ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ...
Read moreDetailshttps://youtu.be/FQMbdpMQfb4?si=Cq-_3UZUARqoanyY ಪುತ್ತೂರು: ರಸ್ತೆಗೆ ಮಣ್ಣು ಹಾಕಿ ಸಂಚಾರಕ್ಕೆ ತೊಡಕು ಉಂಟಾಗಿರುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ಪರಸ್ಪರ ಹಲ್ಲೆ ನಡೆದಿರುವ ಘಟನೆ ಜೂ.14ರಂದು ಕಬಕ ಗ್ರಾಮದ ವಿದ್ಯಾಪುರದಲ್ಲಿ...
Read moreDetailshttps://youtu.be/FQMbdpMQfb4?si=vSAz_exYP1C8OdRD ವಿಟ್ಲ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ...
Read moreDetailsಹಾಸನ: ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ . ಸ್ನೇಹಿತರ...
Read moreDetailshttps://youtu.be/FQMbdpMQfb4?si=Ha9-9i1HZp7hOb4V ವಿಟ್ಲ: ಅನಾರೋಗ್ಯದ ಹಿನ್ನಲೆ ಯುವಕನೋರ್ವ ಮೃತಪಟ್ಟ ಘಟನೆ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಜುಬೈರ್ (24) ಎಂದು ಗುರುತಿಸಲಾಗಿದ್ದು. ಇವರು ಹಿಂದೆ ದುಬೈ ಯಲ್ಲಿ ಉದ್ಯೋಗದಲ್ಲಿದ್ದರು...
Read moreDetailshttps://youtu.be/FQMbdpMQfb4?si=Ha9-9i1HZp7hOb4V ನೆಕ್ಕಿಲಾಡಿ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಹಲವು ತಿಂಗಳುಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಬದ್ರುದ್ದೀನ್ ಮಠ ಅವರು ಭಾನುವಾರ ಬೆಳಿಗ್ಗೆ ನಿಧನರಾದರು. ಪ್ರಸ್ತುತ ಅವರು ನೆಕ್ಕಿಲಾಡಿಯಲ್ಲಿರುವ ಬಾಡಿಗೆ...
Read moreDetailshttps://youtu.be/FQMbdpMQfb4?si=OEYHTXZX5hy_u6A3 ಉಪ್ಪಿನಂಗಡಿ: ಇಲ್ಲಿನ ಕೂಟೇಲು ಸಮೀಪ ಜೂನ್ 1ರಂದು ಸಂಭವಿಸಿದ್ದ ಲಾರಿ-ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮರೋಳಿ ನಿವಾಸಿ ಭಾರತಿ (48) ಅವರು ಚಿಕಿತ್ಸೆ ಫಲಕಾರಿಯಾಗದೆ...
Read moreDetailsಮೂಲ್ಕಿ: ಕಾರಿಗೆ ಸ್ಕೂಟರ್ ಢಿಕ್ಕಿಯಾಗಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮೂಲ್ಕಿ ಬಸ್ ತಂಗುದಾಣದ ಬಳಿ ಸಂಭವಿಸಿದೆ. ಮೂಲ್ಕಿ ಸಮೀಪದ ಕಕ್ವ ನಿವಾಸಿ ಶಶಿಕುಮಾರ್ (26) ಮೃತ...
Read moreDetailsಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಸಿಕ್ಕಿಂ ಮೂಲದ 22 ವರ್ಷದ ಐಪಿ...
Read moreDetailsಪುತ್ತೂರು: ಪುತ್ತೂರು ನಗರ ಠಾಣಾ ವ್ಯಾಪ್ತಿಯ ಅ.ಕ್ರ.100/2015 ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ....
Read moreDetails
Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.
2nd Floor, Shree Krishna Complex,
Behind Kanavu Skin Clinic, Main Road, Puttur.
+91 7892570932 | +91 7411060987
Email: zoominputtur@gmail.com
Follow Us
© 2020 Zoomin TV. All Rights Reserved. Website made with ❤️ by The Web People.
You cannot copy content of this page
© 2020 Zoomin TV. All Rights Reserved. Website made with ❤️ by The Web People.