ಸಿನಿಮಾ

ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಕೊಹ್ಲಿ​-ಅನುಷ್ಕಾ ದಂಪತಿ : ಗಂಡು ಮಗುವಿನ ತಂದೆಯಾದ ಟೀಮ್‌ ಇಂಡಿಯಾ ಮಾಜಿ ಕ್ಯಾಪ್ಟನ್​​

ಟೀಮ್‌ ಇಂಡಿಯಾದ ಮಾಜಿ ಕ್ಯಾಪ್ಟನ್​​ ವಿರಾಟ್‌ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 4 ದಿನಗಳ ಹಿಂದೆ ಫೆಬ್ರವರಿ...

Read more

ಸಿನಿಮಾ, ಧಾರವಾಹಿಗಳಲ್ಲಿ ನೇಮದ ಅನುಕರಣೆ : ದೈವಾರಾಧಕರ ಹೋರಾಟಕ್ಕೆ ವಿಹೆಚ್​ಪಿ ಬಜರಂಗದಳ ಬೆಂಬಲ

ಮಂಗಳೂರು : ಧಾರವಾಹಿ, ಸಿನಿಮಾಗಳಲ್ಲಿ ದೈವರಾಧನೆಗೆ ಅಪಮಾನವಾಗುತ್ತಿರುವ ವಿಚಾರವಾಗಿ ದೈವಾರಾಧಕರು ನಡೆಸುತ್ತಿರುವ ಹೋರಾಟಕ್ಕೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಂಬಲ ವ್ಯಕ್ತಪಡಿಸಿದೆ. ದೈವರಾಧನೆಗೆ ಅಪಮಾನವಾಗುತ್ತಿರುವ ಸಂಬಂಧ ಕ್ರಮ...

Read more

ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ: “ಸಾವಿನಿಂದ ತಪ್ಪಿಸಿಕೊಂಡಿದ್ದೇವೆ” ಎಂದ ರಶ್ಮಿಕಾ

ಮುಂಬೈ : ನಟಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ಘಟನೆ ಬಗ್ಗೆ ಸ್ವತಃ ರಶ್ಮಿಕಾ ಅವರೇ...

Read more

‘ದಂಗಲ್’ ಖ್ಯಾತಿಯ ನಟಿ ಸುಹಾನಿ ಭಟ್ನಾಗರ್ ಹಠಾತ್ ಸಾವು..!

ಬಾಲಿವುಡ್​ ಖ್ಯಾತ ನಟ ಅಮೀರ್ ಖಾನ್ ನಟನೆಯ ದಂಗಲ್ ಚಿತ್ರದಲ್ಲಿ ಅಭಿನಯಿಸಿದ್ದ ಬಾಲ ನಟಿ ಸುಹಾನಿ ಭಟ್ನಾಗರ್ (19) ಮೃತಪಟ್ಟಿದ್ದಾರೆ. 2016ರಲ್ಲಿ ತೆರೆ ಕಂಡಿದ್ದ ಅಮೀರ್‌ ಖಾನ್‌...

Read more

ಉಪೇಂದ್ರ-ಪ್ರೇಮ ಬಗ್ಗೆ ಹಬ್ಬಿದ್ದ ವದಂತಿಯಿಂದ ಹುಟ್ಟಿತ್ತು ‘ಕರಿಮಣಿ ಮಾಲೀಕ..’ ಹಾಡು..! ಹಳೆಯ ಘಟನೆ ತೆರೆದಿಟ್ಟ ಗುರುಕಿರಣ್

‘ಏನಿಲ್ಲ ಏನಿಲ್ಲ..’ ಹಾಡು ಸಖತ್ ವೈರಲ್ ಆಗಿದೆ. ಇನ್​ಸ್ಟಾಗ್ರಾಮ್ ಓಪನ್ ಮಾಡಿದರೆ ರೀಲ್ಸ್​​ಗಳಲ್ಲಿ ಈ ಹಾಡು ರಾರಾಜಿಸುತ್ತಿದೆ. ಈ ಹಾಡಿಗೆ ಬೇರೆ ಬೇರೆ ವರ್ಷನ್​ಗಳನ್ನು ಸೃಷ್ಟಿ ಮಾಡಲಾಗುತ್ತಿದೆ....

Read more

ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್​ರನ್ನು ಮೀಟ್​ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಸಿನಿಮಾ ಬಾಕ್ಸ್​ ಆಫೀಸ್​​ನಲ್ಲಿ ಫುಲ್ ಧಮಾಕ ಬಾರಿಸಿದೆ. ಇಂಡಸ್ಟ್ರಿಯಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಕಲೆಕ್ಷನ್ ಮಾಡಿ ದಾಖಲೆ ಮಾಡಿದೆ. ಸಿನಿಮಾದ...

Read more

‘ಡೆವಿಲ್​’ ಸಿನಿಮಾದಲ್ಲಿ ಬಣ್ಣ ಹಚ್ಚಲಿದ್ದಾರೆ ಸರ್ಕಸ್ ಬೆಡಗಿ : ‘ದರ್ಶನ್’ ಗೆ ನಾಯಕಿಯಾಗಿ ಪುತ್ತೂರಿನ ‘ರಚನಾ ರೈ’

ಸ್ಯಾಂಡಲ್​ವುಡ್​ ನಟ ದರ್ಶನ್ ‘ಕಾಟೇರ’ ಸಕ್ಸಸ್​ ಬಳಿಕ ಇದೀಗ ‘ಡೆವಿಲ್’ಗೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ನಾಯಕಿ ಫಿಕ್ಸ್ ಆಗಿದ್ದು, ಕರಾವಳಿ ಕುವರಿ, ಬ್ಯಾಡ್ಮಿಂಟನ್ ಆಟಗಾರ್ತಿ, ಬರಹಗಾರ್ತಿಯು...

Read more

‘ನಾನು ಸತ್ತಿಲ್ಲ.. ಜೀವಂತವಾಗಿದ್ದೇನೆ’..: ಬಾಲಿವುಡ್ ನಟಿ ಪೂನಂ ಪಾಂಡೆ ದಿಢೀರ್ ಪ್ರತ್ಯಕ್ಷ..!

ಬಾಲಿವುಡ್ ನಟಿ, ಮಾಡೆಲ್‌ ಪೂನಂ ಪಾಂಡೆ ಸಾವಿನ ಸುದ್ದಿ ಸುಳ್ಳಾಗಿದೆ. ತಾನು ಸತ್ತಿಲ್ಲ, ಬದುಕಿದ್ದೇನೆ ಎಂದು ಪೂನಂ ಪಾಂಡೆ ಅವರೇ ಖುದ್ದು ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ...

Read more

ಉಪ್ಪಿ ಚಿತ್ರದ ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್​​ ಸಖತ್ ವೈರಲ್​​ : ಈ ಹಾಡು ಟ್ರೆಂಡ್​ ಆಗಿದ್ಹೇಗೆ..!??

ಸೋಶಿಯಲ್ ಮೀಡಿಯಾ ಅನ್ನೋದೇ ಹೀಗೆ ಯಾವಾಗ? ಯಾರು? ಯಾವುದು? ಹೇಗೆ ವೈರಲ್ ಆಗುತ್ತೆ ಅಂತ ಹೇಳೋಕೆ ಆಗಲ್ಲ. ಈಗಿನ ಟ್ರೆಂಡಿಂಗ್​ ಜಮಾನದಲ್ಲಿ ಯಾವುದಾದರೂ ಒಂದು ಸಾಂಗ್, ಡೈಲಾಗ್...

Read more

ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ : ಹೊಸ ಪಕ್ಷ ಘೋಷಣೆ

ಚೆನ್ನೈ : ದಳಪತಿ ಖ್ಯಾತಿಯ ತಮಿಳು ನಟ ವಿಜಯ್ ಅಧಿಕೃತವಾಗಿ ರಾಜಕೀಯ ರಂಗ ಪ್ರವೇಶ ಮಾಡಿದ್ದಾರೆ. ತಮ್ಮ ಹೊಸ ಪಕ್ಷದ ಹೆಸರು ಘೋಷಣೆ ಮಾಡಿದ್ದು, ವಿಜಯ್ ಅಭಿಮಾನಿಗಳು...

Read more
Page 1 of 27 1 2 27
  • Trending
  • Comments
  • Latest

Recent News

You cannot copy content of this page