ಸಿನಿಮಾ

‘ನಾನು ಬದುಕಿರೋ ತನಕ ದರ್ಶನ್​​ ನನ್ನ ಹಿರಿಯ ಮಗನೇ’ ; ದರ್ಶನ್​ ಬಂಧನದ ಬಳಿಕ ಸುಮಲತಾ ಅಂಬರೀಶ್​ ಮೊದಲ ಪ್ರತಿಕ್ರಿಯೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್​ ಆಗಿರುವ ದರ್ಶನ್​ ಕುರಿತಾಗಿ ಸ್ಯಾಂಡಲ್​ವುಡ್​ನ ಅನೇಕ ತಾರೆಯರು ಪರ ಮತ್ತು ವಿರೋಧ ಪ್ರತಿಕ್ರಿಯೆ ನೀಡಿದ್ದರು. ಅದರಲ್ಲಿ ಕೆಲವರು ದರ್ಶನ್​ ಭೇಟಿಗಾಗಿ ಪರಪ್ಪನ...

Read more

ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

ಉಡುಪಿ : ಜುಲೈ 3ರಂದು ನಟ ರಕ್ಷಿತ್ ಶೆಟ್ಟಿ ಕುಟುಂಬ ಸಮೇತರಾಗಿ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ...

Read more

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್​ & ಗ್ಯಾಂಗ್​ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು ಆರೋಪಿಗಳಿಗೆ 13...

Read more

ಮುಸ್ಲಿಮ್ ನಟನೊಂದಿಗೆ ನಟಿ ಸೋನಾಕ್ಷಿ ಸಿನ್ಹಾ ಮದುವೆ : ‘ಇಷ್ಟ ಇರಲಿಲ್ಲ.,ಈಗೆಲ್ಲ ಬಗೆಹರಿದಿದೆ’ ; ಮಗಳ ವಿವಾಹದ ಬಗ್ಗೆ ಶತ್ರುಘ್ನ ಸಿನ್ಹಾ

https://youtu.be/kotyYgqKxgY?si=xepDOOagCAY_2fqn ಶತ್ರುಘ್ನ ಸಿನ್ಹಾ ಮಗಳು ಸೋನಾಕ್ಷಿ ಸಿನ್ಹಾ ಅವರು ಝಹೀರ್ ಇಖ್ಬಾಲ್​ನ ವಿವಾಹ ಆಗುತ್ತಿದ್ದಾರೆ. ಇದನ್ನು ಅನೇಕರು ಟೀಕಿಸುತ್ತಿದ್ದಾರೆ. ಮತ್ತೊಂದು ವಿಚಾರ ಎಂದರೆ ಈ ಮದುವೆ ಬಗ್ಗೆ...

Read more

ರೇಣುಕಾ ಸ್ವಾಮಿ ಕೊಲೆ ಕೇಸ್​ : ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ : ಪವಿತ್ರಾ ಗೌಡ ಜೈಲು ಪಾಲು!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಗ್ಯಾಂಗ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೋರ್ಟ್ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಮಹತ್ವದ ಆದೇಶ ನೀಡಿದೆ. ಪೊಲೀಸ್‌...

Read more

ಪುತ್ತೂರಿನ ಚೆಲುವೆ ರಚನಾ ರೈಗೆ ಕೋಸ್ಟಲ್ ಫಿಲ್ಮ್ ಅವಾರ್ಡ್

ಪುತ್ತೂರು : ತುಳು ಚಲನಚಿತ್ರಗಳಲ್ಲಿ ನಾಯಕಿಯ ಪಾತ್ರ ಮಾಡಿ ಮೆಚ್ಚುಗೆ ಗಳಿಸಿರುವ ಪುತ್ತೂರಿನ ಚೆಲುವೆ ರಚನಾ ರೈ ಅವರಿಗೆ 'ಉತ್ತಮ ತುಳು ಚಲನಚಿತ್ರ ನಟಿ' ಕೋಸ್ಟಲ್ ಫಿಲ್ಮ್...

Read more

ದರ್ಶನ್‌ ಗ್ಯಾಂಗ್‌ ಅಂದರ್‌ : ಹಾಸ್ಯನಟ ಚಿಕ್ಕಣ್ಣಗೂ ನೋಟಿಸ್!

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ್‌ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಕೊಲೆ ನಡೆದ...

Read more

ಯುವ ರಾಜ್‌ಕುಮಾರ್ ಡಿವೋರ್ಸ್ ಕೇಸ್‌ : ಕೋರ್ಟ್ ಮೆಟ್ಟಿಲೇರಿದ ನಟಿ ಸಪ್ತಮಿಗೌಡ!

ಬೆಂಗಳೂರು : ನಟ ಯುವರಾಜ್‌ ಕುಮಾರ್ ಅವರ ಡಿವೋರ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ಆರೋಪ ಮಾಡಿದ್ದ ಯುವರಾಜ್ ಕುಮಾರ್ ಅವರು...

Read more

‘ದರ್ಶನ್ ಕಾಂಗ್ರೆಸ್ ಪರ ಕೆಲಸ ಮಾಡಿದರೆಂದು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ’.!? -ಶೋಭಾ ಕರಂದ್ಲಾಜೆ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ಸರ್ಕಾರ ಕೊಲೆಗಡುಕರ ಪರ ಇದೆ. ಕೊಲೆಗಡುಕರಿಗೆ ರಾಜ್ಯದಲ್ಲಿ ಭಯ ಇಲ್ಲ. ನಟ...

Read more

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ : ಇಂದು ತೀರ್ಪು ಸಾಧ್ಯತೆ!

ಬೆಂಗಳೂರು : ಸ್ಯಾಂಡಲ್​​ವುಡ್​ನಲ್ಲಿ ಸದ್ಯ ವಿಚ್ಛೇದನಗಳ ಮೇಲೆ ವಿಚ್ಛೇದನ ನಡೆಯುತ್ತಿದೆ. ಮೊದಲು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯೋ ಘೋಷಣೆ ಮಾಡಿದರು. ಆ ಬಳಿಕ...

Read more
Page 1 of 31 1 2 31

Recent News

You cannot copy content of this page