ಸಿನಿಮಾ

ಪ್ಲಾಸ್ಟಿಕ್ ಸರ್ಜರಿ ತಂದ ಯಡವಟ್ಟು : ಜನಪ್ರಿಯ ಮಾಡೆಲ್ ಕಮ್ ನಟಿ ಸಾವು..!!

ಜನಪ್ರಿಯ ನಟಿ ಹಾಗೂ ಮಾಡೆಲ್ ಮತ್ತು ಟಿವಿ ನಿರೂಪಕಿ ಸಿಲ್ವಿನಾ ಲೂನಾ ನಿಧನರಾಗಿದ್ದಾರೆ. 2010 ರಲ್ಲಿ ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಯ ಬಳಿಕ ಈ ನಟಿಯ ಆರೋಗ್ಯದಲ್ಲಿ ಒಂದೊಂದಾಗಿ ಸಮಸ್ಯೆಗಳು...

Read more

ಜೀ ಕನ್ನಡ ವಾಹಿನಿಯ ‘ಛೋಟಾ ಚಾಂಪಿಯನ್’ ಗ್ರ್ಯಾಂಡ್ ಫಿನಾಲೆ ಗೆ ಪುತ್ತೂರಿನ ‘ಶಿವಾಂಶ್ ಕಾಮತ್’ ಆಯ್ಕೆ : ಶನಿವಾರ, ಭಾನುವಾರ ಪ್ರಸಾರವಾಗಲಿದೆ ಸಂಚಿಕೆ

ಪುತ್ತೂರು : ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರಗೊಳ್ಳುತ್ತಿರುವ ಛೋಟಾ ಚಾಂಪಿಯನ್ ಮಕ್ಕಳ ಗೇಮ್ ಶೋನ ಗ್ರ್ಯಾಂಡ್ ಫಿನಾಲೆ ಗೆ ಶಿವಾಂಶ್ ಕಾಮತ್ ಆಯ್ಕೆಯಾಗಿರುತ್ತಾರೆ. ಈಗಾಗಲೇ 2ನೇ ಎಪಿಸೋಡ್...

Read more

ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟಿಯ ಮೃತದೇಹ ಪತ್ತೆ..!!!

ತಿರುವನಂತಪುರಂ : ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್(31) ಅವರ ಮೃತದೇಹ ಪತ್ತೆಯಾಗಿದೆ. ಗುರುವಾರ ಸಂಜೆ...

Read more

ದರ್ಶನ್‌ ಮತ್ತು ಮಾಧ್ಯಮ ನಡುವಿನ ವಿವಾದಕ್ಕೆ ತೆರೆ

ಬೆಂಗಳೂರು : ಕಳೆದ ಎರಡು ವರ್ಷಗಳಿಂದ ನಟ ದರ್ಶನ್‌ ಹಾಗೂ ಕನ್ನಡ ಮಾಧ್ಯಮಗಳ ನಡುವೆ ಉಂಟಾಗಿದ್ದ ಮೈಮನಸ್ಸು ಬಗೆಹರಿದಿದೆ. ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹಾಗೂ ಎಡಿಟರ್ಸ್‌ ಗಿಲ್ಡ್‌...

Read more

ಈಡಿಗ ಸಂಪ್ರದಾಯದಂತೆ ನೆರವೇರಿದ ಸ್ಪಂದನಾ ಅಂತ್ಯಕ್ರಿಯೆ : ಪಂಚಭೂತಗಳಲ್ಲಿ ಲೀನವಾದ ‘ಚಿನ್ನಾರಿ ಮುತ್ತನ’ ಪ್ರೀತಿಯ ಮಡದಿ

ಬೆಂಗಳೂರು: ಇಂದು ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಲ್ಲೇಶ್ವರಂ ಸಮೀಪವಿರೋ ಹರಿಶ್ಚಂದ್ರ ಘಾಟ್‌ ಚಿತಾಗಾರದಲ್ಲಿ ಈಡಿಗ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ಸ್ಪಂದನಾ...

Read more

ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಖ್ಯಾತ ನಟಿ ಮಾಲಾಶ್ರೀ ಭೇಟಿ

ಉಳ್ಳಾಲ : ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ಖ್ಯಾತ ನಟಿ ಮಾಲಶ್ರೀ ಹಾಗೂ ಅವರ ಪುತ್ರಿ ಅನನ್ಯಾ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಕಳೆದ ಮೂರು...

Read more

ನಟ ವಿಜಯ್ ರಾಘವೇಂದ್ರ ಪತ್ನಿ, ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ಸಹೋದರಿ ಸ್ಪಂದನಾ ನಿಧನ..!!!

ಬೆಂಗಳೂರು : ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಥೈಲ್ಯಾಂಡ್​​ಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಸದ್ಯ ಲೋ...

Read more

ಸಿನಿಮಾ ಆಗಲಿದೆ ಧರ್ಮಸ್ಥಳದ ಸೌಜನ್ಯ ಸಾವಿನ ಕಥೆ..!?? ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ...

Read more

“ಪಥ” ಕಿರುಚಿತ್ರಕ್ಕೆ ರಾಜ್ಯ ಮಟ್ಟದ ಬೆಸ್ಟ್ ಸಿನಿಮಾಟೋಗ್ರಫಿ ಅವಾರ್ಡ್

ಪುತ್ತೂರು : ಎ.ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮತ್ತು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಅಚಲ್ ಉಬರಡ್ಕ ರವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡ ಕಿರುಚಿತ್ರ ಪಥಕ್ಕೆ ರಾಜ್ಯ...

Read more

ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾದ ಟ್ರೈಲರ್ ಬಿಡುಗಡೆ : ರಾಮಾಯಣಕ್ಕೆ ತಂತ್ರಜ್ಞಾನದ ಮೆರುಗು

ಭಾರತದ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿರುವ ಆದಿಪುರುಷ್ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಸಿನಿಮಾದ ಟ್ರೈಲರ್ ಇಂದು (ಜೂನ್ 06) ಬಿಡುಗಡೆ ಆಗಿದೆ. ತಿರುಪತಿಯಲ್ಲಿ...

Read more
Page 1 of 22 1 2 22
  • Trending
  • Comments
  • Latest

Recent News

You cannot copy content of this page