ಶಿಕ್ಷಣ

CISF Recruitment 2025: CISF ನಲ್ಲಿ 1100 ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ..!!

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮಾರ್ಚ್ 5 ರಿಂದ ಕಾನ್ಸ್‌ಟೇಬಲ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತಿ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳು CISF ಅಧಿಕೃತ ವೆಬ್‌ಸೈಟ್ cisfrectt.cisf.gov.in ಗೆ...

Read more

ವಿದ್ಯಾಮಾತಾ ಅಕಾಡೆಮಿಯಲ್ಲಿ DCC ಬ್ಯಾಂಕ್ ಪರೀಕ್ಷಾ ತರಬೇತಿ ಇಂದು ಪ್ರಾರಂಭ.!!

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಲೈನ್ ಮೂಲಕ ಪ್ರಾರಂಭವಾಗಲಿದೆ,...

Read more

ವಿವೇಕಾನಂದ ಕಾಲೇಜ್ ಆಫ್ಎಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಪೈ.ಕೆಗೆ ಅಂತಿಮ ವರ್ಷದ ಎಂಬಿಎ ಪರೀಕ್ಷೆಯಲ್ಲಿ 5ನೇ ರ‍್ಯಾಂಕ್..!!

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ಎಂಜಿನಿಯರಿoಗ್ ಎಂಡ್ ಟೆಕ್ನಾಲಜಿಯ ಎಂಬಿಎ ವಿಭಾಗದ ವಿದ್ಯಾರ್ಥಿನಿ ಸ್ನೇಹಾ ಪೈ.ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ...

Read more

(ಡಿ.28) : ಬಿ ಇ ಎಂ ಹಿ.ಪ್ರಾ ಶಾಲಾ ವಾರ್ಷಿಕೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮಾಗಮ..!!

ಪುತ್ತೂರು: ಮಂಜಲ್ಪಪಡ್ಪು ವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ ಇ ಎಂ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ಡಿ.28 ರಂದು ನಡೆಯಲಿದೆ. ಬೆಳಗ್ಗೆ...

Read more

ಮುಂಬೈ/ ಬೆಂಗಳೂರು ನಂತಹ ಮಹಾನಗರಗಳಲ್ಲಿ ಲಭ್ಯವಿದ್ದ ಕೋರ್ಸ್ ಗಳು ಇದೀಗ ಪುತ್ತೂರಿನಲ್ಲೇ .!! VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಿಲ್ಲ..!!

ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು 2025 ಹೊಸ ವರ್ಷದ ಸುಸಂದರ್ಭದಲ್ಲಿ ಹೈಸ್ಕೂಲಿನಿಂದ ಸ್ನಾತಕೋತ್ತರ ಪದವಿ ಓದುತ್ತಿರುವ/ ಓದು ಮುಗಿಸಿರುವ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಯುಗಕ್ಕೆ ತಯಾರಿಗೊಳಿಸುವ ಹಾಗೂ...

Read more

ವಿಠ್ಠಲ್ ಜೇಸಿ ಶಾಲೆ :ಅಗ್ನಿ ಸುರಕ್ಷತಾ ಕಾರ್ಯಕ್ರಮ

"ಏಕ್ ಭಾರತ್ ಶ್ರೇಷ್ಠ ಭಾರತ್ " ನ ಅಡಿಯಲ್ಲಿ ಸತ್ಯರಾಜ್ ಫೈರ್ & ಸೇಫ್ಟಿ ಆಫೀಸರ್ ಮಂಗಳೂರು ಇವರಿಂದ ಫೈರ್ & ಸೇಫ್ಟಿ ಬಗೆಗೆ ವಿಟ್ಲ ಬಸವನಗುಡಿಯಲ್ಲಿರುವ...

Read more

“ಪ್ರಗತಿ ವೈಭವ” ಅಷ್ಟಾದಶ 18ರ ಸಂಭ್ರಮ

ಪುತ್ತೂರಿನ ಹೃದಯ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ 18 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿಪೂರ್ವ...

Read more

ಅಕ್ಷಯ ಕಾಲೇಜಿನಲ್ಲಿ ವಿಜ್ರಂಭಿಸಿದ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜುಪಿಯು ಫೆಸ್ಟ್ “ಅಟೆರ್ನಸ್” ಯಶಸ್ವಿ ಸಮಾಪನ : ಬೆಳ್ತಂಗಡಿ ವಾಣಿ ಪಿಯು ಕಾಲೇಜು ಚಾಂಪಿಯನ್, ಸುಳ್ಯ ಎನ್‌ಎಂಸಿ ರನ್ನರ್ಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ...

Read more

(ನ.16) ಶಾಸಕ ಅಶೋಕ್ ರೈ ಕಚೇರಿಯಲ್ಲಿ ಬೃಹತ್ ಉದ್ಯೋಗ ಮೇಳ : 200 ಹುದ್ದೆಗಳಿಗೆ ಸಂದರ್ಶನದ ಮೂಲಕ ನೇರ ಆಯ್ಕೆ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ. ೧೬ ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್...

Read more

ಶ್ರೀ ಪ್ರಗತಿ ವಿಸ್ತಾರ ಏವಿಯೇಶನ್ ಕಾಲೇಜುನ ಮೊದಲ ಬ್ಯಾಚ್‌ನ ತರಗತಿ 42 ವಿದ್ಯಾರ್ಥಿಗಳೊಂದಿಗೆ ಶುಭಾರಂಭ

ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಸ್ಕೈ ಬರ್ಡ್ ಏವಿಯೇಷನ್ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ...

Read more
Page 1 of 35 1 2 35

Recent News

You cannot copy content of this page