ಸಿನಿಮಾ

ಧುರಂಧರ್‌ನಲ್ಲಿ ನರೇಂದರ್‌ ..!!

ಈ ವರ್ಷದ ಭಾರೀ ನಿರೀಕ್ಷೆಯ ಸಿನಿಮಾ ಧುರಂಧರ್ - ದಿ ರಿವೆಂಜ್ ಸಿನಿಮಾ, ಯುಗಾದಿಯ ದಿನವಾದ ಮಾರ್ಚ್ 19ರಂದು ಬಿಡುಗಡೆಯಾಗಿದೆ. ಚಿತ್ರದ ಎರಡು ಸನ್ನಿವೇಶಗಳಲ್ಲಿ ಪ್ರಧಾನಿ ನರೇಂದ್ರ...

Read moreDetails

ದಳಪತಿ ವಿಜಯ ದಾಂಪತ್ಯದಲ್ಲಿ ಬಿರುಕು: ವಿವಾಹ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಸಂಗೀತಾ..!!

ವೈಯಕ್ತಿಕ ಜೀವನದಲ್ಲಿ ಒಂದು ಪ್ರಮುಖ ಬೆಳವಣಿಗೆಯಲ್ಲಿ, ತಮಿಳು ಸೂಪರ್‌ಸ್ಟಾರ್ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಬೇರೆಯಾಗಲು ನಿರ್ಧರಿಸಿದ್ದಾರೆ. ಸಂಗೀತಾ ಕಾನೂನುಬದ್ಧವಾಗಿ ಬೇರ್ಪಡುವಂತೆ ಕೋರಿ ಚೆಂಗಲ್ಪಟ್ಟು...

Read moreDetails

ಮಹೇಶ್ ಬಾಬು ಚಿತ್ರಮಂದಿರದಲ್ಲಿ ದರ್ಶನ್​​ಗಿಲ್ಲ ಜಾಗ..!!

ಮಹೇಶ್ ಬಾಬು  ಭಾರತೀಯ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಸ್ಟಾರ್ ನಟರಾಗಿರುವ ಜೊತೆಗೆ ಮಹೇಶ್ ಬಾಬು ಒಳ್ಳೆಯ ಉದ್ಯಮಿಯೂ ಹೌದು. ಹಲವು ಉದ್ಯಮಗಳಲ್ಲಿ ಹಣ ಹೂಡಿಕೆ ಮಾಡಿದ್ದಾರೆ...

Read moreDetails

ಹಾಡು ಮತ್ತು ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲೇ ಭರ್ಜರಿ ಪ್ರಶಂಶೆ ಪಡೆದ ತೆನ್ಕಾಯಿಮಲೆ ಕಿರುಚಿತ್ರ..!!

ತೆನ್ಕಾಯಿಮಲೆ ಕನ್ನಡ ಕಿರುಚಿತ್ರದ ಹಾಡು ಮತ್ತು ಟ್ರೈಲರ್ ನಿನ್ನೆ ಸಂಜೆ 6 ಗಂಟೆಗೆ ಪುತ್ತೂರಿನ ಜಿಎಲ್ ಮಾಲ್ ನಲ್ಲಿ ಬಿಡುಗಡೆಗೊಂಡಿತು . ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ...

Read moreDetails

ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಿಧನ..!

ಸ್ಯಾಂಡಲ್​ವುಡ್​ ಯುವ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಹಿರಿಯ ನಿರ್ಮಾಪಕ‌ ಆನೆಕಲ್ ಬಾಲ್ ರಾಜ್ ಪುತ್ರ ಸಂತೋಷ ಬಾಲರಾಜ್ ಇಂದು ಬೆಳಗ್ಗೆ 9.45ರ ಸುಮಾರಿಗೆ ನಿಧನ ಹೊಂದಿದ್ದಾರೆ. ಕಿರಿಯ...

Read moreDetails

ಜ.23ಕ್ಕೆ ತುಳು ಕನ್ನಡ ಚಿತ್ರ ಕಟ್ಟೆಮಾರ್ ಬಿಡುಗಡೆಗೆ ಕ್ಷಣಗಣನೆ..!!

ಪುತ್ತೂರು: ಮತ್ತೆ ತುಳುನಾಡಿನ ಕಲಾವಿದರ ಸಮಾಗಮದ ಹೊಸ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ. ಸ್ವರಾಜ್ ಶೆಟ್ಟಿ,ಲಂಚುಲಾಲ್ ಮತ್ತು ಜೆ ಪಿ ತೂಮಿನಾಡು ಸಾರಥ್ಯದಲ್ಲಿ ಕಟ್ಟೆಮಾರ್ ತುಳು-ಕನ್ನಡ ಚಿತ್ರ ಜ.23...

Read moreDetails

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ , ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದೆ. ಈ...

Read moreDetails

ಪುತ್ತೂರಿನ ಸಂಜನ್ ಕಜೆ ನಟನೆಯ ಯೋಗರಾಜ್ ಭಟ್ ಸಾಹಿತ್ಯದ “ ಮತ್ತೆ ಮೊದಲಿಂದ” ಕನ್ನಡ ಆಲ್ಬಮ್ ನ ಮೊದಲ ಹಾಡು “ನೀಲಿ” ಬಿಡುಗಡೆ..!!!

ಪುತ್ತೂರಿನ ಹೊಸ ಪ್ರತಿಭೆ ಸಂಜನ್ ಕಜೆ ನಟಿಸಿರುವ "ಮತ್ತೆ ಮೊದಲಿಂದ" ಕನ್ನಡ ಆಲ್ಬಂನ ಮೊದಲ ಹಾಡು ನೀಲಿ ಇದೀಗ ಬಿಡುಗಡೆಗೊಂಡಿದೆ. ಯೋಗರಾಜ್ ಭಟ್ ಸಾಹಿತ್ಯ ಇರುವ ಆಲ್ಬಂನ...

Read moreDetails

ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ನಟ ದರ್ಶನ್ ದಂಪತಿ..!!

ಸ್ಯಾಂಡಲ್​ವುಡ್​ ನಟ ದರ್ಶನ್ ದಂಪತಿ ಕೇರಳದ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಹಿಂದೆ ಕೇರಳದ ಶ್ರೀ ಮಾಡಾಯಿ ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ...

Read moreDetails

ಕನ್ನಡದ ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ..!!

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ, ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌...

Read moreDetails
Page 1 of 35 1 2 35

Recent News

You cannot copy content of this page