ಕ್ರೈಮ್

ಮಂಗಳೂರು: ಕೆಲಸದ ನೆಪದಲ್ಲಿ ಮಹಿಳೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನ..!!

https://youtu.be/wzqwS4eBfuc?si=IAtXFTxZAQqY-giN ಮಂಗಳೂರು: ಕೆಲಸಕ್ಕೆಂದು ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಲಾಲ್ ಬಾಗ್ ಬಳಿ ಶುಕ್ರವಾರ ನಡೆದಿದೆ. ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಉರ್ವ ಠಾಣೆಯಲ್ಲಿ ಪ್ರಕರಣ...

Read more

ಪಂಜಳ ನಿವಾಸಿ ಚಿನ್ನದ ಕೆಲಸಗಾರ ರಾಧಾಕೃಷ್ಣ ಹೃದಯಾಘಾತದಿಂದ ನಿಧನ..!!

ಪುತ್ತೂರು: ಪಂಜಳ ನಿವಾಸಿ, ಚಿನ್ನದ ಕೆಲಸಗಾರ ರಾಧಾಕೃಷ್ಣ (45 ವ.) ಅವರು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ದರ್ಬೆಯ ದೇವರ ಕಟ್ಟೆಯ ಹಿಂಬದಿ ಚಿನ್ನದ ಕೆಲಸ ಮಾಡುತ್ತಿದ್ದರು....

Read more

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಬೈಕ್ ಅಪಘಾತ : ಯುವ ಛಾಯಾಗ್ರಾಹಕ ಮೃತ್ಯು..!!

https://youtu.be/wzqwS4eBfuc?si=85PSfHZ07fvPlk3R ಬಂಟ್ವಾಳ ತಾಲೂಕಿನ ಪಾಣೆಮಂಗಳೂರಿನಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ರಕ್ಷಿತ್ ಎಂದು ಗುರುತಿಸಲಾಗಿದೆ. ರಾತ್ರಿ...

Read more

ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌..!!

https://youtu.be/wzqwS4eBfuc?si=M942worzK8tlOOec ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕರೆತಂದ ಪ್ರಿಯಕರನೇ, ಮದುವೆಯ ವಿಚಾರಕ್ಕೆ ಶುರುವಾದ ಜಗಳದ ಹಿನ್ನೆಲೆಯಲ್ಲಿ ಪ್ರಿಯತಮೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ...

Read more

ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ..!!

https://youtu.be/wzqwS4eBfuc ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಸಾಲ್ಮರ ಕ್ಯಾಟರಿಂಗ್ ಶೆಡ್...

Read more

ಕಾಸರಗೋಡು: ಮಗನ ಸಾವಿನ ದುಃಖ ತಾಳಲಾರದೆ ದಂಪತಿ ಆತ್ಮಹತ್ಯೆ..!!

ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ. ಪೊಯಿನಾಚಿ ಪರಂಬದ ವೇಣುಗೋಪಾಲನ್...

Read more

ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ..!!

ಗೆಳೆಯನ ಜೊತೆ ಬೈಕ್​​ ಏರಿ ಪಾರ್ಟಿಗೆ ಹೋಗಿದ್ದ ವ್ಯಕ್ತಿಯೋರ್ವ ಬರ್ಬರವಾಗಿ ಕೊಲೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣಕ್ಕೆ ಹೊಂದಿಕೊಂಡಂತಿರುವ ದೊಡ್ಡಕೆರೆ ಏರಿ ಬಳಿ ನಡೆದಿದೆ. ಗುಂಡ್ಲುಪೇಟೆಯ ಮೂಖಹಳ್ಳಿ ಗ್ರಾಮದ...

Read more

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ..!!

ಉಡುಪಿ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ...

Read more

ಉಪ್ಪಿನಂಗಡಿ :ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ..!!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಪ್ರದೇಶದಲ್ಲಿ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ (ಮಾರ್ಚ್...

Read more

ಗುಂಡ್ಯ: ಬಸ್ ಮತ್ತು ಕಾರು ನಡುವೆ ಡಿಕ್ಕಿ: ಮೂವರು ಮೃತ್ಯು..!!

ಕಡಬ: ಕೆಎಸ್ ಆರ್ ಟಿ ಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈ‌ರ್ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ...

Read more
Page 1 of 350 1 2 350

Recent News

You cannot copy content of this page