ಕ್ರೈಮ್

‘ಮಾಣಿಯಲ್ಲಿ ನಡೆದ ಘಟನೆಯಲ್ಲಿ ತಲವಾರು ದಾಳಿ ನಡೆದಿಲ್ಲ.., ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಬೇಡಿ’ -ಪೊಲೀಸ್ ಇಲಾಖೆ ಸ್ಪಷ್ಟನೆ

ಮಾಣಿ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಮಾಣಿಯಲ್ಲಿ ಜಗಳ ನಡೆದಿದ್ದು, ಈ ಘಟನೆಯಲ್ಲಿ ತಲವಾರು ದಾಳಿಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

Read more

ಮಾಣಿ : ಬಜರಂಗದಳ, ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ : ಆಸ್ಪತ್ರೆಗೆ ದಾಖಲು

ಬಂಟ್ವಾಳ : ಬಜರಂಗದಳ, ಬಿಜೆಪಿ ಕಾರ್ಯಕರ್ತರ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಜಗಳ ನಡೆದ ಘಟನೆ ಮಾಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ...

Read more

ವಿಟ್ಲ : ಹಿಂ.ಜಾ.ವೇ ಕಾರ್ಯಾಚರಣೆ : ಅಕ್ರಮ ಗೋ ಸಾಗಾಟದ ವಾಹನ ಪೊಲೀಸ್ ವಶಕ್ಕೆ ; ಜಾನುವಾರುಗಳ ರಕ್ಷಣೆ

ವಿಟ್ಲ : ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ...

Read more

ಬೆಳ್ಳಾರೆ : ಅಪ್ಪ – ಮಗನ ಹೊಡೆದಾಟ : ತಂದೆ ಮೃತ್ಯು

ಬೆಳ್ಳಾರೆ : ತ೦ದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ...

Read more

ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಹೊಟೇಲ್‌ಗೆ ಬಂದು ಮಾಲಕಿಯ ಕರಿಮಣಿ ಸರ ಎಳೆದು ಪರಾರಿ..!!!

ಬಂಟ್ವಾಳ: ಗ್ರಾಹಕರ ಸೋಗಿನಲ್ಲಿ ಬೈಕಿನಲ್ಲಿ ಆಗಮಿಸಿದ ಇಬ್ಬರು ಕಳ್ಳರು ಹೊಟೇಲ್‌ ಮಾಲಕಿಯ ಸುಮಾರು 15 ಗ್ರಾಂ ತೂಕದ ಕರಿಮಣಿ ಸರ ಎಳೆದು ಪರಾರಿಯಾದ ಘಟನೆ ನಡೆದಿದೆ. ಕಳ್ಳಿಗೆ...

Read more

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪುತ್ತೂರಿಗೆ ಬಂದು ಮಾತನಾಡುವ ಅಗತ್ಯವಿಲ್ಲ, ನನ್ನ ಕ್ಷೇತ್ರದಲ್ಲಿ ಅನ್ಯಾಯ ಆದವರಿಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ – ಅಶೋಕ್ ಕುಮಾರ್ ರೈ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪುತ್ತೂರಿಗೆ ಬಂದು ಮಾತನಾಡುವ ಅಗತ್ಯವಿಲ್ಲ, ನನ್ನ ಕ್ಷೇತ್ರದಲ್ಲಿ ಅನ್ಯಾಯ ಆದವರಿಗೆ ನ್ಯಾಯ ಕೊಡಿಸುವ ಶಕ್ತಿ ನನಗಿದೆ ಎಂದು ಪುತ್ತೂರು ಶಾಸಕ...

Read more

ಬಿಜೆಪಿ ನಾಯಕರ ಒತ್ತಡದಿಂದಲೇ ಹಲ್ಲೆ ಕೃತ್ಯ ನಡೆದಿದೆ :ಎರಡು ದಿನದಲ್ಲಿ ಒತ್ತಡ ಹಾಕಿದವರ ಹೆಸರು ಬಹಿರಂಗ ಪಡಿಸುವೆ: ಶಾಸಕ ಅಶೋಕ್ ರೈ

ಪುತ್ತೂರು: ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಡಿವೈಎಸ್‌ಪಿ ಕಚೇರಿಯಲ್ಲಿ ದೌರ್ಜನ್ಯ ನಡೆಯಲು, ಬಾಸುಂಡೆ ಬರುವ ರೀತಿಯಲ್ಲಿ ಹಲ್ಲೆಯಾಗಲು ಅಧಿಕಾರಿಗಳಿಗೆ ಬಿಜೆಪಿ ನಾಯಕರ ಒತ್ತಡವೇ ಕಾರಣವಾಗಿದೆ,...

Read more

ಕಾವು : ಅರುಣ್ ಪುತ್ತಿಲ ರವರ ಫ್ಲೆಕ್ಸ್ ಗೆ ಕಲ್ಲು ತೂರಾಟ : ಅಭಿಮಾನಿಗಳಿಂದ ಆಕ್ರೋಶ

ಪುತ್ತೂರು : ಅರುಣ್ ಕುಮಾರ್ ಪುತ್ತಿಲ ರವರ ಫ್ಲೆಕ್ಸ್ ಗೆ ಕಲ್ಲು ತೂರಾಟ ನಡೆಸಿದ ಘಟನೆ ಕಾವು ಮೇಲಿನ ಪೇಟೆಯಲ್ಲಿ ಮೇ.16 ರಂದು ನಡೆದಿದೆ. ಪೇಟೆಯಲ್ಲಿ ಜನ...

Read more

ವಿಟ್ಲ : ಮಹಿಳೆಯ ಜೊತೆ ಅಸಭ್ಯ ವರ್ತನೆ ಪ್ರಕರಣ : ಆರೋಪಿಯ ಬಂಧನ

ವಿಟ್ಲ : ಮಹಿಳೆಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕನ್ಯಾನದ ಅಬೂಬಕ್ಕರ್ (46) ಬಂಧಿತ ಆರೋಪಿ. ಈತ ಮೋಟಾರ್ ಸೈಕಲ್...

Read more

ಪುತ್ತೂರು: ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಪ್ರಕರಣ : 7 ಮಂದಿ ಪೊಲೀಸ್ ವಶಕ್ಕೆ..!!!

ಪುತ್ತೂರು : ಕೆಎಸ್ಆರ್‌‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ಅರಣ್ಯ ಇಲಾಖೆಯ ಆವರಣಗೋಡೆಯ ಎದುರು ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್...

Read more
Page 1 of 117 1 2 117
  • Trending
  • Comments
  • Latest

Recent News

You cannot copy content of this page