ಕ್ರೈಮ್

ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿನಿಂದ ಹಾರಿದ ಯುವತಿ…!!!

ಹೈದರಾಬಾದ್: ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸುತ್ತಿರುವ ರೈಲಿನಿಂದ ಕೆಳಗೆ ಹಾರಿರುವ ಘಟನೆ ಹೈದರಾಬಾದ್​ನ ಕೊಂಪಲ್ಲಿಯಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ರೈಲುಗಳು ಕೂಡ ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿಲ್ಲ ಎನ್ನುವ ಭಾವವನ್ನು...

Read more

ಬೀದಿಗೆ ಬಂತು 10 ಬಿಲಿಯನ್ ಡಾಲರ್ ಉದ್ಯಮಿ ದಾಂಪತ್ಯ ಕಲಹ..!!

ಇತ್ತೀಚೆಗೆ ಗಂಡ, ಹೆಂಡತಿ ಜಗಳ ವಿಕೋಪಕ್ಕೆ ಹೋಗಿ ಡಿವೋರ್ಸ್‌ನಲ್ಲಿ ಅಂತ್ಯವಾಗೋದು ಸಾಮಾನ್ಯವಾಗಿದೆ. ಆದರೆ ಈ ಸ್ಟೋರಿ ಸಖತ್ ಡಿಫರೆಂಟ್‌ ಆಗಿದ್ದು, ಗಂಡ, ಹೆಂಡತಿ ಪರಸ್ಪರ ಆರೋಪ ಮಾಡುತ್ತಿದ್ದಾರೆ....

Read more

ಪುತ್ತೂರು: ಹೊಚ್ಚ ಹೊಸ ರಿಕ್ಷಾ ನಿಯಂತ್ರಣ ತಪ್ಪಿ ಪಲ್ಟಿ…!!!!

ಪುತ್ತೂರು: ಹೊಸ ರಿಕ್ಷಾವೊಂದು ನಿಯಂತ್ರಣ ತಪ್ಪಿ ಗುಂಡಿಗೆ ಪಲ್ಟಿಯಾಗಿ ಬಿದ್ದ ಘಟನೆ ಪುತ್ತೂರಿನ ಸಾಲ್ಮರದ ಕೊಟೇಚಾ ಹಾಲ್ ಬಳಿ ನಡೆದಿದೆ. ಹೊಸ ರಿಕ್ಷಾ ಖರೀದಿಸಿದ ವ್ಯಕ್ತಿ ಚಲಾವಣೆ...

Read more

ಪುತ್ತೂರಿನಲ್ಲಿ ನಡೆದ ಪ್ರಕರಣದ ತನಿಖೆಯಿಂದ ಆನ್‌ಲೈನ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡುತ್ತಿದ್ದ ಇಬ್ಬರು ಅರೆಸ್ಟ್..!!

ಮಂಗಳೂರು: ಆನ್​ಲೈನ್‌ ವಂಚನೆಗಾಗಿ ಬಡ ಜನರ ಬ್ಯಾಂಕ್‌ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ತಹಸೀಲ್ದಾರ್‌ ಗಲ್ಲಿಯ ಅವಿನಾಶ್‌ ಸುತಾರ್...

Read more

ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದಾಗ ಬೆನ್ನುಮೂಳೆಗೆ ಘಾಸಿ – ಮೊಬೈಲ್ ಶಾಪ್ ಮಾಲೀಕ ಸಾವು

ಮಡಿಕೇರಿ : ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾಗಿ, ಚಿಕಿತ್ಸೆ ಫಲಿಸದೇ ಮೊಬೈಲ್ ಶಾಪ್ ಮಾಲೀಕ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕುಶಾಲನಗರದ ಮೊಬೈಲ್ ಗ್ಯಾಲರಿ ಮಾಲೀಕ...

Read more

ಸುಬ್ರಹ್ಮಣ್ಯ: ದೇವಾಲಯಕ್ಕೆ ಸಂಬಂಧಿಸಿದ ವಿವಾದಿತ ಜಾಗ ಮತ್ತೆ ದೇವಾಲಯಕ್ಕೆ- ಕಟ್ಟಡ ತೆರವು…!!!

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮುಖಾಂತರ ಮತ್ತೆ ದೇವಾಲಯದ ಸುಪರ್ಧಿಗೆ ಬಂದಿದ್ದು, ಅದರಲ್ಲಿದ್ದ ಕಟ್ಟಡ ತೆರವುಗೊಳಿಸಲಾಯಿತು. ಕಾಶಿಕಟ್ಟೆ ರಥಬೀದಿಯ ಮಧ್ಯದ ಅಂಚೆ ಕಛೇರಿ ಮುಂಭಾಗದಲ್ಲಿನ...

Read more

ಟೈಯರ್ ಒಡೆದರೂ ಬದಲಾಯಿಸದೆ ಒಂದೇ ಟೈಯರ್ ನಲ್ಲಿ ಬಸ್ ಸಂಚಾರ : ತಡೆದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು..!!!

ವಿಟ್ಲ : ಎರಡು ದಿನಗಳಿಂದ ಅಪಾಯಕಾರಿ ರೀತಿಯಲ್ಲಿ ವಿಟ್ಲ - ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲ-ಮುಡಿಪು-ಮಂಗಳೂರು ಮಧ್ಯೆ...

Read more

ವಿಟ್ಲ: ಅಕ್ರಮ ಮರಸಾಗಾಟ ಪತ್ತೆ …!!!!

ವಿಟ್ಲ: ಪರವಾನಿಗೆ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ವಾಹನವನ್ನು ಖಚಿತ ಮಾಹಿತಿಯಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಗಳು...

Read more

5-6 ಜನರಿಂದ ಲೈಂಗಿಕ ದೌರ್ಜನ್ಯ.. ರಿಯಾಲಿಟಿ ಶೋ ವೇದಿಕೆಯಲ್ಲಿ ಗಳಗಳನೇ ಕಣ್ಣೀರಿಟ್ಟ ಸ್ಟಾರ್ ನಟಿ..!!!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ ಸಿನಿಮಾದ ನಟಿ ವರಲಕ್ಷ್ಮಿ ಶರತ್ ಕುಮಾರ್ ತಮ್ಮ ಜೀವನದಲ್ಲಾದ ಕಹಿ ಘಟನೆಯನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಹೌದು, ಡ್ಯಾನ್ಸ್...

Read more

ವಿಟ್ಲ: ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ಸಿಗೆ ಹಿಂದಿನಿಂದ ಗುದ್ದಿದ ಕಾರು..!!!

ವಿಟ್ಲ: ಹಠಾತ್ ಬ್ರೇಕ್ ಹಾಕಿದ ಕೇರಳ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸಿಗೆ ಕಾರೊಂದು ಹಿಂದಿನಿಂದ ಗುದ್ದಿದ ಘಟನೆ ವಿಟ್ಲ ಕೆ ಎಸ್ ಆರ್ ಟಿ ಸಿ ಬಸ್...

Read more
Page 1 of 232 1 2 232

Recent News

You cannot copy content of this page