ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ  – ಬಿಸಿಎ  ವಿಭಾಗದ “ ಬೈಟ್ ಬ್ಲಿಜ್”   ಐಟಿ ಕ್ಲಬ್  ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21ನೇ ಶತಮಾನದ ಕೌಶಲ್ಯದ  ಪ್ರಾವೀಣ್ಯತೆ” ಎಂಬ ವಿಷಯದಲ್ಲಿ ಕಾರ್ಯಾಗಾರ..!

ಅಕ್ಷಯ ಕಾಲೇಜಿನಲ್ಲಿ  -   ಬಿ ಸಿ ಎ  ವಿಭಾಗದ “ ಬೈಟ್ ಬ್ಲಿಜ್”   ಐ  ಟಿ   ಕ್ಲಬ್   ಮತ್ತು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ “21 ನೇ ಶತಮಾನದ...

Read more

ಅಕ್ಷಯ ಸಮೂಹ ಸಂಸ್ಥೆಗಳ ಹೊಸ ವಿದ್ಯಾರ್ಥಿಗಳಿಗೆ “ದೃಷ್ಟಿ-2025” ತರಬೇತಿ ಕಾರ್ಯಾಗಾರ..!

ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ (ರಿ.) ಸಂಪ್ಯ ಆರ್ಯಾಪು ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷಯ ಕಾಲೇಜುಪುತ್ತೂರು ಇದರ 2025-26ನೇ ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ದಾಖಲಾತಿ ಪಡೆದಿರುವ...

Read more

ಭವಿಷ್ಯ ಅರಸಿ ಬರುವವಿದ್ಯಾರ್ಥಿಗಳ ಬಾಳಿನ ದೀವಿಗೆ ಪುತ್ತೂರಿನ ಅಕ್ಷಯ ಕಾಲೇಜು – ಉದ್ಯೋಗಾಧಾರಿತ ಕೋರ್ಸುಗಳು |ವಿಪುಲ ಉದ್ಯೋಗ ಅವಕಾಶ|ಉತ್ತಮ ಕ್ಯಾಂಪಸ್ ವಿಶೇಷತೆ..!!

ಪುತ್ತೂರು: ದ.ಕ ಜಿಲ್ಲೆಯ ಪುತ್ತೂರಿನಲ್ಲಿ ಉದ್ಯೋಗ ವೃತ್ತಿ ಶಿಕ್ಷಣ ನೀಡುವ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಕ್ಷಯಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ...

Read more

ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ನೇಮಕ

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವಿಚರಣ್ ರೈ ಎಂ. ಇವರನ್ನು ನೇಮಕಗೊಳಿಸಲಾಗಿದೆ. ಇವರು ಸುಮಾರು 21 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಮಂಗಳೂರಿನ ರಾಮಕೃಷ್ಣ...

Read more

ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಗೆ ಶಾಲಾ ವಾಹನ ವ್ಯವಸ್ಥೆ..!!

ಪಟ್ಟೆ ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಇಲ್ಲಿಗೆ ನೂತನವಾಗಿ ಶಾಲಾ ವಾಹನಗಳನ್ನು ಖರೀದಿಸಲಾಯಿತು. ಸುಮಾರು ಮುನ್ನೂರಕ್ಕೂ ಅಧಿಕ...

Read more

ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

8 ರಾಷ್ಟ್ರಗಳಲ್ಲಿ 1000 ಕ್ಕಿಂತ ಹೆಚ್ಚು ಕೇಂದ್ರಗಳನ್ನು ಹೊಂದಿದ್ದು, 10 ಲಕ್ಷಕ್ಕಿಂತ ಹೆಚ್ಚು ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಿರುವ ಖ್ಯಾತ ಸಂಸ್ಥೆ ಪ್ಲಿಂಟೋಕ್ಲಾಸ್, ಈಗ ಪುತ್ತೂರಿನಲ್ಲಿ...

Read more

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿಗೆ Ph.D. ಪದವಿ…!!!

ಬಲವರ್ದಿತ ಆಹಾರದಿಂದ ಅತೀ ರಕ್ತದೊತ್ತಡವನ್ನು ನಿಯಂತ್ರಿಸುವ ಬಗ್ಗೆ ಪ್ರಬಂಧ ಮಂಡಿಸಿ ನಿಟ್ಟೆ ವಿಶ್ವವಿದ್ಯಾನಿಲಯದಿಂದ ಡಾ. ನಿಶಿತ್ ಕುಮಾರ್ ಜೋಗಿ ಇವರು Ph.D. ಪದವಿ ಪಡೆದಿರುತ್ತಾರೆ. ಡಾ. ಮಮತಾ...

Read more

ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ..!!!

ದಿನಾಂಕ:- 14/04/2025ನೇ ಸೋಮವಾರದಂದು ಪಟ್ಟೆ ವಿದ್ಯಾ ಸಂಸ್ಥೆಯಲ್ಲಿ ಡಾ! ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಆಚರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕರಾದ...

Read more

ವಿದ್ಯಾಮಾತಾದಲ್ಲಿ ಏ.15ರಿಂದ ಪ್ರಾರಂಭವಾಗಲಿದೆ ವಿಶೇಷ ತರಗತಿಗಳು : ಭವಿಷ್ಯದ ಜೀವನಕ್ಕೆ ಭದ್ರ ಬುನಾದಿ ಹಾಕಲು ಎರಡು ಹಂತಗಳಲ್ಲಿ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ…!!!

ಸ್ಪರ್ಧಾತ್ಮಕ ಪರೀಕ್ಷಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಬೇಸಿಗೆ ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವ ಅವಕಾಶಗಳ ಕುರಿತು ವಿಶೇಷ ತರಬೇತಿಗಳನ್ನು...

Read more

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ…!!!

ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ...

Read more
Page 1 of 37 1 2 37

Recent News

You cannot copy content of this page