ನಟ ದರ್ಶನ್ ದಂಪತಿ ಕೇರಳದ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಹಿಂದೆ ಕೇರಳದ ಶ್ರೀ ಮಾಡಾಯಿ ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ...

Read more

ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌...

Read more

ನಟಿ ಮಾಡೋದಾಗಿ ಹೇಳಿ ರೇಪ್‌ – ಮೊನಾಲಿಸಾಗೆ ಅವಕಾಶ ನೀಡಿದ್ದ ನಿರ್ದೇಶಕ ಅರೆಸ್ಟ್‌….!!

https://youtu.be/1hFRblLMwzE?si=u4nPUT4fEzEt2Fp4 ನವದೆಹಲಿ: ಮಹಾ ಕುಂಭ ಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾಗೆ ಚಿತ್ರದಲ್ಲಿ ಅವಕಾಶ ನೀಡಿದ್ದ ನಿರ್ದೇಶಕ ಸನೋಜ್‌ ಮಿಶ್ರಾ ಅವರನ್ನು ಅತ್ಯಾಚಾರ ಆರೋಪದ ಅಡಿ ಬಂಧಿಸಲಾಗಿದೆ. ತನ್ನನ್ನು ಚಿತ್ರನಟಿ...

Read more

ದುಂಡು ಮಲ್ಲಿಗೆ ಹೂವುಗಳ ಹಾರದಲ್ಲಿ ತುಪ್ಪದ ಬೆಡಗಿ ರಾಗಿಣಿ ..!!

ಸ್ಯಾಂಡಲ್​ವುಡ್​ನ ತುಪ್ಪದ ಬೆಡಗಿ, ಮೋಸ್ಟ್ ಬ್ಯೂಟಿಫುಲ್ ಹೀರೋಯಿನ್ ರಾಗಿಣಿ ದ್ವಿವೇದಿ ಅವರು ಯಾವಾಗಲೂ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲು ಇಷ್ಟ ಪಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುವ...

Read more

ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್ ಬಗ್ಗೆ ನಟಿ ಶೃತಿ ನಾರಾಯಣನ್ ಖಡಕ್ ರಿಯಾಕ್ಷನ್..!!

ತಮಿಳಿನ ನಟಿ ಶೃತಿ ನಾರಾಯಣನ್ ಖಾಸಗಿ ವಿಡಿಯೋ ಎನ್ನಲಾದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದಂತೆ ನಟಿ ರಿಯಾಕ್ಟ್ ಮಾಡಿದ್ದಾರೆ. ನಿಮ್ಮ ತಾಯಿ, ತಂಗಿ ಕೂಡ ನನ್ನಂತೆಯೇ...

Read more

ಖ್ಯಾತ ನಟಿಯ 14 ನಿಮಿಷದ ಖಾಸಗಿ ವಿಡಿಯೋ ಲೀಕ್…!!!!!

ಚೆನ್ನೈ: ಕಾಲಿವುಡ್ ಚಿತ್ರರಂಗದ ಯುವ ನಟಿಯೊಬ್ಬರ ಖಾಸಗಿ ವಿಡಿಯೋ ಸೋರಿಕೆ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. 24 ವರ್ಷದ ನಟಿ ಶ್ರುತಿ ನಾರಾಯಣನ್ (Shruthi...

Read more

5-6 ಜನರಿಂದ ಲೈಂಗಿಕ ದೌರ್ಜನ್ಯ.. ರಿಯಾಲಿಟಿ ಶೋ ವೇದಿಕೆಯಲ್ಲಿ ಗಳಗಳನೇ ಕಣ್ಣೀರಿಟ್ಟ ಸ್ಟಾರ್ ನಟಿ..!!!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಸಿನಿಮಾದ ನಟಿ ವರಲಕ್ಷ್ಮಿ ಶರತ್ ಕುಮಾರ್ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹೌದು, ಡ್ಯಾನ್ಸ್...

Read more

ಅಪ್ಪು ಫ್ಯಾನ್ಸ್‌ಗೆ ಗುಡ್‌ನ್ಯೂಸ್‌.. ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಬಿಗ್​ ಅನೌನ್ಸ್‌ಮೆಂಟ್‌..!

ಪ್ರತಿ ದಿನ ಅಪ್ಪು ಅವರನ್ನ ಸೆಲೆಬ್ರೇಟ್ ಮಾಡೋ ಆಸೆ ಯಾರಿಗಿಲ್ಲ ಹೇಳಿ. ಕೋಟ್ಯಾಂತರ ಪುನೀತ್ ರಾಜ್‌ ಕುಮಾರ್ ಅಭಿಮಾನಿಗಳು ಪ್ರತಿ ಕ್ಷಣ ಅಪ್ಪು ಅವರನ್ನ ನೋಡಲು ಬಯಸುತ್ತಾರೆ....

Read more

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮೊರೆ ಹೋದ ಬಾಲಿವುಡ್ ನಟಿ ಕತ್ರಿನಾ ಕೈಫ್..!!

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್‌ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಕತ್ರಿನಾ ಕೈಫ್ ವಿಶೇಷ ಪೂಜೆಯಲ್ಲಿ...

Read more
Page 1 of 35 1 2 35

Recent News

You cannot copy content of this page