ಸಿನಿಮಾ

5-6 ಜನರಿಂದ ಲೈಂಗಿಕ ದೌರ್ಜನ್ಯ.. ರಿಯಾಲಿಟಿ ಶೋ ವೇದಿಕೆಯಲ್ಲಿ ಗಳಗಳನೇ ಕಣ್ಣೀರಿಟ್ಟ ಸ್ಟಾರ್ ನಟಿ..!!!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಸಿನಿಮಾದ ನಟಿ ವರಲಕ್ಷ್ಮಿ ಶರತ್ ಕುಮಾರ್ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹೌದು, ಡ್ಯಾನ್ಸ್...

Read more

ಅಪ್ಪು ಫ್ಯಾನ್ಸ್‌ಗೆ ಗುಡ್‌ನ್ಯೂಸ್‌.. ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಬಿಗ್​ ಅನೌನ್ಸ್‌ಮೆಂಟ್‌..!

ಪ್ರತಿ ದಿನ ಅಪ್ಪು ಅವರನ್ನ ಸೆಲೆಬ್ರೇಟ್ ಮಾಡೋ ಆಸೆ ಯಾರಿಗಿಲ್ಲ ಹೇಳಿ. ಕೋಟ್ಯಾಂತರ ಪುನೀತ್ ರಾಜ್‌ ಕುಮಾರ್ ಅಭಿಮಾನಿಗಳು ಪ್ರತಿ ಕ್ಷಣ ಅಪ್ಪು ಅವರನ್ನ ನೋಡಲು ಬಯಸುತ್ತಾರೆ....

Read more

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಮೊರೆ ಹೋದ ಬಾಲಿವುಡ್ ನಟಿ ಕತ್ರಿನಾ ಕೈಫ್..!!

ಮಂಗಳೂರು: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್‌ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ನಿನ್ನೆ ತಡರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಕತ್ರಿನಾ ಕೈಫ್ ವಿಶೇಷ ಪೂಜೆಯಲ್ಲಿ...

Read more

ನಟಿ ಹನಿರೋಸ್​ಗೆ ಅಶ್ಲೀಲ ಮೆಸೇಜ್.. ಖ್ಯಾತ ಉದ್ಯಮಿ ಅರೆಸ್ಟ್..!!

ಮಲೆಯಾಳಂ ಖ್ಯಾತ ನಟಿ ಹನಿರೋಸ್​ಗೆ ಕೆಟ್ಟ ಕೆಟ್ಟದಾಗಿ ಕಮೆಂಟ್ಸ್ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಈ ಹಿಂದೆ ಕೆಟ್ಟದಾಗಿ ಕಾಮೆಂಟ್​ ಮಾಡಿದವರ ವಿರುದ್ಧ ನಟಿ...

Read more

ವಿಶಾಲ್‌ಗೆ ಏನಾಯ್ತು ? ಈ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಾ!

ಮದಗಜ ರಾಜ ಚಿತ್ರದ ಪ್ರೀ ರಿಲೀಸ್ ಸಮಾರಂಭದಲ್ಲಿ ತಮಿಳು ನಟ ವಿಶಾಲ್ ಇತ್ತೀಚೆಗೆ ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ವೈರಲ್ ಜ್ವರದಿಂದ ಬಳಲುತ್ತಿದ್ದರೂ, ವಿಶಾಲ್ ಕಾರ್ಯಕ್ರಮಕ್ಕೆ ಹಾಜರಾಗಿದ್ದರು,...

Read more

ಮತ್ತೆ ಹಾಟ್ ಅವತಾರ ತಾಳಿದ ‘ಟೋಬಿ’ ಬೆಡಗಿ ಚೈತ್ರಾ

‘ಟೋಬಿ’ ಬ್ಯೂಟಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಮತ್ತೆ ಹಾಟ್ ಅವತಾರ ತಾಳಿರೋದು ಪಡ್ಡೆಹುಡುಗರ...

Read more

ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50...

Read more

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ.,ಯಾರ ಜೊತೆ ಸಂಬಂಧ ಕಟ್ಟಬೇಡಿ -ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು....

Read more

ಕಿರಾತಕ ನಟಿಯ ಖಾಸಗಿ ವಿಡಿಯೋ ಲೀಕ್​ : ಹಳೆ ಪ್ರಿಯತಮನ ವಿರುದ್ಧ ಕೆಂಡಕಾರಿದ ಓವಿಯಾ!

ನಟಿ ಓವಿಯಾ ಹೆಲೆನ್, ಕಿರಾತಕ ಸಿನಿಮಾದಲ್ಲಿ ಯಶ್ ಜೊತೆಗೆ ನಟಿಸಿದ್ದ ದಕ್ಷಿಣ ಭಾರತದ ಈ ನಟಿ ಬಗ್ಗೆಯೇ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗ್ತಿದೆ. ಓವಿಯಾದು ಎನ್ನಲಾದ 16...

Read more

ಚೈತ್ರಾರನ್ನು ಹೊರಗೆ ಕಳುಹಿಸುವಂತೆ ಒತ್ತಾಯ : ಕಾರ್ಯಕ್ರಮ ಸ್ಥಗಿತ ಮಾಡಿಸುತ್ತೇನೆ ಎಂದ ವಕೀಲ!

ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 11 ಸೀಸನ್ ನ 14 ಸ್ಪರ್ಧಿ ಚೈತ್ರಾ ಕುಂದಾಪುರ ರವರನ್ನು ತಕ್ಷಣ ಶೋ ನಿಂದ...

Read more
Page 1 of 34 1 2 34

You cannot copy content of this page